ಕ. ದ. ಸಂ. ಸ ಭೀಮವಾದ ಜಿಲ್ಲಾ ಮಟ್ಟದ ಬುದ್ಧ ಬಸವ ಅಂಬೇಡ್ಕರ್ ಜಯಂತಿಯ ಸಭೆ.!

ಯಾದಗಿರಿ.11.ಏಪ್ರಿಲ್.25:- ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಕ. ದ. ಸಂ. ಸ ಭೀಮವಾದ ಸಂಘಟನೆ ವತಿಯಿಂದ ಬುದ್ಧ ಬಸವ ಅಂಬೇಡ್ಕರ್ ಜಯಂತ್ಯೋತ್ಸದ ಪ್ರಯುಕ್ತ ಸಭೆಯ ಉದ್ದೇಶಿಸಿ ರಾಜ್ಯ ಸಂಘಟನಾ ಸಂಚಾಲಕರು ಮತ್ತು ಯಾದಗಿರಿ ಉಸ್ತುವಾರಿ ಶ್ಯಾಮ ಕಾಳೆ ಅವರು ಬುದ್ಧ ಬಸವ ಅಂಬೇಡ್ಕರ್ ಅವರು ಬೆಳಕು ಮತ್ತು ಜ್ಞಾನದ ಸಂಕೇತ, ಪ್ರತಿಯೊಬ್ಬರು ಅಂಬೇಡ್ಕರ್ ಜೀವನ ಚರಿತ್ರೆ ಓದಬೇಕು, ಬುದ್ಧನ ಶಾಂತಿ, ಬಸವಣ್ಣನ ಸಮಾನತೆ, ಅಂಬೇಡ್ಕರ್ ಅವರ ಹೃದಯವೈಶಾಲ್ಯತೆ ನಮಗೆ ದಾರಿದೀಪವಾಗಬೇಕು ಎಂದು ತಿಳಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆ  ಶರಣು ಎಸ್ ನಾಟೇಕರ್ ಅವರ ನೇತೃತ್ವದಲ್ಲಿ ಹಲವಾರು ನೂತನ ಕಾರ್ಯಕರ್ತರು ಭೀಮವಾದ ಸಂಘಟನೆಗೆ ಸೇರಿದರು.
ನಮ್ಮ ಯಾದಗಿರಿ ಜಿಲ್ಲೆಯಲ್ಲಿ ಸಂಘಟನೆ ಎಲ್ಲಾ ಪದಾಧಿಕಾರಿಗಳಿಗೆ ಸಂಘಟನೆ ಬಲಪಡಿಸಲು ಕೈ ಜೋಡಿಸಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಸಿದ್ದು ಪೂಜಾರಿ ಬೆಳಗಾಂ, ಶಿವಶರಣಪ್ಪ  ವಾಡಿ, ಮಂಜುಳಾ ಸುರಪುರ, ದಲಿತ ಹಿರಿಯ ಮುಖಂಡರು ಮಲ್ಲಪ್ಪ ಈಟೆ, ಭೀಮರಾಯ ಕಾಗಿ,ಅಂಜು ಯಾದಗಿರಿ,ಖಂಡಪ್ಪ ಸಾಹುಕಾರ್,ಶರಣು ಹಾಲಳ್ಳಿ. ಶರಣು ಮಮ್ಮದರ್. ಗಿರೀಶ್ ಚಟ್ಟೇರಕರ್, ಮಲ್ಲು ನಾಟೇಕರ್, ಸೌಭಾಗ್ಯ, ಗಂಗಮ್ಮ ಸುಂಗಲಕರ್, ಸಾಬಣ್ಣ ಬೇಗರ್, ಭೀಮರಾಯ ಸಿಂದಿಗೇರಿ, ಮಹಾದೇವಪ್ಪ ಗುರುಸುಣಿಗಿ ಬಸವರಾಜ್ ಯಮ್ಮನೂರ್. ಇನ್ನಿತರರು ಭಾಗವಹಿಸಿದರು.

prajaprabhat

Recent Posts

ರಾಜ್ಯದ ಸರ್ಕಾರ ಈ ಇಲಾಖೆಯ ನೌಕರರಿಗೆ ‘OPS ಜಾರಿ

ಬೆಂಗಳೂರು.11.ಜೂನ್.25:- ರಾಜ್ಯದ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಎನ್ ಪಿ ಎಸ್ ರದ್ದುಗೊಳಿಸಿ, ಓಪಿಎಸ್ ಜಾರಿ ಮಾಡುವುದಾಗಿದೆ. ರಾಜ್ಯ…

8 minutes ago

ರಾಜ್ಯದಲ್ಲಿ ಶೀಘ್ರ 16,500 ಶಿಕ್ಷಕರ ನೇಮಕ : ಸಚಿವ ಮಧು ಬಂಗಾರಪ್ಪ

ಬಾಗಲಕೋಟ.11.ಜೂನ್.25:-  ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ ನಂತರ 16, 500 ಶಿಕ್ಷಕರ ನೇಮಕ ಮಾಡುತ್ತೇವೆ. ಮತ್ತು ಪ್ರತಿಒಂದು ಆದರ್ಶ ಶಾಲೆಗಳಲ್ಲಿ ಈ…

37 minutes ago

ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಸಿಗಲಿದೇ ವಿವಿಧ ಸ್ಕಾಲರ್ ಶಿಪ್’ಗಳು

ಹೊಸ ದೆಹಲಿ.10.ಜೂನ್.25:- ವಿದ್ಯಾರ್ಥಿಗಳಿಗೆ ಸರ್ಕಾರದ ಪ್ರಧಾನಮಂತ್ರಿ ಯೋಜನೆಗಳು ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಆರ್ಥಿಕ ಸಹಾಯದಲ್ಲಿ ಸಮಗ್ರ ಬೆಂಬಲವನ್ನು ಒದಗಿಸಲು…

9 hours ago

ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ತರಬೇತಿ

ಹಲಸೂರು.10.ಜೂನ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಾ.ಹುಲಸೂರನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಸಲುವಾಗಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡಲಾಯಿತು.…

11 hours ago

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್‌ನ್ಯೂಸ್‌; ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನಿಂದ 2,423 ಹುದ್ದೆಗಳ ಭರ್ತಿ

ಹೊಸ ದೆಹಲಿ.10.ಜೂನ್.25:- ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನಿಂದ ವಿವಿಧ ಹೂದೆಗಳಿಗಾಗಿ  ಅರ್ಜಿಖಾಲಿ ಇರುವ 2,423 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ .…

13 hours ago

ಗುಣಮಟ್ಟದ ಬಿತ್ತನೆ ಬೀಜ ಸರಬರಾಜು ಮಾಡಿ: ಡಾ.ಸಿಂಧೆ ಮನವಿ

ಔರಾದ.10.ಜೂನ್.25:- ಡಾ.ಸಿಂಧೆ ಭೀಮಸೇನ್ ರಾವ್ ಅವರು ಸೋಮವಾರ ರಾಜ್ಯ ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಅವರನ್ನು ಭೇಟಿ ಮಾಡಿ ಔರಾದ ಮತ್ತು…

13 hours ago