ಹನೂರು.01.ಆಗಸ್ಟ್.25:- ಪಟ್ಟಣದ ಶ್ರೀ ಜಿ ವಿ ಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಭೂಗೋಳ ಶಾಸ್ತ್ರದ ಉಪನ್ಯಾಸಕ ಶಿವಕುಮಾರ್ ಕೆ. ರವರು ತಮ್ಮ ಹುಟ್ಟುಹಬ್ಬವನ್ನು ಮಾದರಿಯಾಗಿ ಆಚರಿಸಿಕೊಂಡಿದ್ದಾರೆ.
ಇವರು ಪರಿಸರದ ಬಗ್ಗೆ ತುಂಬಾ ಕಾಳಜಿಯನ್ನು ವಹಿಸುತ್ತಿದ್ದು” ಪರಿಸರ ಸಂರಕ್ಷಣೆಯನ್ನು ಮಾಡಿದರೆ ದೇಶವನ್ನೇ ಸಂರಕ್ಷಣೆ ಮಾಡಿದಂತೆ “ಎಂಬ ತತ್ವ ವನ್ನು ಅಳವಡಿಸಿಕೊಂಡಿದ್ದು ಇವರ ಹುಟ್ಟಿದ ದಿನದಂದೂ ತಮ್ಮ ಕಾಲೇಜಿನ ಸುತ್ತಮುತ್ತ ಸುಮಾರು 41 ಗಿಡಗಳನ್ನ ನೆಡುವ ಮೂಲಕ ತಮ್ಮ 41ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.
ಹಾಗೆಯೇ ಈ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ನೋಟ್ಸ್ ಗಳನ್ನ ನೀಡಿ ಮಾದರಿ ಉಪನ್ಯಾಸಕರಾಗಿದ್ದಾರೆ.
ಹುಟ್ಟುಹಬ್ಬವನ್ನು ದುಂದುವೆಚ್ಚಮಾಡಿ ಆಚರಿಸಿಕೊಳ್ಳುವುದಕ್ಕಿಂತ ಇಂತಹ ಜನಪ್ರಿಯ ಕಾರ್ಯಗಳನ್ನು ಮಾಡಿ ಆಚರಿಸಿಕೊಳ್ಳಬೇಕು
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರಾಜೇಶ್ ಉಪನ್ಯಾಸಕರಾದ ಲಾಜರಸ್ ನಂಜುಂಡಯ್ಯ ಪರನ ಬೇಗಮ್. ಕುಸುಮ .ಹರೀಶ್ .ಮಹೇಂದ್ರ ಲಿಂಗರಾಜ್, .ಕಲಾವತಿ, ನಂದಿನಿ, ದೇವಿಕಾ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…
ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…
ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…
ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…