ಔರಾದ.12.ಫೆ.25:. ಬೀದರ ಜಿಲ್ಲೆಯ ಔರಾದ (ಬಾ) ತಾಲೂಕಿನಲ್ಲಿ ಘಮಸುಬಾಯಿ ತಾಂಡಾ ಬೋಂತಿಯ ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗೆ ಮಹತ್ವ ನೀಡಬೇಕು ಎಂದು ಶಾಸಕ ಪ್ರಭು ಚವ್ಹಾಣ್ ಹೇಳಿದ್ದಾರೆ.
ಇಂದು ಇಚ್ಛಾಪೂರ್ತಿ ಮಾತಾ ಜಗದಂಬಾ ದೇವಿ ಜಾತ್ರಾ ಮಹೋತ್ಸವದ ನಿಮಿತ್ತ ಆಯೋಜಿಸಲಾದ ಜಂಗಿ ಕುಸ್ತಿ ಸ್ಪರ್ಧೆಗೆ ಶಾಸಕ ಪ್ರಭು ಚವ್ಹಾಣ್ ಅವರು ಇಂದು ಚಾಲನೆ ನೀಡಿ ಅವರು ಮಾತನಾಡಿದರು.
ಕುಸ್ತಿ ನಮ್ಮ ದೇಶದ ಅಪ್ಪಟ ದೇಶೀಯ ಕ್ರೀಡೆಯಾಗಿದೆ. ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗಿರುವ ಈ ಕ್ರೀಡೆಯನ್ನು ಉಳಿಸಿ, ಆಟಗಾರರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜಂಗಿ ಕುಸ್ತಿಯನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮಾರುತಿ ಚವ್ಹಾಣ್, ಅಣ್ಣಾರಾವ್ ರಾಠೋಡ್, ಸುರೇಶ್ ಭೋಸ್ಲೆ, ರಾಮಶೆಟ್ಟಿ ಪನ್ನಾಳೆ, ಧೊಂಡಿಬಾ ನರೋಟೆ, ಶಿವರಾಜ್ ಅಲ್ಮಾಜೆ, ಸಚಿನ್ ರಾಠೋಡ್, ಪ್ರತೀಕ್ ಚವ್ಹಾಣ್, ಯಾದವರಾವ್, ಯೋಗೇಶ್ ಪಾಟೀಲ್, ಜಾಖೀರ್ ಶೇಖ್ ಹಾಗೂ ಎಂ.ಡಿ ಸಲಾವುದ್ದೀನ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…
ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…
ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…
ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…