08/06/2025 8:07 PM

Translate Language

Home » ಬೀದರ » ಗಣರಾಜ್ಯೋತ್ಸವದ ಮಹತ್ವ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹೇಳಿದರು,ಸಂಸದ ಶ್ರೀ ಸಾಗರ್ ಖಂಡ್ರೆ

ಗಣರಾಜ್ಯೋತ್ಸವದ ಮಹತ್ವ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹೇಳಿದರು,ಸಂಸದ ಶ್ರೀ ಸಾಗರ್ ಖಂಡ್ರೆ

Facebook
X
WhatsApp
Telegram

76ನೇ ಗಣರಾಜ್ಯೋತ್ಸವದ ಅಂಗವಾಗಿ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಭೀಮಣ್ಣ ಖಂಡ್ರೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬೀದರ್ ಜಿಲ್ಲಾ ಸಂಸದರು ಹಾಗೂ ಜನಪ್ರಿಯ ನಾಯಕರು ಸನ್ಮಾನ್ಯ ಶ್ರೀ ಸಾಗರ್ ಖಂಡ್ರೆ ಅವರು ಧ್ವಜಾರೋಹಣ ನೆರವೇರಿಸಿದರು,

ಈ ಶುಭ ಸಂದರ್ಭದಲ್ಲಿ ಮಾತನಾಡಿದರು,ಗಣರಾಜ್ಯೋತ್ಸವದ ಮಹತ್ವ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎಲ್ಲರೂ ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!