ಬೀದರ, 05ಡಿಸೆಂಬರ್24 :- ಬಸವಕಲ್ಯಾಣ ತಾಲ್ಲೂಕಿನ ಕೋಹಿನೂರ ಗ್ರಾಮದ ನಿವಾಸಿಯಾದ ಮಹಾನಂದಾ ಗಂಡ ಶಿವಾಜಿ ಘಂಟೆ (ವಯಸ್ಸು 50 ವರ್ಷ) ಇವರು ದಿನಾಂಕ: 09-04-2024 ರಂದು ಕೆಲಸಕ್ಕೆಂದು ಮನೆಯಿಂದ ಹೋದವಳು ರಾತ್ರಿಯಾದರೂ ಮನೆಗೆ ಬಾರದೇ ಕಾಣೆಯಾಗಿರುತ್ತಾಳೆ.
ಕಾಣೆಯಾದ ಮಹಿಳೆ 5 ಫೀಟ್ 1 ಇಂಚ್ ಎತ್ತರ ಇದ್ದು, ಗುಂಡು ಮುಖ, ಸಾಧಾರಣ ಮೈಕಟ್ಟು, ಗೋದಿ ಮೈಬಣ್ಣ ಇದ್ದು, ಮೈಮೇಲೆ ಕೆಂಪು ಬಣ್ಣದ ಡಿಸೈನುಳ್ಳ ಸೀರೆ ಧರಿಸಿರುವ ಇವಳು ಕನ್ನಡ ಹಾಗೂ ತೆಲವು ಭಾಷೆಯಲ್ಲಿ ಮಾತನಾಡುತ್ತಾಳೆ.
ಈ ಮಹಿಳೆ ಬಗ್ಗೆ ಯಾರಿಗಾದರೂ ಸುಳಿವು ಅಥವಾ ಮಾಹಿತಿ ಸಿಕ್ಕಲ್ಲಿ ಮಂಠಾಳ ಪೊಲೀಸ್ ಠಾಣೆಯ ಪಿಎಸ್ಐಗೆ ಅಥವಾ ಪೊಲೀಸ್ ನಿಯಂತ್ರಣ ಕೋಣೆಗೆ ದೂರವಾಣಿ ಸಂಖ್ಯೆ: 257433, ಸರ್ಕಲ್ ಆಫೀಸ್ ದೂರವಾಣಿ ಸಂಖ್ಯೆ: 257433ಗೆ ಸಂಪರ್ಕಿಸಬಹುದಾಗಿದೆ ಎಂದು ಮಂಠಾಳ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Source: www.prajaprabhat.com
ಕಲಬುರಗಿ.19.ಏಪ್ರಿಲ್.25:- ರಾಜ್ಯದಲ್ಲಿ ಆಡಳಿತ ಕಾಂಗ್ರೇಸ್ ಪಕ್ಷ ಮತ್ತು ಭಾರತೀಯ ಜನತಾ ಪಾರ್ಟಿ ಮುಖಂಡರಾದ್ ಶ್ರೀರಾಮುಲು ಅವರು ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ…
ಹೊಸ ದೆಹಲಿ.19.ಏಪ್ರಿಲ್.25:- ಭಾರತ ಸರ್ಕಾರ ಚುನಾವಣಾ ಆಯೋಗ ಚುನ್ನವನೇ ಪ್ರಚಾರಕ್ಕಾಗಿ ಜಾಹೀರಾತುಗಳು ಸೇರಿದಂತೆ ಇತರ ಚುನಾವಣಾ ಸಾಮಗ್ರಿಗಳನ್ನು ಸಿದ್ಧಪಡಿಸುವಲ್ಲಿ ಕೃತಕ…
ಕೆನಡಾದಲ್ಲಿ.19.ಏಪ್ರಿಲ್.25:- ಭಾರತೀಯ ವಿದ್ಯಾರ್ಥಿ ಕೆನಡಾದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಸಿಲುಕಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ…
ಬೆಂಗಳೂರು.19.ಏಪ್ರಿಲ್.25:- ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಪುತ್ರ, ಶಿವಮೊಗ್ಗ ಬಿಜೆಪಿ ಸಂಸದ ಬಿವೈ…
ಹೊಸ ದೆಹಲಿ.19.ಏಪ್ರಿಲ್.25:- ೨೦೩೦ ರ ವೇಳೆಗೆ ಭಾರತದ ರಕ್ಷಣಾ ರಫ್ತು ೫೦,೦೦೦ ಕೋಟಿ ರೂಪಾಯಿಗಳನ್ನು ತಲುಪಲಿದೆ ಎಂದು ರಕ್ಷಣಾ ಸಚಿವ…
ಕಲಬುರಗಿ .19.ಏಪ್ರಿಲ್.25:- ಕಲಬುರಗಿಯಲ್ಲಿ ಬಿಜೆಪಿ/ ಕಾಂಗ್ರೆಸ್ ಜಟಾಪಟಿ ಮುಂದು ವರೆದಿದ್ದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮತ್ತೊಮ್ಮೆ ಪ್ರಿಯಾಂಕ್ ಖರ್ಗೆ…