ಬೆಂಗಳೂರು.12.ಮಾರ್ಚ.25:- ಕಾಂಗ್ರೆಸ್ ಸರ್ಕಾರವು ಗ್ರಾಮಗಳನ್ನು ಸುಸಜ್ಜಿತ ರಸ್ತೆಗಳ ಮೂಲಕ ಬೆಸೆಯುವ ಯೋಜನೆಗಳಿಗೆ ಆದ್ಯತೆ ನೀಡಿದೆ. ಇದರ ಭಾಗವಾಗಿ ಚಿತ್ತಾಪುರ ಮುಖ್ಯರಸ್ತೆಯಿಂದ ಯರಗಲ ಗ್ರಾಮದವರೆಗೆ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಜನರಿಗೆ ಇದರಿಂದ ಭಾರಿ ಅನುಕೂಲವಾಗಲಿದೆ.
ಚಿತ್ತಾಪುರ ಮುಖ್ಯರಸ್ತೆಯಿಂದ ಯರಗಲ ಗ್ರಾಮದವರೆಗೆ 3 ಕಿ.ಮೀ.ವರೆಗಿನ ರಸ್ತೆ ಕಾಮಗಾರಿಗೆ ₹ 2.5 ಕೋಟಿ ಅನುದಾನ ಒದಗಿಸಿ, ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದೆ. ಇದರಿಂದ ಗ್ರಾಮೀಣ ಜನರಿಗೆ, ಶಾಲಾಮಕ್ಕಳಿಗೆ, ವಾಹನ ಸವಾರರ ಸಂಚಾರ ಸುಗಮವಾಗಲಿದೆ.
ರಾಜ್ಯದ ಪ್ರತಿ ಗ್ರಾಮಗಳಿಗೂ ಮೂಲ ಸೌಕರ್ಯ ಕಲ್ಪಿಸುವುದಕ್ಕೆ ನಮ್ಮ ಸರ್ಕಾರ ಬದ್ದವಾಗಿದ್ದು, ಚಿತ್ತಾಪುರದ ಸಮಗ್ರ ಅಭಿವೃದ್ಧಿಗೆ ನಾನು ಸದಾ ಕಾರ್ಯೋನ್ಮುಖನಾಗಿರುತ್ತೇನೆ.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…