ಕರ್ನಾಟಕದ  ಮಾಜಿ ಮುಖ್ಯಮಂತ್ರಿ ಎಸ್ಎಮ್ ಕೃಷ್ಣ ವಿಧಿವಶ!

10 ಡಿಸೆಂಬರ್ 24 ಬೆಂಗಳೂರು:- ಕರ್ನಾಟಕದ  ಮಾಜಿ ಮುಖ್ಯಮಂತ್ರಿ ಎಸ್ಎಮ್ ಕೃಷ್ಣ  (ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ) ಮುಖ್ಯಮಂತ್ರಿ ಹಾಗೂ ಕೇಂದ್ರ ವಿದೇಶಾಂಗ ಸಚಿವರಾಗಿ  ಮತ್ತು ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾಗಿ   ಕಾರ್ಯ ನಿರ್ವಹಿಸಿದ್ದಾರೆ. ಇವರು ಸದಾಶಿವನಗರದ ತಮ್ಮ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದಾರೆ. 

1932.ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ.

ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ.

ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್2017 ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪದೆದರು. ಅವರು 1999 ರಿಂದ 2004ರವರೆಗೆ ಕರ್ನಾಟಕದ 16 ನೇ ಮುಖ್ಯಮಂತ್ರಿಯಾಗಿದ್ದರು ಮತ್ತು 2004 ರಿಂದ 2008ರವರೆಗೆ ಮಹಾರಾಷ್ಟ್ರದ 19 ನೇ ರಾಜ್ಯಪಾಲರಾಗಿದ್ದರು

prajaprabhat

Recent Posts

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

5 hours ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

14 hours ago

ಮಕ್ಕಳ ಮಾಹಿತಿ ಗೌಪ್ಯವಾಗಿಡಲು ಸೂಚನೆ

ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…

19 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

19 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

24 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

1 day ago