ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು 2025ರ ಅಧಿಕೃತ ಅಧಿಸೂಚನೆಯನ್ನು ಹೊರತಂದಿದ್ದು, ಲೆಕ್ಕಪರಿಶೋಧಕ ಅಧಿಕಾರಿ ಮತ್ತು ಸಹಾಯಕ ನಿಯಂತ್ರಕ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
* ಪ್ರಮುಖ ವಿವರಗಳು: ಹುದ್ದೆಗಳು: ಲೆಕ್ಕಪರಿಶೋಧಕ ಅಧಿಕಾರಿ,
*ಸಹಾಯಕ ನಿಯಂತ್ರಕ ಒಟ್ಟು ಖಾಲಿ ಹುದ್ದೆಗಳು: 06 ០៥: ₹35,000-₹75,000 (301)
ಕೊನೆಯ ದಿನಾಂಕ: 05 ಮೇ 2025 ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ ಅರ್ಜಿದಾರರ ಅರ್ಹತೆ ಶೈಕ್ಷಣಿಕ ಅರ್ಹತೆ: ಲೆಕ್ಕಪರಿಶೋಧಕ ಅಧಿಕಾರಿ: ಯಾವುದೇ ಗಣ್ಯ ವಿಶ್ವವಿದ್ಯಾಲಯದಿಂದ ಬಿ.ಕಾಂ (B.Com)/ಎಂ.ಕಾಂ (M.Com)/CA/ICWA ៥៨. ಲೆಕ್ಕಶಾಸ್ತ್ರ/ಆಡಿಟ್ನಲ್ಲಿ ಕನಿಷ್ಠ 2 ವರ್ಷಗಳ ಅನುಭವ ಇರಬೇಕು.
ಸಹಾಯಕ ನಿಯಂತ್ರಕ: ಬಿ.ಕಾಂ/ಬಿ.ಬಿ.ಎ/ಎಂ.ಬಿ.ಎ ಅಥವಾ ಸಮಾನ ಪದವಿ, ಸರ್ಕಾರಿ/ಸಾರ್ವಜನಿಕ ವಲಯದಲ್ಲಿ 3 ವರ್ಷಗಳ ಅನುಭವ ಅಗತ್ಯ.
ವಯಸ್ಸು ಮಿತಿ: ಕನಿಷ್ಠ: 21 ವರ್ಷ ಗರಿಷ್ಠ: 40 ವರ್ಷ (SC/ST/OBC/PWD ಅಭ್ಯರ್ಥಿಗಳಿಗೆ ರಿಯಾಯಿತಿ ಲಭ್ಯ) ಅರ್ಜಿ ಸಲ್ಲಿಸುವ ವಿಧಾನ (Offline ಮೋಡ್)
1. ಅಧಿಸೂಚನೆ ಡೌನ್ಲೋಡ್ ಮಾಡಿ: [ಕರ್ನಾಟಕ ಕಂದಾಯ ಇಲಾಖೆ ಅಧಿಸೂಚನೆ PDF] (ಅಧಿಕೃತ ಲಿಂಕ್) ಡೌನ್ಲೋಡ್ ಮಾಡಿ. ನಿಮ್ಮ ಅರ್ಹತೆ ಮತ್ತು ಹುದ್ದೆಗೆ ಸಂಬಂಧಿಸಿದ ಮಾನದಂಡಗಳನ್ನು ಪರಿಶೀಲಿಸಿ.
2. ಅರ್ಜಿ ಫಾರ್ಮ್ ಭರ್ತಿ ಮಾಡಿ: ನಿಗದಿತ ಅರ್ಜಿ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ. ಸಹಿ, ಭಾಯಾಚಿತ್ರ ಶೈಕ್ಷಣಿಕ ದಾಖಲೆಗಳು, ಅನುಭವ ಪ್ರಮಾಣಪತ್ರಗಳು ಜೋಡಿಸಿ.
3. ಅರ್ಜಿ ಶುಲ್ಕ ಪಾವತಿ: ಸಾಮಾನ್ಯ ವರ್ಗ: ₹500 SC/ST/DD ₹250 (0) enote that rent,
4. ಅರ್ಜಿ ಸಲ್ಲಿಸುವ ವಿಳಾಸ: ವಿಶೇಷ ಅಧಿಕಾರಿ & ಸಕ್ಷಮ ಪ್ರಾಧಿಕಾರದ ಕಚೇರಿ, ಪೋಡಿಯಂ ಬ್ಲಾಕ್, 3ನೇ & 4ನೇ ಮಹಡಿ, ವಿಶ್ವೇಶ್ವರಯ್ಯ ಟವರ್, ಬೆಂಗಳೂರು – 560001
5. ಕೊನೆಯ ದಿನಾಂಕ: o 05 ಮೇ 2025 (ರಿಜಿಸ್ಟರ್ಡ್ ಪೋಸ್ಟ್/ಸ್ಪೀಡ್ ಪೋಸ್ಟ್ ಮೂಲಕ ಮಾತ್ರ)
6. ಆಯ್ಕೆ ಪ್ರಕ್ರಿಯೆ:
1. ಲಿಖಿತ ಪರೀಕ್ಷೆ (ವಸ್ತುನಿಷ್ಠ & ವಿವರಣಾತ್ಮಕ)
2. ವ್ಯಕ್ತಿತ್ವ ಪರೀಕ್ಷೆ (ಸಾಕ್ಷ್ಯಕಾರ)
3. ದಾಖಲೆ ಪರಿಶೀಲನೆ ಪ್ರಮುಖ ಲಿಂಕ್ಗಳು: ಕರ್ನಾಟಕ ಕಂದಾಯ ಇಲಾಖೆ ಅಧಿಕೃತ ವೆಬ್ಸೈಟ್ ಅರ್ಜಿ ಫಾರ್ಮ್ ಡೌನ್ಲೋಡ್ ಲಿಂಕ್ ದಯವಿಟ್ಟು ಮೇ 05, 2025 ರೊಳಗೆ ಅರ್ಜಿ ಸಲ್ಲಿಸಿ.
*ಅಪೂರ್ಣ ಅರ್ಜಿಗಳು ತಿರಸ್ಕರಿಸಲ್ಪಡುತ್ತವೆ.
* ನಕಲಿ ದಾಖಲೆಗಳನ್ನು ಸಲ್ಲಿಸಿದಲ್ಲಿ ಕಾನೂನು ಕ್ರಮ ಜರುಗಿಸಲಾಗುತ್ತದೆ.
*ಕರ್ನಾಟಕ ಕಂದಾಯ ಇಲಾಖೆ ಅಧಿಕೃತ ವೆಬ್ಸೈಟ್ ಅರ್ಜಿ ಫಾರ್ಮ್ ಡೌನ್ಲೋಡ್ ಲಿಂಕ್ ದಯವಿಟ್ಟು ಮೇ 05, 2025 ರೊಳಗೆ ಅರ್ಜಿ ಸಲ್ಲಿಸಿ.
* ಅಪೂರ್ಣ ಅರ್ಜಿಗಳು ತಿರಸ್ಕರಿಸಲ್ಪಡುತ್ತವೆ.
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…
ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ…