ಕರಡ್ಯಾಳ ಗುರುಕುಲ: ನೀಟ್‌ ವೇದಾಂತ ರಾಷ್ಟ್ರಕ್ಕೆ  165ನೇ ರ‍್ಯಾಂಕ್,

ಬೀದರ.15.ಜೂನ್.25:- ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ವಸತಿ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿ ವೇದಾಂತ ಹಣಮಂತರಾವ್ ಲಕಡೆ ನೀಟ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 165ನೇ ರ‍್ಯಾಂಕ್‌ ಪಡೆದಿದ್ದಾರೆ.

ವೇದಾಂತ 720ಕ್ಕೆ 629 (99.98 ಪರ್ಸೆಂಟೈಲ್‌) ಅಂಕ ಪಡೆದು ಗಡಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ’ ಎಂದು ಕಾಲೇಜಿನ ಪ್ರಾಚಾರ್ಯ ಬಸವರಾಜ ಮೊಳಕೀರೆ ತಿಳಿಸಿದ್ದಾರೆ.

ತಂದೆ ಹಣಮಂತರಾವ್, ತಾಯಿ ಸ್ಮಿತಾ ಉಪನ್ಯಾಸಕರು. ಚನ್ನಬಸವೇಶ್ವರ ಗುರುಕುಲ ಪ್ರತಿವರ್ಷ ನಡೆಸುವ ಗೋಲ್ಡನ್ ಸ್ಕಾಲರ್ ಶಿಪ್ ಯೋಜನೆಯಡಿ ಎರಡು ವರ್ಷ ಉಚಿತ ಊಟ, ವಸತಿ, ಪಿಯು ಶಿಕ್ಷಣ, ಕೋಚಿಂಗ್ ಪಡೆದು ಈ ಸಾಧನೆ ಮಾಡಿದ್ದಾರೆ.

ವೇದಾಂತ ಅವರು ಮುಂದೆ‌ ದೆಹಲಿ ಏಮ್ಸ್‌ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುವ ಆಸೆ ಹೊಂದಿದ್ದಾರೆ.

prajaprabhat

Recent Posts

ಕಳೆದುಹೋದ, ಕಳುವಾದ ಮೊಬೈಲ್ ಫೋನ್‍ಗಳ ಬಗ್ಗೆ CEIR ಪೋರ್ಟಲ್‍ನಲ್ಲಿ ದೂರು ದಾಖಲಿಸಿ-ಎಸ್ಪಿ ಪ್ರದೀಪ ಗುಂಟಿ

ಬೀದರ.15.ಜೂನ್.25:- ಸಾರ್ವಜನಿಕರು ತಮ್ಮ ಮೊಬೈಲ್ ಪೋನ್‍ಗಳು ಕಳೆದುಹೋದ ಅಥವಾ ಕಳ್ಳತನವಾದ್ದಲ್ಲಿ ಅನ್‍ಲೈನ್ ಮೂಲಕವೇ ಕೆಎಸ್‍ಪಿ ವೆಬ್‍ಸೈಟ್‍ನಲ್ಲಿ ಹೋಗಿ e-Lost Reports…

6 hours ago

ಜೂ.15 ರಂದು ಸಮಾಜ ಕಲ್ಯಾಣ ಸಚಿವ<br>*ಡಾ.ಹೆಚ್.ಸಿ.ಮಹಾದೇವಪ್ಪ ಅವರ ಬೀದರ ಜಿಲ್ಲಾ ಪ್ರವಾಸ

ಬೀದರ.15.ಜೂನ್25:- ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ಜೂನ್.15 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ…

7 hours ago

ಅಮೆರಿಕ ಸೇನೆಯು 250ನೇ ವಾರ್ಷಿಕೋತ್ಸವ.

ಮೆರವಣಿಗೆಯೊಂದಿಗೆ ಆಚರಿಸುತ್ತದೆ ಅಮೆರಿಕವನ್ನು ಬಲಪಡಿಸುವುದಾಗಿ ಟ್ರಂಪ್ ಪ್ರತಿಜ್ಞೆ ಮಾಡಿದ್ದಾರೆ. ಶನಿವಾರ ವಾಷಿಂಗ್ಟನ್, ಡಿಸಿಯಲ್ಲಿ ಯುಎಸ್ ಸೈನ್ಯವು ತನ್ನ 250 ನೇ…

9 hours ago

ಕೇಂದ್ರ ಸಚಿವ ಅಮಿತ್ ಶಾ ಅವರಿಂದ 60,000 ಕ್ಕೂ ಹೆಚ್ಚು ಹೊಸ ಪೊಲೀಸ್ ಕಾನ್ಸ್‌ಟೇಬಲ್‌ಗಳಿಗೆ ನೇಮಕಾತಿ ಪತ್ರ ವಿತರಣೆ

ಇಂದು ಮಾರ್ಚ್ 31, 2026 ರ ವೇಳೆಗೆ ಭಾರತವು ನಕ್ಸಲ್ ವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ…

9 hours ago

ಮೂರು ರಾಷ್ಟ್ರಗಳ ಪ್ರವಾಸದ ಮೊದಲ ಹಂತದಲ್ಲಿ ಪ್ರಧಾನಿ ಮೋದಿ ಸೈಪ್ರಸ್ ತಲುಪಿದರು

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಮೊದಲ ಹಂತದಲ್ಲಿ ಸೈಪ್ರಸ್‌ಗೆ ಆಗಮಿಸಿದ್ದಾರೆ. ಅವರನ್ನು ಲಾರ್ನಾಕಾ ಅಂತರಾಷ್ಟ್ರೀಯ…

9 hours ago

ಅಹಮದಾಬಾದ್ ವಿಮಾನ ಅಪಘಾತದಲ್ಲಿ 32 ಡಿಎನ್‌ಎ ಹೊಂದಾಣಿಕೆ ದೃಢಪಟ್ಟಿದೆ; 14 ಮೃತದೇಹಗಳನ್ನು ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.

ಗುಜರಾತ್‌ನ ಅಹಮದಾಬಾದ್ ವಿಮಾನ ಅಪಘಾತದಲ್ಲಿ, ಇಲ್ಲಿಯವರೆಗೆ ಒಟ್ಟು 32 ಮೃತರ ಡಿಎನ್‌ಎ ಮಾದರಿಗಳನ್ನು ಹೊಂದಾಣಿಕೆ ಮಾಡಲಾಗಿದ್ದು, 14 ಮೃತದೇಹಗಳನ್ನು ಅವರ…

9 hours ago