ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮದಲ್ಲಿ 558 ವಿವಿಧ ಹೂದೆಗಳಿಗೆ ಅರ್ಜಿ ಆಹ್ವಾನ.

ESIC ನೇಮಕಾತಿ 2025: ಭಾರತದೆಲ್ಲೆಡೆ 558 ಸ್ಪೆಷಲಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ESIC (ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ) ತನ್ನ ವಿವಿಧ ವಿಭಾಗಗಳಲ್ಲಿ ಸೀನಿಯರ್ ಮತ್ತು ಜೂನಿಯರ್ ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ.

ಒಟ್ಟು 558 ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು 2025ರ ಮೇ 26ರೊಳಗೆ ಅಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ನೇಮಕಾತಿ ವಿವರ

ಸಂಸ್ಥೆಯ ಹೆಸರು ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC)
ಹುದ್ದೆಯ ಹೆಸರು ಸೀನಿಯರ್ ಮತ್ತು ಜೂನಿಯರ್ ಸ್ಪೆಷಲಿಸ್ಟ್
ಒಟ್ಟು ಹುದ್ದೆಗಳ ಸಂಖ್ಯೆ 558
ಉದ್ಯೋಗ ಸ್ಥಳ ಭಾರತಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ ಅಫ್‌ಲೈನ್ (ಅಂಚೆ ಮೂಲಕ ಅರ್ಜಿ ಕಳುಹಿಸಬೇಕು)

ಹುದ್ದೆಗಳ ವಿವರ

ಸೀನಿಯರ್ ಸ್ಪೆಷಲಿಸ್ಟ್ ಹುದ್ದೆಗಳು 155
ಜೂನಿಯರ್ ಸ್ಪೆಷಲಿಸ್ಟ್ ಹುದ್ದೆಗಳು 403
ಒಟ್ಟು ಹುದ್ದೆಗಳ ಸಂಖ್ಯೆ 558


ವಿದ್ಯಾರ್ಹತೆ

ಈ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಎ, ಎಂಎಸ್, ಎಂಎಸ್‌ಸಿ, ಡಿಎಸ್‌ಸಿ, ಡಿಎ, ಎಂ.ಸಿ.ಎಚ್, ಡಿಪಿಎಂ, ಡಿಎಂಆರ್‌ಡಿ, ಡಿಎಂ ಅಥವಾ ಪಿಎಚ್‌ಡಿ ಪದವಿಗಳು ಪಡೆದಿರಬೇಕು.

ವಯೋಮಿತಿ

ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷಗಳೊಳಗೆ ಇರಬೇಕು (2025ರ ಮೇ 26ಕ್ಕೆ.)
ವಯೋಮಿತಿಯಲ್ಲಿ ಸಡಿಲಿಕೆಗಳು – ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ (ಸಾಮಾನ್ಯ) 10 ವರ್ಷ, ಅಂಗವಿಕಲ (ಒಬಿಸಿ ) 13 ವರ್ಷ, ಅಂಗವಿಕಲ (ಎಸ್ಸಿ/ಎಸ್ಟಿ) 15 ವರ್ಷ


ಹೊಸ ಉದ್ಯೋಗ ಸುದ್ದಿ – SSLC ಪಾಸ್ ಆದವರಿಗೆ 9970 ಸಹಾಯಕ ಲೊಕೊ ಪೈಲಟ್ ಬೃಹತ್ ನೇಮಕಾತಿ 2025

ವೇತನದ ಮಾಹಿತಿ

ಸೀನಿಯರ್ ಸ್ಪೆಷಲಿಸ್ಟ್ ಹುದ್ದೆಗೆ ಮಾಸಿಕ ರೂ. 78,800/-
ಜೂನಿಯರ್ ಸ್ಪೆಷಲಿಸ್ಟ್ ಹುದ್ದೆಗೆ ಮಾಸಿಕ ರೂ. 67,700/-

