ಬೆಂಗಳೂರು : ಡಿ24. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ಸಂಬಂಧ ಕನಿಷ್ಠ ಪಕ್ಷ 15 ದಿನಗಳ ಮುಂಚಿತವಾಗಿ ಪ್ರಾಂಶುಪಾಲರು ಪ್ರಸ್ತಾವನೆ ಕಳುಹಿಸಬೇಕೆಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಪ್ರಾಂಶುಪಾಲರು ತಮ್ಮ ಕಾಲೇಜಿನ ಪ್ರಸ್ತಾವನೆಗಳನ್ನು ಪ್ರವಾಸಕ್ಕೆ ಕೆಲವೇ ದಿನಗಳು ಇರುವಾಗ ಕಳುಹಿಸುತ್ತಿರುವುದರಿಂದ ಕಚೇರಿ ಕಾರ್ಯಕ್ಕೆ ಅಡಚಣೆಯಾಗುತ್ತಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಈ ಹಿನ್ನೆಲೆಯಲ್ಲಿ ಇನ್ಮುಂದೆ 15 ದಿನ ಮುಂಚಿತವಾಗಿ ಪ್ರಸ್ತಾವನೆ ಸಲ್ಲಿಸಬೇಕು. ತಪ್ಪಿದರೆ ಅಂಥ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ. ಮುಂದಿನ ಆಗುಹೋಗುಗಳಿಗೆ ಪ್ರಾಂಶುಪಾಲರೇ ನೇರ ಹೊಣೆ ಆಗುತ್ತಾರೆ ಎಂದು ಎಚ್ಚರಿಕೆ ನೀಡಲಾಗಿದೆ.
ಕಾಲೇಜು ಶಿಕ್ಷಣ ಇಲಾಖೆ, ಶೈಕ್ಷಣಿಕ ಪ್ರವಾಸಕ್ಕೆ ಅನುಮತಿ ಕೋರಿ ಅತಿ ಕಡಿಮೆ ಅವಧಿಯಲ್ಲಿ ಅಥವಾ ಕೊನೆ ಕ್ಷಣದಲ್ಲಿ ಇಲಾಖೆಯನ್ನು ಸಂಪರ್ಕಿಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕರ್ನಾಕದಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಪ್ರವಾಸ ಹೋಗ್ಬೇಕಾದ್ರಿ 15 ದಿನ್ ಮುಂಚೆ ಪರವಾನಗಿ ತಕೋಬೇಕು..
ಜೂನ್ 11: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 7ರಂದು ತಮ್ಮ ರಾಜಕೀಯ ಜೀವನದಲ್ಲಿ 16ನೇ ಬಾರಿ ರಾಜ್ಯ ಬಜೆಟ್ ಮಂಡನೆ…
ಕಲಬುರಗಿ.12.ಜೂನ್.25:- ರಾಜ್ಯದಲ್ಲಿ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರುಗಳ ಹುದ್ದೆಗಳಿಗೆ ಅತಿಥಿ…
ಕೇಂದ್ರ ಲೋಕ ಸೇವಾ ಆಯೋಗಹೊಸ ದೆಹಲಿ.11.ಜೂನ.25:- ಇದು ಭಾರತದ ಒಂದು ಕೇಂದ್ರೀಯ ಸಂಸ್ಥೆಯಾಗಿದ್ದು ಸಾರ್ವಜನಿಕ ಸೇವೆಗೆ ರಾಷ್ಟ್ರ ಮಟ್ಟದಲ್ಲಿ ಪರೀಕ್ಷೆಗಳನ್ನು…
ಹೊಸ UGC ನಿಯಮವು ಏಕಕಾಲದಲ್ಲಿ ಎರಡು ಪದವಿಗಳನ್ನು ಪಡೆಯಲು ಅವಕಾಶ ನೀಡುತ್ತದೆ - 2025 ಶೈಕ್ಷಣಿಕ ವರ್ಷಕ್ಕೆ ಪೂರ್ಣ ಮಾರ್ಗಸೂಚಿಗಳು…
ಕ್ಷಣದಲ್ಲಿ UGC, ಒಂದು ಸಾಥ್ 89 ಕಾಲೇಜುಗಳು ಕೋ ನೋಟೀಸ್ ಜಾರಿ, ಪಟ್ಟಿಯಲ್ಲಿ ಎಮ್ಎಸ್, ಐ,ಐ.ಯು.ಇ. ಇಗ್ನೂ ಭಿ ಶಾಮಿಲ್,…
2025-26 ನೇ ಶೈಕ್ಷಣಿಕ ಸಾಲಿಗಾಗಿ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ವಿವಿಧ ಸ್ನಾತಕ ವಿಷಯಗಳಿಗೆ ತಾತ್ಕಾಲಿಕ ಅತಿಥಿ…