ಬೀದರ.07.ಫೆಬ್ರುವರಿ.25: ಕರ್ನಾಟಕ ಏರ್ ಸ್ಕ್ವಾಡ್ರನ್ (ಟಿ) ಎನ್ಸಿಸಿ, ಬೀದರ್ನ ಕೆಡೆಟ್ ಸಾಜೆಂಟ್ ಬೊಮ್ಮಗೊಂಡ ಅವರು ಕರ್ನಾಟಕ ಮತ್ತು ಗೋವಾ ರಾಜ್ಯ ಆರ್ಡಿಸಿ ಕಾಂಟಿಜಿಂಟ್ನ ಸದಸ್ಯರಾಗಿದ್ದಾರೆ, ಅವರು 26ನೇ ಜನವರಿ 2025 ರಂದು ರಾಷ್ಟ್ರೀಯ ರಾಜಧಾನಿಯಲ್ಲಿ ನಡೆದ ಗಣರಾಜ್ಯೋತ್ಸವದ ಪ್ರಧಾನಮಂತ್ರಿ ರ್ಯಾಲಿಯಲ್ಲಿ ಭಾಗವಹಿಸಿದ್ದರು.
ಕರ್ನಾಟಕ ಮತ್ತು ಗೋವಾ ತಂಡವು 2024-25ನೇ ಸಾಲಿನ ಅತ್ಯುತ್ತಮ ಎನ್ಸಿಸಿ ಆರ್ಡಿಸಿ ಕಾಂಟಿಜೆಂಟ್ನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಪ್ರಧಾನಮಂತ್ರಿ ಬ್ಯಾನರ್ ಮತ್ತು ಟ್ರೋಫಿಯನ್ನು ಗೆದ್ದಿದೆ.
ಕೆಡೆಟ್ ಸಾಜೆಂಟ್ ಬೊಮ್ಮಗೊಂಡ ಅವರು ಬೀದರ್ನ ಸರ್ಕಾರಿ ಪಾಲಿಟೆಕ್ನಿಕ ಕಾಲೇಜಿನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯಾಗಿದ್ದು, ಕಳೆದ 10 ವರ್ಷಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಬೀದರ್ ಎನ್ಸಿಸಿ ಘಟಕವನ್ನು ಪ್ರತಿನಿಧಿಸಿದ ಏಕೈಕ ಎನ್ಸಿಸಿ ಹಿರಿಯ ಕೆಡೆಟ್ ಆಗಿದ್ದಾರೆ.
ಅವರ ಶ್ರಮ ಮತ್ತು ಶ್ರದ್ಧೆ ಬೀದರ ಪಟ್ಟಣಕ್ಕೆ ದೊಡ್ಡ ಕೀರ್ತಿ ತಂದೆ. ಬೀದರನ ಎನ್ಸಿಸಿ ಘಟಕ ಮತ್ತು ಬೀದರನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಿಬ್ಬಂದಿ ಸತತ ಪರಿಶ್ರಮಕ್ಕೆ ಅವರ ಯಶಸ್ಸು ಸಾಕ್ಷಿಯಾಗಿದೆ.
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…
ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ…