ಕಲಬುರಗಿ.19.ಏಪ್ರಿಲ್.25:- ರಾಜ್ಯದಲ್ಲಿ ಆಡಳಿತ ಕಾಂಗ್ರೇಸ್ ಪಕ್ಷ ಮತ್ತು ಭಾರತೀಯ ಜನತಾ ಪಾರ್ಟಿ ಮುಖಂಡರಾದ್ ಶ್ರೀರಾಮುಲು ಅವರು ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ ಖರ್ಗೆ ಅವರೇ ಬೀಳಿಸುತ್ತಾರೆ ಎಂದು ಬಿ ಶ್ರೀರಾಮುಲು ಹೇಳಿದ್ದಾರೆ.
ಈ ಬಾರಿ ಆರ್ಸಿಬಿ ಕಪ್ ಗೆಲ್ಲುವ ನಿರೀಕ್ಷೆ ಇದೆ: ಅನಿಲ್ ಕುಂಬ್ಳೆ ಮಹತ್ವದ ಹೇಳಿಕೆ..!
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ತಮ್ಮ ಮಗನನ್ನ ಸಿಎಂ ಮಾಡಲು ಮಲ್ಲಿಕಾರ್ಜುನ ಖರ್ಗೆಯವರೇ ಈ ಸರ್ಕಾರ ಬಿಳಿಸುತ್ತಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಈಗಾಗಲೇ ಸಿಎಂ ಗಾದಿಗೆ ಫೈಟ್ ಮಾಡುತ್ತಿದ್ದಾರೆ. ಇದರ ನಡುವೆಯೇ ಮೂರನೇ ವ್ಯಕ್ತಿ ಪ್ರವೇಶ ಮಾಡುತ್ತಾರೆ. ಮಲ್ಲಿಕಾರ್ಜುನ ಖರ್ಗೆ ತಮ್ಮ ಮಗನನ್ನು ಸಿಎಂ ಮಾಡಲು ಅವರೇ ಸರ್ಕಾರವನ್ನ ಬೀಳಿಸುತ್ತಾರೆ ಎಂದಿದ್ದಾರೆ.
ಮೊನ್ನೆ ಖರ್ಗೆ ಅವರು ಸರ್ಕಾರ ಬೀಳುವ ಬಗ್ಗೆ ಮಾತನಾಡಿದ್ದಾರೆ. ಮೋದಿಯವರು ಈ ಸರ್ಕಾರ ಬಿಳಿಸುತ್ತಾರೆ ಎಂದು ಹೇಳಿದ್ದಾರೆ. ಮೋದಿಯವರಿಗೆ ಏನು ಕರ್ಮ ಈ ಸರ್ಕಾರ ಬಿಳಿಸೋಕೆ. ಇಬ್ಬರ ಕಾದಾಟದಲ್ಲಿ ತಮ್ಮ ಮಗನನ್ನ ಸಿಎಂ ಮಾಡಲು ಖರ್ಗೆಯವರೇ ಪ್ಲ್ಯಾನ್ ಮಾಡಿದ್ದಾರೆ ಎಂದು ಗುಡುಗಿದರು.
ತಂದೆ, ಮಕ್ಕಳು ಸೇರಿ ರಿಪಬ್ಲಿಕ್ ಆಫ್ ಕಲಬುರಗಿಯನ್ನಾಗಿ ಮಾಡಿದ್ದಾರೆ. ನಮ್ಮ ರಾಜ್ಯಾಧ್ಯಕ್ಷರು ಅಲ್ಲಿಗೆ ಭೇಟಿ ಕೊಟ್ಟರೇ ಅವರ ಕಾರ್ಯಕರ್ತರು ದಬ್ಬಾಳಿಕೆ ಮಾಡುತ್ತಾರೆ. ಅದಕ್ಕೆ ತಕ್ಕ ಉತ್ತರ ನೀಡುತ್ತೇವೆ. ನಿನ್ನೆ ಜಾತಿಗಣತಿ ಬಗ್ಗೆ ನಿರ್ಧಾರ ಮಾಡುವುದಿಲ್ಲ ಎಂದು ಗೊತ್ತಿತ್ತು. ಹೀಗಾಗಿ ಪಲಾಯನ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…