ಅರ್ಜಿ ಶುಲ್ಕ


ಮಹಿಳಾ, ಎಸ್ಸಿ/ಎಸ್ಟಿ, ಅಂಗವಿಕಲ, ಮಾಜಿ ಸೈನಿಕರು ಮತ್ತು ESIC ನ ನೌಕರರಿಗೆ ಶುಲ್ಕವಿಲ್ಲ
ಇತರ ಎಲ್ಲಾ ಅಭ್ಯರ್ಥಿಗಳಿಗೆ ರೂ. 500/-
ಪಾವತಿ ವಿಧಾನ ಡಿಮ್ಯಾಂಡ್ ಡ್ರಾಫ್ಟ್ ಅಥವಾ ಬ್ಯಾಂಕರ್ ಚೆಕ್

ಆಯ್ಕೆ ವಿಧಾನ

ಅಭ್ಯರ್ಥಿಗಳ ಆಯ್ಕೆ ಲೇಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದಲ್ಲಿ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ


ಎಲ್ಲಾ ವಿವರಗಳ ಪರಿಶೀಲನೆಯ ನಂತರ ಅರ್ಜಿಯನ್ನು Speed Post/Registered Post ಮೂಲಕ ನಿಗದಿತ ವಿಳಾಸಕ್ಕೆ ಕಳುಹಿಸಿ. ಅರ್ಜಿ ಕಳುಹಿಸಲು ಕೊನೆಯ ದಿನಾಂಕ 26-ಮೇ-2025. ದೂರದ ಪ್ರದೇಶದ ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ 02-ಜೂನ್-2025.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಪ್ರಾರಂಭ 08 ಏಪ್ರಿಲ್ 2025
ಕೊನೆಯ ದಿನಾಂಕ 26 ಮೇ 2025
ದೂರದ ಪ್ರದೇಶಗಳ ಕೊನೆಯ ದಿನಾಂಕ 02 ಜೂನ್ 2025





  ಹುದ್ದೆಗಳಿಗೆ ಅರ್ಜಿ ಅಹ್ವಾನ : SSLC ಆದವರಿಗೆ ಅರ್ಜಿ ಅಹ್ವಾನ
All Rights Reserved by udyogabindu.com 2017

close button

prajaprabhat

Recent Posts

ಅತಿಥಿ ಉಪನ್ಯಾಸಕರ ಸೇವಾ ಭದ್ರತೆ  ಸಲುವಾಗಿ ನಿರಂತರ ಪ್ರಯತ್ನ. ಡಾ. ಹನಮಂತ್ ಗೌಡಾ ಕಲ್ಮನಿ

ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ …

15 minutes ago

ಭಕ್ತಿ ಮತ್ತು ದೃಢಸಂಕಲ್ಪದೊಂದಿಗೆ 30 ನಿಮಿಷದಲ್ಲಿ ಅಂಜನಾದ್ರಿ ಬೆಟ್ಟವೇರಿದ ಕರ್ನಾಟಕದ ರಾಜ್ಯಪಾಲರು

ಕೊಪ್ಪಳ.06.ಆಗಸ್ಟ್.25: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ…

56 minutes ago

ಚಾಮರಾಜನಗರ  ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಾಲೇಜ್ ನ ಬಿ ಎಸ್ ಸಿ ಪದವಿಯಲ್ಲಿ ಮಧು ಸಿ. ಕಾಲೇಜ್ ಗೆ ಟಾಪರ್

ಚಾಮರಾಜನಗರ.06.ಆಗಸ್ಟ್ .25:- ಚಾಮರಾಜನಗರ  ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಂಗಳವಾರ 2022 -2025 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ…

1 hour ago

ದೈಹಿಕ ಶಿಕ್ಷಣ ವಿಭಾಗದಲ್ಲಿ ನಕಲಿ ಪಿ.ಎಚ್ ಡಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…

5 hours ago

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

16 hours ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

1 day ago