ಕ್ಷೇತ್ರ ಅಭಿವೃದ್ಧಿಯೇ ನನ್ನ ಗುರಿ ಶಾಸಕ ಎ ಆರ್ ಕೆ.

ಯಳಂದೂರು.23.ಜೂನ್.25:- ತಾಲ್ಲೂಕಿನ ಕೆಸ್ತೂರು, ಮದ್ದೂರು, ದುಗ್ಗಹಟ್ಟಿ,ಯರಿಯೂರು ಗ್ರಾಮಗಳಲ್ಲಿ ಶಾಸಕ ಎ ಆರ್ ಕೃಷ್ಣಮೂರ್ತಿ ರವರು ಉಪ್ಪಾರ‌ ಸಮುದಾಯ ಭವನಗಳ ನಿರ್ಮಾಣ ಕಾಮಗಾರಿಗಳಿಗೆ  ಗುದ್ದಲಿ ಪೂಜೆ ಮಾಡಿದರು. ಪೂಜೆ‌ ನೆರವೇರಿಸಿದರು.

ಬಳಿಕ ಮಾತನಾಡಿ ಮದ್ದೂರು ಗ್ರಾಮದ ಉಪ್ಪಾರ ಸಮುದಾಯಭವನಕ್ಕೆ 25 ಲಕ್ಷ, ಯರಿಯೂರು ಉಪ್ಪಾರ ಸಮುದಾಯ ಭವನಕ್ಕೆ 20 ಲಕ್ಷ, ಕೆಸ್ತೂರು ಉಪ್ಪಾರ ಸಮುದಾಯ ಭವನಕ್ಕೆ 25 ಲಕ್ಷ ವನ್ನು ನೀಡಲಾಗಿದೆ.

ದುಗ್ಗಹಟ್ಟಿ ಗ್ರಾಮದಲ್ಲಿ ರಾಜೀವ್ ಗಾಂಧಿ ಗ್ರಾಮಪಂಚಾಯತಿ ಕಟ್ಟಡ ನಿರ್ಮಾಣಕ್ಕೆ 15 ಲಕ್ಷ .ಒಟ್ಟು 85 ಲಕ್ಷ ಇಷ್ಟು ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮಾಡಲಾಗಿದೆ.

ನಿರ್ಮಿತ ಕೇಂದ್ರದ ಮೂಲಕ ಈ ಕಟ್ಟಡಗಳು ನಿರ್ಮಾಣವಾಗುತ್ತದೆ. ಕಾಂಗ್ರೇಸ್ ಸರಕಾರ ನುಡಿದಂತೆ ನಡೆದಿದೆ ನಾಡಿನ ಜನರ ಕ್ಷೇಮಾಭಿವೃದ್ಧಿ ದೃಷ್ಟಿಯಿಂದ ಚುನಾವಣಾ ಪೂರ್ವ ತಿಳಿಸಿದ  ಐದು ಗ್ಯಾರಂಟಿ ಯೋಜನೆಗಳನ್ನು ಸರಕಾರ‌ ಬಂದಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರಕಾರ  ಜಾರಿಗೆ ತಂದಿದ್ದಾರೆ..
ಕೊಳ್ಳೇಗಾಲ ವಿಧಾನಸಭೆ ಕ್ಷೇತ್ರದ ಅಭಿವೃದ್ಧಿ ಹಿನ್ನಲೆ ಸರಕಾರದಿಂದ ಹೆಚ್ಚು ಅನುದಾನವನ್ನು ತಂದು ಅಭಿವೃದ್ಧಿ ಮಾಡಲಾಗುತ್ತದೆ.
ನೆನೆಗುದಿಗೆ ಬಿದ್ದಿದ್ದ ಕೆಲ ಹಳ್ಳಿಯ ರಸ್ತೆಗಳು ಹಾಗೂ ಸಮುದಾಯ ಭವನಗಳ ಪೂರ್ಣಗೊಳಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಜಿಪಂ ಉಪಾಧ್ಯಕ್ಷ ಯೋಗೇಶ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ತೋಟೇಶ್, ಕೆಸ್ತೂರು ಗ್ರಾಪಂ ಅಧ್ಯಕ್ಷೆ ದೊಡ್ಡತಾಯಮ್ಮ,  ಡಿ ಎನ್ ನಾಗರಾಜು, ಮರಿಸ್ವಾಮಿ, ಮಹೇಶ್, ಪಿ.ರಾಮಕೃಷ್ಣ, ನಾಗಣ್ಣ, ಮಧು, ಸಿದ್ದರಾಜು, ಬಿ ನಾಗರಾಜು, ಗ್ರಾಪಂ ಸದಸ್ಯ ಪ್ರಸಾದ್, ಮಹೇಂದ್ರ, ಅಂಬೇಡ್ಕರ್ ಸಂಘದ ಅಧ್ಯಕ್ಷ ಸಚಿನ್  ಹಾಗೂ ಇತರರು ಹಾಜರಿದ್ದರು

