ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಪುಸ್ತಕ ಲಭ್ಯ

ಬೀದರ.12.ಜೂನ್.25:- ಪತ್ರಿಕೋದ್ಯಮಕ್ಕೆ ಹಾಗೂ ಮಾಧ್ಯಮ ಜಗತ್ತಿಗೆ ಸಂಬoಧಿಸಿದ 40 ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದ್ದು, ಆಸಕ್ತರು, ವಿಶೇಷವಾಗಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ತಿಳಿಸಿದ್ದಾರೆ.


ಕರ್ನಾಟಕ ಮಾಧ್ಯಮ ಅಕಾಡೆಮಿಯು ಕೆಲವು ದಶಕಗಳಿಂದ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದು, ಮಾರಾಟಕ್ಕೆ ಲಭ್ಯವಿವೆ. ಹಿರಿಯ ಪತ್ರಕರ್ತರು, ಪರಿಣತರು ಬರೆದಿರುವ ಈ ಪುಸ್ತಕಗಳು ಯುವ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿವೆ. ಈ ಪುಸ್ತಕಗಳ ಮೇಲೆ ಶೇ. 20 ರವರೆಗೆ ರಿಯಾಯಿತಿಯೂ ನೀಡಲಾಗುತ್ತಿದೆ.


ಆಸಕ್ತರು ಪುಸ್ತಕಗಳ ಕುರಿತ ಮಾಹಿತಿಯನ್ನು  X, instagram  ಮತ್ತು ಫೇಸ್ಬುಕ್‌ಗಳಲ್ಲಿನ ಅಕಾಡೆಮಿಯ ಖಾತೆ  @karmediaacademy/ Karnataka Media Academy  ಗಳಲ್ಲಿ ಪಡೆಯಬಹುದಾಗಿದೆ. 

Shall I add  ಆಸಕ್ತರು, ಪತ್ರಿಕೋದ್ಯಮ ಬೋಧಿಸುವ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ಗ್ರಂಥಾಲಯಗಳಿಗೆ ಸಗಟು ಖರೀದಿ ಮಾಡಲು ಬಯಸುವವರು ಅಕಾಡೆಮಿಯ ಕಚೇರಿಯನ್ನು ದೂರವಾಣಿ ಸಂಖ್ಯೆ 080 22860264 ನಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ಭಾಗ್ಯಲಕ್ಷ್ಮೀ ಯೋಜನೆಗೆ 18 ವರ್ಷ ಪೂರ್ಣ: ಮೊದಲ ಫಲಾನುಭವಿಗಳಿಗೆ ಹಣ ರವಾನೆ ಆರಂಭ

ಬೀದರ.14.ಜೂನ್.25:- ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ  ಬರುವ ಭಾಗ್ಯಲಕ್ಷ್ಮೀ ಯೋಜನೆಯಡಿ ದಿನಾಂಕ:01-06-2006 ರಿಂದ 31-07-2008ರ…

40 minutes ago

ಐಟಿಐ ಪ್ರವೇಶಾತಿಗಾಗಿ ಆಫ್‌ಲೈನ್ ಅರ್ಜಿ ಆಹ್ವಾನ

ಬೀದರ.14.ಜೂನ್.25:- ಜಿಲ್ಲೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹುಮನಾಬಾದನಲ್ಲಿ ಅಗಸ್ಟ್-2025 ನೇ ಶೈಕ್ಷಣಿಕ ಸಾಲಿನ ಮೊದಲ ಸುತ್ತಿನ ಆನ್‌ಲೈನ್ ಪ್ರವೇಶಾತಿ…

45 minutes ago

ಧರ್ತಿ ಆಬಾ ಅಭಿಯಾನ-ಜಾಗೃತಿ ಮತ್ತು ಪ್ರಯೋಜನ ಸ್ಯಾಚುರೇಶನ್ ಶಿಬಿರಗಳು ಆಯೋಜನೆಗೆ ಅಗತ್ಯ ಕ್ರಮಕ್ಕೆ ಸೂಚನೆ

ಬೀದರ.14.ಜೂನ್.25:- ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ನವದೆಹಲಿ ಅವರು ಉಡಿಚಿತ್…

49 minutes ago

ವಿದ್ಯುತ್ ವ್ಯತ್ಯಯ ಜೂ.15ಕ್ಕೆ

ಬೀದರ.14.ಜೂನ್.25:- 110/33-11ಕೆವಿ ಉಪ ವಿತರಣ ಕೇಂದ್ರ, ಕವಿಪ್ರನಿನಿ ಕೋಳಾರ್ (ಕೆ) ವ್ಯಾಪ್ತಿಯಲ್ಲಿ ಬರುವ 110 ಕೆವಿ ಕೋಳಾರ್ (ಕೆ) ವಿದ್ಯುತ್…

55 minutes ago

ಜೂ.17 ರಂದು ಲೋಕಾಯುಕ್ತ ಅಹವಾಲು ಸಭೆ

ಬೀದರ.14.ಜೂನ್.25:- ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಜೂನ್.17 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ…

57 minutes ago

ಬೀದರ | ವ್ಯಕ್ತಿ ಕಾಣೆ: ಪತ್ತೆಗಾಗಿ ಮನವಿ

ಬೀದರ14.ಜೂನ್.25:- ಬೀದರನ ಒಂಟಿಗುಡಸಿತಾAಡಾದ ನಿವಾಸಿಯಾದ ಕಿಶನ ಲಕ್ಷö್ಮಣ ರಾಠೋಡ (50) ಇವರು ದಿನಾಂಕ: 07-06-2025 ರಂದು ಮನೆಯಿಂದ ಹೊರಗಡೆ ಹೋಗಿ…

1 hour ago