ವಿಠಲಪೂರ ನಿವಾಸಿ ಕಾಣೆ ಪತ್ತೆಗಾಗಿ ಮನವಿ

01.ಡಿ.25ಬೀದರ ಜಿಲ್ಲೆ:- ಚಿಟ್ಟಗುಪ್ಪಾ ತಾಲ್ಲೂಕಿನ ವಿಠಲಪೂರ ಗ್ರಾಮದ ನಿವಾಸಿಯಾದ ವೀರಶೆಟ್ಟಿ ಶಿವರಾಜ ಯಲಮೂಲ (40) ಇವರು ದಿನಾಂಕ: 03-12-2024 ರಂದು ಮನೆಯಿಂದ ಹೋರಗಡೆ ಹೋಗಿ ಕಾಣೆಯಾಗಿರುತ್ತಾರೆ.


ಈ ಕಾಣೆಯಾಗಿರುವ ವ್ಯಕ್ತಿ 5 ಫೀಟ್ 6 ಇಂಚ್ ಎತ್ತರ ಇದ್ದು, ದುಂಡುಮುಖ ಸದೃಢ ಮೈಕಟ್ಟು, ಗೋಧಿ ಮೈಬಣ್ಣ ಇದ್ದು, ಮೈಮೇಲೆ ಬಿಳಿ ಬಣ್ಣದ ಶರ್ಟ ಮತ್ತು ಒಂದು ಬೂದು ಬಣ್ಣದ ಪ್ಯಾಂಟ್ ಧರಿಸಿರುವ ಇತನು ಕನ್ನಡ, ಹಿಂದಿ, ಮರಾಠಿ ಮತ್ತು ತೆಲಗು ಭಾಷೆಯಲ್ಲಿ ಮಾತನಾಡುತ್ತಾನೆ.

ಈ ಕಾಣೆಯಾದ ಮಹಿಳೆ ಬಗ್ಗೆ ಯಾರಿಗಾದರೂ ಸುಳಿವು ಸಿಕ್ಕಲ್ಲಿ ಪೊಲೀಸ ಕಂಟ್ರೋಲ ರೂಂ ಬೀದರ ದೂ. ನಂ (08482-226704), ಪೊಲೀಸ ನೀರಿಕ್ಷಕರು ಚಿಟಗುಪ್ಪಾ ವೃತ್ತ ಮೊಬೈಲ್ ನಂ (9480803434), ಪೊಲೀಸ ಉಪನಿರೀಕ್ಷಕರು ಬೇಮಳಖೇಡಾ ಠಾಣೆ ಮೊಬೈಲ್ ನಂ (9480803454), ಬೇಮಳಖೇಡಾ ಪೊಲೀಸ ಠಾಣೆ ಮೊಬೈಲ್ ನಂ (08482-200449) ಗೆ ಸಂಪರ್ಕಿಸುವoತೆ ಬೇಮಳಖೇಡಾ ಪೊಲೀಸ್ ಠಾಣೆಯ ತನಿಖಾಧಿಕಾರಿಗಳು, ಅರಕ್ಷಕ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

6 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

7 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

7 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

7 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

7 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

9 hours ago