09/06/2025 2:07 PM

Translate Language

Home » ಲೈವ್ ನ್ಯೂಸ್ » ಕಬ್ಬಿನ ಬಾಕಿ ಹಣ ಪಾವತಿಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ

ಕಬ್ಬಿನ ಬಾಕಿ ಹಣ ಪಾವತಿಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ

Facebook
X
WhatsApp
Telegram


ಬೀದರ.13.ಫೆಬ್ರುವರಿ.25: – ನಾರಂಜಾ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಬುಧುವಾರ ಭೇಟಿ ನೀಡಿ ಸಕ್ಕರೆ ಕಾರ್ಖಾನೆಯಲ್ಲಿ ಈವರೆಗೆ ಕಬ್ಬು ನುರಿಸಿರುವ ಬಗ್ಗೆ ಪರಿಶೀಲಿಸಿ, ಕಬ್ಬು ಸರಬರಾಜು ಮಾಡಿರುವ ರೈತರಿಗೆ ಕಬ್ಬಿನ ಬಾಕಿ ಹಣ ಪಾವತಿಸಲು ಸೂಚಿಸಿದರು.


ಈ ಸಮಯದಲ್ಲಿ ಸಕ್ಕರೆ ಕಾರ್ಖಾನೆಯಲ್ಲಿ ಸಕ್ಕರೆ ದಾಸ್ತಾನನ್ನು ಪರಿಶೀಲಿಸಿದರು. ಸಕ್ಕರೆ ಕಾರ್ಖಾನೆಯವರಿಗೆ ಕಬ್ಬಿನ ಇತರೆ ಉತ್ಪನ್ನಗಳ ಮೂಲಕ ಆದಾಯವನ್ನು ವೃದ್ಧಿ ಮಾಡಿಕೊಳ್ಳಲು ಸಲಹೆ ನೀಡಿದರು.


ಈ ಸಂದರ್ಭದಲ್ಲಿ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರು, ಆಹಾರ ಇಲಾಖೆ ಉಪನಿರ್ದೇಶಕರು, ಬೀದರ ತಹಸೀಲ್ದಾರರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!