15/06/2025 12:50 AM

Translate Language

Home » ಲೈವ್ ನ್ಯೂಸ್ » ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಖಂಡನೆ

ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಖಂಡನೆ

Facebook
X
WhatsApp
Telegram

ಔರಾದ.17.ಏಪ್ರಿಲ್.25:- ಕೆಂದ್ರ ಬಿಡಪಿ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಆರಾದ ತಾಲೂಕ ಯುವ ಕಾಂಗ್ರೆಸ್ ವತಿಯಿಂದ ಮನವಿ ಪತ್ರ, ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್, ಡಿನೇಲ್ ಹಾಗೂ ಎಲ್.ಪಿ.ಜಿ. ಗ್ಯಾಸ್ ಬೆಲೆ ಏರಿಕೆಯನ್ನು ಔರಾದ ತಾಲೂಕ ಯುವ ಕಾಂಗ್ರೆಸ್ ನಮಿತಿ ವತಿಯಿಂದ ಎಪಿಎಂಸಿ ಕ್ರಾಸ್ ನಿಂದ ಉಜ್ಜಿ ಪೆಟ್ರೋಲ್ ಪಂಪ್ ಅವರಿಗೆ ಎತ್ತಿನಗಾಡಿಯ ಮೂಲಕ ಪ್ರತಿಭಟನೆಯ ಹಮ್ಮಿಕೊಳ್ಳಲಾಗಿದೆ. ಅವರು ಮುಂದುವರೆದು ಹೇಳಿದರು.

ಕೇಂದ್ರದ ಬಿಜೆಪಿ ಸರ್ಕಾರ ದೇಶದ 140 ಕೋಟಿ ಜನರ ಹೊಟ್ಟೆಯ ಮೇಲೆ ಬರೆ ಎಳೆದಿದೆ. ಇಂಧನ ಬೆಲೆ ಏರಿಕೆಯಿಂದ ಬಡವರು ಮಧ್ಯಮ ವರ್ಗದವರು ದಿನನಿತ್ಯದ ಜೀವನವನ್ನು ಸಾಗಿಸಲು ಹೋರಾಟ ಮಾಡುತ್ತಿದ್ದಾರೆ. ಉದ್ಯೋಗವಿಲ್ಲದೆ ನಿರುದ್ಯೋಗ ಸಮಸ್ಯೆ ಹೆಚ್ಚಾಗಿರುವ ಈ ಸಂದರ್ಭದಲ್ಲಿ ಬೆಲೆ ಏರಿಕೆ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ 11 ವರ್ಷಗಳ ದುರಾಡಳಿತದಿಂದ ದೇಶದ ಆರ್ಥಿಕ ಸ್ಥಿತಿ ಕುಸಿದಿದ್ದು, ಅವರು ಹೇಳಿದ ‘ಅಚ್ಚೇ ದಿನ್’. ಎಂಬುದು ಜನರ ಕನಸಲ್ಲದೆ ಕಡು ನಿಜವಾಗಿಯೂ ಅರ್ಥಹೀನವಾಗಿದೆ. ಜನಸಾಮಾನ್ಯರ ನೋವಿಗೆ ಸ್ವವಿರುವ ಕೆಲಸವನ್ನು ಯುವ ಕಾಂಗ್ರೆಸ್ ಮಾಡುತ್ತಿದೆ ಕೇಂದ್ರ ಸರ್ಕಾರದ ದೌರ್ಜನ್ಯದ ವಿರುದ್ಧ ದಾದ್ಯಂತ ಯುವ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ” ಎಂದು ಮನವಿ ಪತ್ರ ಮೂಲಕ ಕೇಳಿಕೊಳ್ಳುತ್ತೇವೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!