Categories: ರಾಜ್ಯ

ಕಕರಸಾನಿ: ಚಾಲಕ ಹಾಗೂ ತಾಂತ್ರಿಕ ಸಹಾಯಕಹುದ್ದೆಗೆ ಹೊರಗುತ್ತಿಗೆ ನೇಮಕಾತಿಗಾಗಿ ಸಂದರ್ಶನ

ಬೀದರ, ನವೆಂಬರ್.26 :- ಬೀದರ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ದೋಶ ಸಹಕಾರ ಸಂಘ ನಿಯಮಿತ, ಜಿಲ್ಲಾಧಿಕಾರಿಗಳ ಕಚೇರಿ, ಬೀದರ ಅವರ ಮೂಲಕ ಹೊರಗುತ್ತಿಗೆಯ ಮೇಲೆ ನಿಯೋಜಿಸಿಕೊಳ್ಳಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬೀದರ ವಿಭಾಗದ ವ್ಯಾಪ್ತಿಯ ಬೀದರ-1, ಬೀದರ-2, ಭಾಲ್ಕಿ, ಔರಾದ, ಬಸವಕಲ್ಯಾಣ ಮತ್ತು ಹುಮನಾಬಾದ ಘಟಕಗಳ ಬಸ್ ಚಾಲನೆಗೆ 100 ಜನ ಚಾಲಕರು ಹಾಗೂ ವಾಹನಗಳ ನಿರ್ವಹಣೆಗೆ 50 ಜನ ತಾಂತ್ರಿಕ ಸಹಾಯಕರು ಬೇಕಿರುವುದರಿಂದ ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ಸಂದರ್ಶನವನ್ನು ಏರ್ಪಡಿಸಲಾಗಿದೆ.


ಕಾರಣ ದಿನಾಂಕ: 02-12-2024 ರಿಂದ 04-12-2024 ರವರೆಗೆ ಚಾಲಕ ಹುದ್ದೆಗೆ ಹಾಗೂ 06-12-2024 ರಿಂದ 07-12-2024 ರವರೆಗೆ ತಾಂತ್ರಿಕ ಸಹಾಯಕ ಹುದ್ದೆಗೆ ಕಕರಸಾ ನಿಗಮದ ಹಳೆ ಬಸ್ ನಿಲ್ದಾಣದ ಬೀದರ ವಿಭಾಗೀಯ ಕಛೇರಿಯ ಕಛೇರಿ ಸಮಯದಲ್ಲಿ ನೇರ ಸಂದರ್ಶನ ನಡೆಸಲಾಗುತ್ತಿದೆ.

ಆಯ್ಕೆ ಸಮಿತಿ ಸಮ್ಮುಖದಲ್ಲಿ ಸಂದರ್ಶನಕ್ಕೆ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು, ಅಭ್ಯರ್ಥಿಗಳ ಹಾಜರುಪಡಿಸಬೇಕಾದ ದಾಖಲಾತಿಗಳು ಮತ್ತು ಅನುಸರಿಸಬೇಕಾದ ಷರತ್ತು ನಿಬಂಧನೆಗಳ ಹಾಗೂ ಹೆಚ್ಚಿನ ವಿವರಗಳಿಗಾಗಿ ಸರಕಾರದ ವೆಬ್‌ಸೈಟ್  www.bidar.nic.in     ನ್ನು ಸಂಪರ್ಕಿಸಬಹುದಾಗಿದೆ ಎಂದು ಬೀದರ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ದೋಶ ಸಹಕಾರ ಸಂಘ ನಿಯಮಿತದ ಕಾರ್ಯದರ್ಶಿಗಳು ಪ್ರಕಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

1 hour ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

2 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

2 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

2 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

2 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

5 hours ago