ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮದಲ್ಲಿ 558 ವಿವಿಧ ಹೂದೆಗಳಿಗೆ ಅರ್ಜಿ ಆಹ್ವಾನ.

ESIC ನೇಮಕಾತಿ 2025: ಭಾರತದೆಲ್ಲೆಡೆ 558 ಸ್ಪೆಷಲಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ESIC (ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ) ತನ್ನ ವಿವಿಧ ವಿಭಾಗಗಳಲ್ಲಿ ಸೀನಿಯರ್ ಮತ್ತು ಜೂನಿಯರ್ ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ.

ಒಟ್ಟು 558 ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು 2025ರ ಮೇ 26ರೊಳಗೆ ಅಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ನೇಮಕಾತಿ ವಿವರ

ಸಂಸ್ಥೆಯ ಹೆಸರು ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC)
ಹುದ್ದೆಯ ಹೆಸರು ಸೀನಿಯರ್ ಮತ್ತು ಜೂನಿಯರ್ ಸ್ಪೆಷಲಿಸ್ಟ್
ಒಟ್ಟು ಹುದ್ದೆಗಳ ಸಂಖ್ಯೆ 558
ಉದ್ಯೋಗ ಸ್ಥಳ ಭಾರತಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ ಅಫ್‌ಲೈನ್ (ಅಂಚೆ ಮೂಲಕ ಅರ್ಜಿ ಕಳುಹಿಸಬೇಕು)

ಹುದ್ದೆಗಳ ವಿವರ

ಸೀನಿಯರ್ ಸ್ಪೆಷಲಿಸ್ಟ್ ಹುದ್ದೆಗಳು 155
ಜೂನಿಯರ್ ಸ್ಪೆಷಲಿಸ್ಟ್ ಹುದ್ದೆಗಳು 403
ಒಟ್ಟು ಹುದ್ದೆಗಳ ಸಂಖ್ಯೆ 558


ವಿದ್ಯಾರ್ಹತೆ

ಈ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಎ, ಎಂಎಸ್, ಎಂಎಸ್‌ಸಿ, ಡಿಎಸ್‌ಸಿ, ಡಿಎ, ಎಂ.ಸಿ.ಎಚ್, ಡಿಪಿಎಂ, ಡಿಎಂಆರ್‌ಡಿ, ಡಿಎಂ ಅಥವಾ ಪಿಎಚ್‌ಡಿ ಪದವಿಗಳು ಪಡೆದಿರಬೇಕು.

ವಯೋಮಿತಿ

ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷಗಳೊಳಗೆ ಇರಬೇಕು (2025ರ ಮೇ 26ಕ್ಕೆ.)
ವಯೋಮಿತಿಯಲ್ಲಿ ಸಡಿಲಿಕೆಗಳು – ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ (ಸಾಮಾನ್ಯ) 10 ವರ್ಷ, ಅಂಗವಿಕಲ (ಒಬಿಸಿ ) 13 ವರ್ಷ, ಅಂಗವಿಕಲ (ಎಸ್ಸಿ/ಎಸ್ಟಿ) 15 ವರ್ಷ


ಹೊಸ ಉದ್ಯೋಗ ಸುದ್ದಿ – SSLC ಪಾಸ್ ಆದವರಿಗೆ 9970 ಸಹಾಯಕ ಲೊಕೊ ಪೈಲಟ್ ಬೃಹತ್ ನೇಮಕಾತಿ 2025

ವೇತನದ ಮಾಹಿತಿ

ಸೀನಿಯರ್ ಸ್ಪೆಷಲಿಸ್ಟ್ ಹುದ್ದೆಗೆ ಮಾಸಿಕ ರೂ. 78,800/-
ಜೂನಿಯರ್ ಸ್ಪೆಷಲಿಸ್ಟ್ ಹುದ್ದೆಗೆ ಮಾಸಿಕ ರೂ. 67,700/-

ಅರ್ಜಿ ಶುಲ್ಕ


ಮಹಿಳಾ, ಎಸ್ಸಿ/ಎಸ್ಟಿ, ಅಂಗವಿಕಲ, ಮಾಜಿ ಸೈನಿಕರು ಮತ್ತು ESIC ನ ನೌಕರರಿಗೆ ಶುಲ್ಕವಿಲ್ಲ
ಇತರ ಎಲ್ಲಾ ಅಭ್ಯರ್ಥಿಗಳಿಗೆ ರೂ. 500/-
ಪಾವತಿ ವಿಧಾನ ಡಿಮ್ಯಾಂಡ್ ಡ್ರಾಫ್ಟ್ ಅಥವಾ ಬ್ಯಾಂಕರ್ ಚೆಕ್

ಆಯ್ಕೆ ವಿಧಾನ

ಅಭ್ಯರ್ಥಿಗಳ ಆಯ್ಕೆ ಲೇಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದಲ್ಲಿ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ


ಎಲ್ಲಾ ವಿವರಗಳ ಪರಿಶೀಲನೆಯ ನಂತರ ಅರ್ಜಿಯನ್ನು Speed Post/Registered Post ಮೂಲಕ ನಿಗದಿತ ವಿಳಾಸಕ್ಕೆ ಕಳುಹಿಸಿ. ಅರ್ಜಿ ಕಳುಹಿಸಲು ಕೊನೆಯ ದಿನಾಂಕ 26-ಮೇ-2025. ದೂರದ ಪ್ರದೇಶದ ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ 02-ಜೂನ್-2025.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಪ್ರಾರಂಭ 08 ಏಪ್ರಿಲ್ 2025
ಕೊನೆಯ ದಿನಾಂಕ 26 ಮೇ 2025
ದೂರದ ಪ್ರದೇಶಗಳ ಕೊನೆಯ ದಿನಾಂಕ 02 ಜೂನ್ 2025





  ಹುದ್ದೆಗಳಿಗೆ ಅರ್ಜಿ ಅಹ್ವಾನ : SSLC ಆದವರಿಗೆ ಅರ್ಜಿ ಅಹ್ವಾನ
All Rights Reserved by udyogabindu.com 2017

close button

prajaprabhat

Recent Posts

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

3 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

3 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

3 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

3 hours ago

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಣೆ; ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯನ್ನು ಐಎಂಡಿ ಮುನ್ಸೂಚನೆ ನೀಡಿದೆ.

ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…

3 hours ago

ಎನ್‌ಡಿಎಯ 11 ವರ್ಷಗಳ ಪ್ರಯಾಣದ ಪ್ರಮುಖ ಆಧಾರಸ್ತಂಭ ಮಹಿಳಾ ನೇತೃತ್ವದ ಅಭಿವೃದ್ಧಿ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.

ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…

8 hours ago