ಬೀದರ.24ಜನವರಿ.25:- ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮವು ತಾಂಡಾಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದರ ಜೊತೆಗೆ ಬಂಜಾರ ಸಮುದಾಯದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಗಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ.
ಬಂಜಾರರ ಸಾಂಪ್ರದಾಯಿಕ ಸಂಸ್ಕೃತಿ ಮತ್ತು ಕಲೆಗಳನ್ನು ಉಳಿಸಿ-ಬೆಳಸಿ, ಪುನಶ್ಚೇತನಗೊಳಿಸುವ ಉದ್ದೇಶದಿಂದ ಮತ್ತು ಬಂಜಾರ ಕಲಾವಿದರ ಪ್ರತಿಭೆಯನ್ನು ಹೊರಹೊಮ್ಮಿಸಲು ಬಂಜಾರರ ಬಹುಮುಖಿ ಕಲಾಪ್ರತಿಭಾನ್ವೇಷಣೆ – ಕಲಾಮಳಾವ್ ಕಾರ್ಯಕ್ರಮ ಹಮ್ಮಿಕೊಂಡಿರುವುದರಿAದ ಬಂಜಾರ ಸಮುದಾಯದ ಕಲಾವಿದರು ಭಾಗವಹಿಸಿ ತಮ್ಮಲ್ಲಿ ಹುಡುಕಿರುವ ಕಲಾಪ್ರತಿಭೆಯನ್ನು ಪೂರೈಸಿ ಪ್ರಶಸ್ತಿಪಡೆಯಲು 2024-25ನೇ ಸಾಲಿನಲ್ಲಿ ಅವಕಾಶವನ್ನು ಕಲ್ಪಿಸುವ ಉದ್ದೇಶದಿಂದ ಅರ್ಹ ಮತ್ತು ಆಸಕ್ತ ಬಂಜಾರ ಕಲಾವಿದರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿರುತ್ತಾರೆ.
ಬಂಜಾರ ಸಮುದಾಯದ ಬಹುಮುಖಿ ಕಲಾಪ್ರಕಾರಗಳ ವಿವರ: ವಾಜಾವಾದ್ಯ ಕಲೆ, ಕಥನಗಾಯನ (ಸಣ್ಣವಾಜಾ), ಲೇಂಗಿನ್ಲತ್ಯ, ನಂಗಾರಠೋಳಿಬಿಡಿಸುವ ನ್ಲತ್ಯ, ಮಹಿಳೆಯರ ಸಾಂಪ್ರದಾಯಕ ನ್ಲತ್ಯ, ಘೂಮರ್ ನ್ಲತ್ಯ, ಮಹಿಳೆಯರ ಜನಪದ ನ್ಲತ್ಯ, ಮಹಿಳೆಯರ ಸಾಂಪ್ರದಾಯಕ ಗಾಯನ ಮತ್ತು ನ್ಲತ್ಯ, ಬಂಜಾರರ ಸುಗಮ ಸಂಗೀತ, ಬಾಲಕಿಯರ ನ್ಲತ್ಯ, ಬಾಲಕರಲೇಂಗಿ ನ್ಲತ್ಯ, ಬಾಲಕರ ಮತ್ತು ಬಾಲಕೀಯರ ಆಧುನಿಕ ನೃತ,್ಯ, ಮಹಿಳೆಯರ ಹಾವೇಲಿ ಮತ್ತು ಢಾವಲೋ.
ನಿಗಧಿತ ಅರ್ಜಿ ನಮೂನೆಯನ್ನು ಕಚೇರಿಯಿಚಿದ ಪಡೆದು ಭರ್ತಿ ಮಾಡಿ ದಿನಾಂಕ: 30-01-2025 ರೊಳಗಾಗಿ ಆಯಾ ವಲಯ ಕಛೇರಿ ವಿಳಾಸಕ್ಕೆ ಕಳುಹಿಸಬೇಕು.
ಈ ಹಿಂದೆ ನಿಗಮದಿಂದ ನಡೆದ ಎಲ್ಲಾ ಕಲಾಮಳಾವ್ ಕಾರ್ಯಕ್ರಮದಲ್ಲಿ ಪ್ರಥಮಸ್ಥಾನ, ದ್ವೀತಿಯಸ್ಥಾನ, ತೃತೀಯಾ ಸ್ಥಾನ ಪಡೆದ ಕಲಾ ತಂಡಗಳ ಕಲಾವಿದರು ಅರ್ಜಿಸಲ್ಲಿಸಲು ಅವಕಾಶ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಜಿಲ್ಲಾ ಬಂಜಾರಾ ಭವನ ಮಡಿವಾಳ ಸರ್ಕಲ ಕೆ.ಎಚ.ಬಿ. ಕಾಲೋನಿ ಶಿವಮಂದಿರ ಹತ್ತಿರ ಬೀದರ 585401, ದೂರವಾಣಿ ಸಂಖ್ಯೆ 9591625251 ಗೆ ಸಂರ್ಪಕಿಸÀಬಹುದಾಗಿದೆ ಎಂದು ತಿಳಿಸಿದ್ದಾರೆ.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…