prajaprabhat

Recent Posts

ಉಚಿತ ತರಬೇತಿ ಗಾಹೊ ಪ್ರೋತ್ಸಾಹಧನ ನೀಡುವುದಾಗಿ ಹಾಗೂ ಮೊದಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತ.

ಕೆಂದ್ರ ಹಾಗೂ ರಾಜ್ಯ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಐ.ಹೆಚ್.ಎಮ್ ಮತ್ತು ಎಫ್.ಸಿ.ಐ ಸಂಸ್ಥೆಗಳ ಮೂಲಕ ಬೆಂಗಳೂರು ಹಾಗೂ ಮೈಸೂರು…

5 hours ago

ಸ್ವಯಂ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

ಕೊಪ್ಪಳ.23.ಜೂನ್.25:-ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿoದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಸ್ವಯಂ…

5 hours ago

ಮುಂಗಾರು ಹಂಗಾಮಿಗೆ ನೀರು: ಜೂ. 27 ರಂದು ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ

ಕೊಪ್ಪಳ.23.ಜೂನ್.25:-2025-26ನೇ ಸಾಲಿನ ತುಂಗಭದ್ರಾ ಜಲಾಶಯದ ಮುಂಗಾರು ಹಂಗಾಮಿಗೆ ಲಭ್ಯವಿರುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು…

5 hours ago

ಪದವೀಧರರಿಗೆ 15,000/- ರೂ.ಗಳ ಶಿಷ್ಯ ವೇತನದೊಂದಿಗೆ ತರಬೇತಿ ನೀಡಲು ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಬೆಂಗಳೂರು.23.ಜೂನ್.25:- ರಾಜ್ಯ ಸರ್ಕಾರ ರಾಜ್ಯದ ಪರಿಶಿಷ್ಟ ವರ್ಗದ ಇಂಜಿನಿಯರಿಂಗ್ ಪದವೀಧರರಿಗೆ  ತರಬೇತಿಗೆ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪರಿಶಿಷ್ಠ ಕಲ್ಯಾಣ ಇಲಾಖೆ…

11 hours ago

ವಿಶೇಷ ಡಿ.ಇಡಿ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಮೈಸೂರಿನ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ವಿಷೇಶ ತರಬೇತಿ ಕೇಂದ್ರಕ್ಕೆ ಶಿಕ್ಷಕರಾಗಲು ಎರಡು…

13 hours ago

ಅತಿಥಿ ಶಿಕ್ಷಕರ ನೇಮಕಾತಿಗೆ ನಾಳೆ ‘ವಾಕ್ ಇನ್ ಇಂಟರ್ ವ್ಯೂ’

ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ವಿವಿಧ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಜೂ.24 ರಂದು ಬೆಳಿಗ್ಗೆ 09 ಗಂಟೆಗೆ ಇದೇ…

13 hours ago