ಕಾಲೇಜು ಶಿಕ್ಷಣ ಇಲಾಖೆಯ ಕಾರ್ಯ ನಿರ್ವಹಿಸ್ತಿರುವ ಪ್ರಭರ್ ಪ್ರಾಂಶುಪಾಲರುಗಳ ಮಹತ್ವದ ಆದೇಶ.!

03 ಡಿಸೆಂಬರ್ 24 ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರಿ ನಿರ್ವಹಿಸುತ್ತಿರುವ ಪ್ರಭಾರ ಪ್ರಾಂಶುಪಾಲರುಗಳ ರಜೆ ಮಂಜೂರಾತಿಯ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸಂಸ್ಕೃತ ಕಾಲೇಜು, ಚಿತ್ರಕಲಾ ಕಾಲೇಜು, ಶಿಕ್ಷಣ ಕಾಲೇಜು ಹಾಗೂ ಕಾನೂನು ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಭಾರ ಪ್ರಾಂಶುಪಾಲರುಗಳು ದೀರ್ಘವಧಿ ರಜೆಗಳಾದ ಗಳಿಕೆ ರಜೆ, ಅಸಾಧಾರಣಾ ರಜೆ, ಮಾತೃತ್ವ ರಜೆ, ಪಿತೃತ್ವ ರಜೆ, ವ್ಯಾಸಂಗ ರಜೆಗಳ ಹಾಗೂ ಸಾಂಧರ್ಭಿಕ ರಜೆ ಮೇಲೆ ತೆರಳುವ ಸಂದರ್ಭದಲ್ಲಿ ಸದರಿ ರಜೆಗಳಿಗೆ ಸಂಬಂಧಪಟ್ಟ ಪ್ರಾದೇಶಿಕ ಜಿಂಟಿ ನಿರ್ದೇಶಕರುಗಳಿಂದ ಪೂರ್ವಾನುಮತಿ ಪಡೆಯದೆ ರಜೆಯನ್ನು ಹಾಗೂ ಕೇಂದ್ರ ಸ್ಥಾನ ಬಿಡುತ್ತಿರುವ ಪ್ರಕರಣಗಳ ಮಾಹಿತಿಯು ಈ ಕಛೇರಿಯಲ್ಲಿ ಸ್ವೀಕೃತಗೊಂಡಿರುವ ಹಿನ್ನೆಲೆಯಲ್ಲಿ ಈ ಕುರಿತು ಗಂಭೀರವಾಗಿ ಪರಿಗಣಿಸಲಾಗಿದೆ.

ಪರಿಶೀಲಿಸಲಾಗಿ. ಇನ್ನೂ ಮುಂದೆ ಪ್ರಭಾರ ಪ್ರಾಂಶುಪಾಲರುಗಳು ಯಾವುದೇ ರಜೆಯನ್ನು ಹಾಗೂ ಕೇಂದ್ರ ಸ್ಥಾನ ಬಿಡುವ ಪೂರ್ವದಲ್ಲಿ ಸಂಬಂಧಪಟ್ಟ ಪ್ರಾದೇಶಿಕ ಜಂಟಿ ನಿರ್ದೇಶಕರುಗಳ ಪೂರ್ವಾನುಮತಿ ಪಡೆದು ತೆರಳುವಂತೆ ಕಡ್ಡಾಯವಾಗಿ ಸೂಚಿಸಲಾಗಿದೆ. ಒಂದು ವೇಳೆ ಸಂಬಂಧಪಟ್ಟ ಪ್ರಾದೇಶಿಕ ಜಂಟಿ ನಿರ್ದೇಶಕರುಗಳ ಪೂರ್ವಾನುಮತಿ ಪಡೆದು ಯಾವುದೇ ರಜೆಯನ್ನು ಹಾಗೂ ಕೇಂದ್ರ ಸ್ಥಾನದಲ್ಲಿ ಇಲ್ಲದಿದ್ದ ಸಂದರ್ಭದಲ್ಲಿ ಸದರಿ ಅಧಿಕಾರಿಗಳ ವಿರುದ್ಧ ಕರ್ನಾಟಕ ನಾಗರೀಕ ಸೇವಾ ನಿಯಮ 1957ರ (ವರ್ಗೀಕರಣ. ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳನ್ವಯ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಲಾಗಿದೆ.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

1 hour ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

1 hour ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

1 hour ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

1 hour ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

2 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

4 hours ago