ಕಲ್ಯಾಣ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಹಾ ಸಂಘದ ಔರಾದ(ಬಿ) ತಾಲೂಕ ಘಟಕದ ನೂತನ ಪಧಾದಿಕಾರಿಗಳ ನೇಮಕವ

ಔರಾದ.22.ಜೂನ್.25:- 22ಕಲ್ಯಾಣ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಹಾ ಸಂಘದ ಔರಾದ(ಬಿ) ತಾಲೂಕ ಘಟಕದ ನೂತನ ಪಧಾದಿಕಾರಿಗಳ ನೇಮಕವ ಮಾಡಿರು ಕುರಿತು.



ಈ ಮೇಲ್ಕಂಡ ವಿಷಯಕ್ಕೆ ಸಂಭಂದಿಸಿದಂತೆ ಕಲ್ಯಾಣ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಹಾ ಸಂಘದ ವತಿಯಿಂದ ಬೀದರ ಜಿಲ್ಲೆ ಔರಾದ (ಬಿ) ತಾಲೂಕಿನಲ್ಲಿ ದಿನಾಂಕ 22/06/2025 ರಂದು ರವಿವಾರ ಬೆಳ್ಳಿಗೆ 11:45 ಗಂಟೆಗೆ ಔರಾದ (ಬಿ) ಪಟ್ಟಣದಲ್ಲಿ ಡಾ| ಬಿ.ಆ‌ರ್.ಅಂಬೆಡ್ಕರ ಭವನ ಜನತಾ ಕಾಲೋನಿಯಲ್ಲಿ ಸಂಘದ ನೂತನ ಪದಾಧಿಕಾರಿಗಳು ನೇಮಕ ಮಾಡಲಾಗಿದ್ದು.



ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಾರ್ಮಿಕರ ಕಾಯ್ದೆ ಅಡಿಯಲ್ಲಿ ದೋರೆಯುವ ವಿವಿಧ ಸೌಲಭ್ಯಗಳಾದ ಶೈಕ್ಷೆಣಿಕ ಧನ ಸಹಾಯ, ಮದುವೆ ಧನ ಸಹಾಯ, ಹೇರಿಗೆ ಧನ ಸಹಾಯ, ಪ್ರಮಖ ವೈಧ್ಯೆಕಿಯ ಚಿಕಿತ್ಸೆ ಸಹಾಯ ಧನ ನಿವೃತಿ ಪಿಂಚೆಣಿ ಹಾಗೂ ಅಂತ್ಯ ಸಂಸ್ಕಾರ ಸಹಾಯ ಧನ, ಅಪಘಾತ ಸಹಾಯ ಧನ ಇನ್ನಿತರ ಸೌಲಭ್ಯಗಳು ನಿಜವಾದ ಕಟ್ಟಡ ಕಾರ್ಮಿಕರಿಗೆ ದೋರಕಿಸಿ ಕೋಡುವಲ್ಲಿ ಸಮರ್ಥ ಮುಂಚುಣಿಯಲ್ಲಿ ಮುಂದಾಳತ್ವ ವಹಿಸಿ ಸಂಘದ ನಿಯಮಗಳಿಗೆ ಬದ್ದರಾಗಿ ನಿಜವಾಜ ಕಟ್ಟಡ ಕಟ್ಟಡ ಕಾರ್ಮಿಕರಿಗೆ ದೋರಕಿಸಿ ಕೋಡುವಲ್ಲಿ ಪ್ರಮಾಣಿಕ ನಿಷ್ಠತೆಯಿಂದ ಶ್ರಮಿಸಬೇಕೆಂದು. ಜಿಲ್ಲಾಧ್ಯಕ್ಷರಾದ ಶ್ರೀ ಸೂರ್ಯಕಾಂತ ಸಾಧುರೆ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ಶ್ರೀ ಸಂತೋಷ ಕೆ ಶಿಂದೆ ನೇಮಕಾತಿ ಆದೇಶ ನೀಡಿರುತ್ತಾರೆ.

prajaprabhat

Recent Posts

ಗಣೇಶ, ಈದ್ ಮಿಲಾದ್ ಹಬ್ಬದ ವೇಳೆ ‘DJ’ ನಿಷೇಧ: ಸರ್ಕಾರ ಆದೇಶ

ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ 'DJ' ನಿಷೇಧ  ಮುಂಜಾಗ್ರತಾ ಕ್ರಮವಾಗಿ…

1 hour ago

ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು.

ಕೊಪ್ಪಳ.13.ಆಗಸ್ಟ್.25: ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು. ಆರಾಧನೆಯ ಕೊನೆಯ ದಿನವಾಗಿದ್ದರಿಂದ ಮಧ್ಯಾಹ್ನ ನಡೆದ…

1 hour ago

ಪದವಿ ಕಾಲೇಜು 310 ಪ್ರಾಂಶುಪಾಲರ ನೇಮಕಾತಿ ಶೀಘ್ರವೇ.

ಬೆಂಗಳೂರು.13.ಆಗಸ್ಟ.25:- ರಾಜ್ಯ ಸರ್ಕಾರ ಹೊಸ 310 ಪ್ರಾಂಶುಪಾಲರ ಹುದ್ದೆಗಳಿಗೆ  ಶೀಘ್ರವೇ ಅರ್ಹರಿಗೆ ನೇಮಕಾತಿ ಆದೇಶ ಹೊರಡಿಸಲಾಗಿದೆ ಪ್ರಥಮ ದರ್ಜೆ ಕಾಲೇಜುಗಳಿಗೆ…

3 hours ago

ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವ ವಿದ್ಯಾಲಯವು (ಯುವಿಸಿಇ)/…

3 hours ago

ಯುಜಿಸಿ ಕರಡು ನಿಯಮ ಪುನರ್‌ಪರಿಶೀಲನೆಗೆ ಆಗ್ರಹ

ಶಿಕ್ಷಣ ವ್ಯವಸ್ಥೆಯ ಬದಲಾವಣೆಯು ಗುಣಮಟ್ಟವನ್ನು ದುರ್ಬಲಗೊಳಿಸಬಾರದು. ಆದ್ದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ ಕರಡು ನಿಯಮಾವಳಿಗಳನ್ನು ಪುನರ್‌ ಪರಿಶೀಲಿಸಬೇಕು'…

11 hours ago

ಅಭಿ ಪಿಕ್ಚರ್ ಬಾಕಿ ಹೈ; ರಾಹುಲ್ ಗಾಂಧಿ ಹೇಳಿಕೆ ಕುತೂಹಲಕೆ ಕಾರಣ.

ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…

11 hours ago