ಬೀದರ.10.ಫೆಬ್ರುವರಿ.25:-ಶಿಕ್ಷಣಕ್ಕಾಗಿ ಹೆಸರುವಾಸಿಯಾಗಿರುವ ಹಾಗೂ ಓಂಂಅ ಂ+ ಮಾನ್ಯತೆ ಪಡೆದಿರುವ ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ, ಬೀದರ್.
“ಕರಾಮುವಿ”ಬೀದರದಲ್ಲಿ ಶೈಕ್ಷಣಿಕ ವರ್ಷ 2024-25ರ ಜನವರಿ ಆವೃತ್ತಿಯಲ್ಲಿ ಪ್ರಥಮ ವರ್ಷಕ್ಕೆ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ, ಆನ್ಲೈನ್ ಮೂಲಕ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲ್ಯೂ, ಬಿ.ಲಿಬ್.ಐ.ಎಸ್ಸಿ, ಎಂ.ಎ, ಎಂ.ಎಸ್.ಡಬ್ಲ್ಯೂ, ಎಂ.ಕಾಂ, ಎಂ.ಸಿ.ಎ, ಎಂ.ಲಿಬ್.ಐ.ಎಸ್ಸಿ, ಎಂ.ಎಸ್ಸಿ, ಎಂ.ಬಿ.ಎ ಮತ್ತು ಯುಜಿ/ಪಿಜಿ/ಡಿಪ್ಲೋಮಾ ಸರ್ಟಿಫಿಕೇಟ್ ಕೋರ್ಸಗಳಿಗೆ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಬೀದರ ಪ್ರಾದೇಶಿಕ ಕೇಂದ್ರ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಸುವರ್ಣವಕಾಶ ಎರಡು ಶೈಕ್ಷಣಿಕ ಕಾರ್ಯಕ್ರಮಗಳ ಕೋರ್ಸುಗಳನ್ನು ಏಕಕಾಲದಲ್ಲಿ ಒದಲು ಅವಕಾಶವಿರುತ್ತದೆ.
ಒಂದು ಭೌತಿಕ ಕ್ರಮದಲ್ಲಿ ಮತ್ತೊಂದು ದೂರ ಶಿಕ್ಷಣ ಕ್ರಮದಲ್ಲಿ ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬಹುದಾಗಿದೆ. ಬಿ.ಪಿ.ಎಲ್. ಕಾರ್ಡ ಹೊಂದಿದ ಮಹಿಳಾ ವಿದ್ಯಾರ್ಥಿನಿಯರಿಗೆ, ಡಿಫೆನ್ಸ/ಮಾಜಿ ಸೈನಿಕರಿಗೂ, ಅಟೋ/ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಹಾಗೂ ಕೆಎಸ್ಆರ್ಟಿಸಿ, ಕೆಕೆಆರ್ಟಿಸಿ, ಎನ್ಡಬ್ಲ್ಯೂಕೆಆರ್ಟಿಸಿ, ಬಿಎಚಿಟಿಸಿ ಚಾಲಕರಿಗೆ ಬೋಧನಾ ಶುಲ್ಕದಲಿ 10% ರಿಯಾಯಿತಿ ನೀಡಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯಲು ವಿ.ವಿಯ ಅಂತರ್ಜಾಲದಲ್ಲಿರುವ ಅಡ್ಮಿಷನ್ ಪೋರ್ಟಲ್ https://ksouportal.com/views/studenthome.aspx ನಲ್ಲಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಆಯಾ ಶಿಕ್ಷಣ ಕ್ರಮಗಳಿಗೆ ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆ ಅನುಸಾರ ದಾಖಲಾತಿಗಳೊಂದಿಗೆ ಪ್ರಾದೇಶಿಕ ಕೇಂದ್ರ ಬೀದರದಲ್ಲಿ ಸಲ್ಲಿಸಿ ಪ್ರವೇಶಾತಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಈ ದೂರವಾಣಿ ಸಂಖ್ಯೆಗಳಿಗೆ 9986696487, 9901216737 ಗೆ ಕರೆ ಮಾಡಲು ಅಥವಾ ಖುದ್ದಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನೌಬಾದ, ಬೀದರಕ್ಕೆ ಭೇಟಿ ನೀಡಿ ಪ್ರವೇಶಾತಿ ಸಂಬಂಧ ಮಾಹಿತಿ ಪಡೆಯಲು ಪ್ರಾದೇಶಿಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…