ಔರಾದ.17.ಏಪ್ರಿಲ್.25:- ಕೆಂದ್ರ ಬಿಡಪಿ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಆರಾದ ತಾಲೂಕ ಯುವ ಕಾಂಗ್ರೆಸ್ ವತಿಯಿಂದ ಮನವಿ ಪತ್ರ, ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್, ಡಿನೇಲ್ ಹಾಗೂ ಎಲ್.ಪಿ.ಜಿ. ಗ್ಯಾಸ್ ಬೆಲೆ ಏರಿಕೆಯನ್ನು ಔರಾದ ತಾಲೂಕ ಯುವ ಕಾಂಗ್ರೆಸ್ ನಮಿತಿ ವತಿಯಿಂದ ಎಪಿಎಂಸಿ ಕ್ರಾಸ್ ನಿಂದ ಉಜ್ಜಿ ಪೆಟ್ರೋಲ್ ಪಂಪ್ ಅವರಿಗೆ ಎತ್ತಿನಗಾಡಿಯ ಮೂಲಕ ಪ್ರತಿಭಟನೆಯ ಹಮ್ಮಿಕೊಳ್ಳಲಾಗಿದೆ. ಅವರು ಮುಂದುವರೆದು ಹೇಳಿದರು.
ಕೇಂದ್ರದ ಬಿಜೆಪಿ ಸರ್ಕಾರ ದೇಶದ 140 ಕೋಟಿ ಜನರ ಹೊಟ್ಟೆಯ ಮೇಲೆ ಬರೆ ಎಳೆದಿದೆ. ಇಂಧನ ಬೆಲೆ ಏರಿಕೆಯಿಂದ ಬಡವರು ಮಧ್ಯಮ ವರ್ಗದವರು ದಿನನಿತ್ಯದ ಜೀವನವನ್ನು ಸಾಗಿಸಲು ಹೋರಾಟ ಮಾಡುತ್ತಿದ್ದಾರೆ. ಉದ್ಯೋಗವಿಲ್ಲದೆ ನಿರುದ್ಯೋಗ ಸಮಸ್ಯೆ ಹೆಚ್ಚಾಗಿರುವ ಈ ಸಂದರ್ಭದಲ್ಲಿ ಬೆಲೆ ಏರಿಕೆ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ 11 ವರ್ಷಗಳ ದುರಾಡಳಿತದಿಂದ ದೇಶದ ಆರ್ಥಿಕ ಸ್ಥಿತಿ ಕುಸಿದಿದ್ದು, ಅವರು ಹೇಳಿದ ‘ಅಚ್ಚೇ ದಿನ್’. ಎಂಬುದು ಜನರ ಕನಸಲ್ಲದೆ ಕಡು ನಿಜವಾಗಿಯೂ ಅರ್ಥಹೀನವಾಗಿದೆ. ಜನಸಾಮಾನ್ಯರ ನೋವಿಗೆ ಸ್ವವಿರುವ ಕೆಲಸವನ್ನು ಯುವ ಕಾಂಗ್ರೆಸ್ ಮಾಡುತ್ತಿದೆ ಕೇಂದ್ರ ಸರ್ಕಾರದ ದೌರ್ಜನ್ಯದ ವಿರುದ್ಧ ದಾದ್ಯಂತ ಯುವ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ” ಎಂದು ಮನವಿ ಪತ್ರ ಮೂಲಕ ಕೇಳಿಕೊಳ್ಳುತ್ತೇವೆ.
ಉತ್ತರಾಖಂಡದ ಕೇದಾರನಾಥ ಪ್ರದೇಶದ ಗೌರಿಕುಂಡ್ ಖಾರ್ಕ್ ಬೆಟ್ಟ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಆರು ಯಾತ್ರಿಕರು ಮತ್ತು ಪೈಲಟ್…
ಪ್ರಜಾ ಪ್ರಭಾತ ಡಿಜಿಟಲ್ ಡೆಸ್ಕ್: ಪ್ರಜಾ ಪ್ರಭಾತ ಕನ್ನಡ ಡಿಜಿಟಲ್ ನ್ಯೂಸ್ 24X4 ವೆಬ್ ಸೈಟ್ ಗೆ ಜಿಲ್ಲಾ ಹಾಗೂ…
2025-26 ನೇ ಶೈಕ್ಷಣಿಕ ಸಾಲಿಗೆ NMMS ವಿದ್ಯಾರ್ಥಿ ವೇತನಕ್ಕಾಗಿ, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ (NSP)…
ಚಿಕ್ಕಮಗಳೂರು.15.ಜೂನ್.25:- ರಾಜ್ಯ ಸರಕಾರ ರಾಜ್ಯದಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಿದ್ದು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಖಾಸಗಿ ಕಾಲೇಜುಗಳಂತೆ…
ಬೀದರ.14.ಜೂನ್.25:- ಬೀದರ ತೋಟಗಾರಿಕೆ ಮಹಾವಿದ್ಯಾಲಯ, ರಿವರ್ಡ ಯೋಜನೆ ಹಾಗೂ ತೋಟಗಾರಿಕೆ ಮಹಾವಿದ್ಯಾಲಯ ಬೀದರ, ರಾಷ್ಟ್ರೀಯ ಪರೀಕ್ಷೆ ಮತ್ತು ಅಂಶಶೋಧನಾ ಪ್ರಯೋಗಾಲಯಗಳ…
ಬೀದರ.14.ಜೂನ್.25:-ದಿನಾಂಕ: 15-06-2025 ರಿಂದ 17-06-2025 ರವರೆಗೆ ಸಿ.ಆರ್.ಪಿ/ಬಿ.ಆರ್.ಪಿ/ಇ.ಸಿ.ಓ/ತಾಂತ್ರಿಕ ಸಹಾಯಕರು ಪ್ರಾಥಮಿಕ ಮತ್ತು ಪ್ರೌಢ ವಿಭಾಗಗಳಿಗೆ ಹಾಗೂ ಗ್ರೂಪ್-ಬಿ ವೃಂದದ ಸಮನಾಂತರ…