ಹುಮನಾಬಾದ.30.ಏಪ್ರಿಲ್.25:- ಇಂದು ಮಹಾ ಮಾನವತಾವಾದಿ, ಕರ್ನಾಟಕ ರಾಜ್ಯದ ಸಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣ ನವರ 892ನೇ ಜಯಂತ್ಯೋತ್ಸವದ ಪ್ರಯುಕ್ತ *ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಾಜಶೇಖರ ಬಿ.ಪಾಟೀಲ್ ರವರ* ಗೃಹ ಕಛೇರಿಯಲ್ಲಿ ಮತ್ತು ಹುಮನಾಬಾದ ಪಟ್ಟಣದ ಬಸವೇಶ್ವರ ವೃತ್ತಕ್ಕೆ ಜನಪ್ರೀಯ ವಿಧಾನ ಪರಿಷತ್ ಸದಸ್ಯರಾದ ಸನ್ಮಾನ್ಯ ಶ್ರೀ ಭೀಮರಾವ್ ಬಿ.ಪಾಟೀಲ್ ರವರ ಸುಪೂತ್ರರು ಹಾಗೂ ಯುವ ನಾಯಕರಾದ ಶ್ರೀಯುತ ರುದ್ರಂ ಬಿ ಪಾಟೀಲ್ ರವರು ವಿಶ್ವಗುರು ಬಸವಣ್ಣ ನವರ ಮೂರ್ತಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಜಯಂತ್ಯೋತ್ಸವ ಆಚರಿಸಿದರು.
ಈ ಸಂದರ್ಭದಲ್ಲಿ ಪುರಸಭೆಯ ಅಧ್ಯಕ್ಷರಾದ ಶ್ರೀಮತಿ ಪಾರ್ವತಿಬಾಯಿ ಶೇರಿಕಾರ, ಉಪಾಧ್ಯಕ್ಷರಾದ ಎಮ್ ಡಿ ಮುಕರಮ್, ಪ್ರಮುಖರಾದ ಅಫಸರ್ ಮಿಯ್ಯಾ, ಮಲ್ಲಿಕಾರ್ಜುನ್ ಮಾಶಟ್ಟಿ, ಉಮೇಶ್ ಜಮಗಿ, ಮಹೇಶ ಅಗಡಿ, ದತ್ತು ಪರಿಟ್, ಸಚಿನ್ ಮಠಪತಿ, ಮಲ್ಲಿಕಾರ್ಜುನ್ ಶರ್ಮಾ, ಧರ್ಮರೆಡ್ಡಿ, ಖಾಲಿದ್, ಬಾಬುರಾವ್ ಪರಮಶಟ್ಟಿ, ದಟ್ಟುಕುಮಾರ ಚಿದ್ರಿ, ವಿಜಯ ಪವಾರ, ಇತರರಿದ್ದರು.
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…
ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…
ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…
ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…