ಕನಿಷ್ಠ 3 ರಿಂದ 4 ಸಾವಿರ ಸ್ವ-ಸಹಾಯ ಗುಂಪುಗಳಿಗೆ ಬ್ಯಾಂಕ* ಲಿಂಕೇಜ್ ಮಾಡಲು ಡಾ.ಗಿರೀಶ ಬದೋಲೆ ನಿರ್ದೇಶನ!


ಬೀದರ, ನವೆಂಬರ್.25 :- 2024-25ನೇ ಸಾಲಿನಲ್ಲಿ ಎನ್‌ಆರ್‌ಎಲ್‌ಎಮ್ ಯೋಜನೊಳಗೊಂಡ ಸ್ವ-ಸಹಾಯ ಗುಂಪುಗಳಿಗೆ ಜಿಲ್ಲಾ ಪಂಚಾಯತ ಬೀದರ ಮತ್ತು ಡಿಸಿಸಿ ಬ್ಯಾಂಕ್ಗಳ ಮೂಲಕ
ಶೂನ್ಯ ಬಡ್ಡಿದರ ಅನ್ವಯವಾಗುವಂತೆ ಸಾಲ ಸೌಲಭ್ಯ ವಿತರಣೆ ಕುರಿತು ಸೋಮವಾರ ಡಿ.ಸಿ.ಸಿ ಬ್ಯಾಂಕಗಳ ಸಹಾಯಕ ಅಭಿವೃದ್ದಿ ಅಧಿಕಾರಿ (ಂಆಔ’S) ಗಳು ಮತ್ತು ಸಂಜೀವಿನಿ ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕರಿಗೆ ಬೀದರ ಡಿ.ಸಿ.ಸಿ ಬ್ಯಾಂಕ್ ಸಭಾಂಗಣ ಸಭೆ ಜರುಗಿಸಲಾಯಿತು.
ನವೆಂಬರ್.20 ರಂದು ಅರಣ್ಯ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತವಾರಿ ಸಚಿವರಾದ ಈಶ್ವರ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕೆ.ಡಿ.ಪಿ ಸಭೆಯಲ್ಲಿ ಗ್ರಾಮೀಣ ಪ್ರದೇಶದ ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಜಿಲ್ಲಾ ಪಂಚಾಯತ ಬೀದರ ಮತ್ತು ಡಿಸಿಸಿ ಬ್ಯಾಂಕ್ಗಳ ಮೂಲಕ ಶೂನ್ಯ ಬಡ್ಡಿದರ ಅನ್ವಯವಾಗುವಂತೆ ಸಾಲ ಸೌಲಭ್ಯ ವಿತರಣೆ ಕುರಿತು ಚರ್ಚಿಸಿರುತ್ತಾರೆ.
ಸಭೆಯಲ್ಲಿ ಪ್ರತಿ ತಿಂಗಳಿಗೆ ಅನುಗುಣವಾಗುವಂತೆ ಒಂದು ಸಾವಿರ ವರ್ಷದ ಅಂತ್ಯಕ್ಕೆ ಕನಿಷ್ಠ 3 ರಿಂದ 4 ಸಾವಿರ ಸ್ವ-ಸಹಾಯ ಗುಂಪುಗಳಿಗೆ ಬ್ಯಾಂಕ ಲಿಂಕೇಜ್ ಮಾಡಲು ನಿರ್ದೇಶನ ನೀಡಿರುತ್ತಾರೆ ಮತ್ತು ಯೋಜನೆ ಅನುಷ್ಠಾನದ ಕುರಿತು ಭಿತ್ತಿ ಪತ್ರ ಬಿಡುಗಡೆ ಮಾಡಿರುತ್ತಾರೆ.
ಈ ಸಂದರ್ಭದಲ್ಲಿ ಬೀದರ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರು, ಬೀದರ ಡಿಸಿಸಿ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕರು, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರು, ಉಪ ಪ್ರಧಾನ ವ್ಯವಸ್ಥಾಪಕರು ಮತ್ತು ಜಿಲ್ಲಾ ವ್ಯವಸ್ಥಾಪಕರು ಎನ್‌ಆರ್‌ಎಲ್‌ಎಮ್ ಜಿಲ್ಲಾ ಪಂಚಾಯತ ಬೀದರ ಅವರು ಸೇರಿದಂತೆ ಇತರರು ಉಪಸ್ಥಿತರಿದ್ದರು.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

23 minutes ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

59 minutes ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

1 hour ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

2 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

2 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

3 hours ago