ಬೆಂಗಳೂರು.19.ಜೂನ್.25:- ರಾಜ್ಯ ಸರಕಾರಿ ಸೇವೆಯಲಿ ಗುತ್ತಿಗೆ/ಹೊರಗುತ್ತಿಗೆ ನೌಕರರ ಅವಲಂಬಿತರಿಗೆ ಈ ಸೋಲಭ್ಯ ಜಾರಿ. ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ವಿವಿಧ ಸರ್ಕಾರಿ ಇಲಾಖೆಯಲ್ಲಿ ಗುತ್ತಿಗೆ, ಹೊರಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವಂತ ನೌಕರರಿಗೆ ಅವ್ಳಂಬಿತರಿಗೆ ಸರ್ಕಾರ 5 ಲಕ್ಷ ನೀಡಿಲೀದ್ದಾರೆ. ಅದೇ ಸರ್ಕಾರಿ ಇಲಾಖೆಯ ಗುತ್ತಿಗೆ ಹೊರಗುತ್ತಿಗೆ ನೌಕರರಿಗೆ, ಅವರ ಅವಲಂಬಿತರಿಗೆ 5 ಲಕ್ಷ ರೂಪಾಯಿಯವರೆಗೆ ಉಚಿತ ಆರೋಗ್ಯ ವಿಮೆ ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸುಮಾರು 3 ಲಕ್ಷ ಸಿಬ್ಬಂದಿಗಳು ಮತ್ತು ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ 5.00 ಲಕ್ಷಗಳವರೆಗೆ ನಗದು ರಹಿತ ಆರೋಗ್ಯ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಸಿಬ್ಬಂದಿಗಳಿಂದ ಮಾಸಿಕ 100 ರೂ.ಗಳ ವಂತಿಗೆ ಮತ್ತು ಸರ್ಕಾರದಿಂದ ಉಳಿಕೆ ಹಣವನ್ನು ಭರಿಸಲು ನಿರ್ಧರಿಸಲಾಗಿದೆ.
ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯಡಿ ರಾಜ್ಯದ ದುರ್ಗಮ ಪ್ರದೇಶದ ಸಂಪರ್ಕ ರಹಿತ ಪ್ರದೇಶಗಳಿಗೆ ಪ್ರಾಥಮಿಕ ಆರೋಗ್ಯ ಆರೈಕೆ ಸೇವೆಗಳನ್ನು 15.97 ಕೋಟಿ ಗಳ ಅಂದಾಜು ವೆಚ್ಚದಲ್ಲಿ ಅನುಷ್ಠಾನ ಮಾಡಲು ಸಚಿವ ಸಂಫುಟ ನಿರ್ಧರಿಸಿದೆ.
ಇದು ರಾಜ್ಯದಲ್ಲಿನ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡಲು ಸಂಚಾರಿ ಆರೋಗ್ಯ ಘಟಕಗಳನ್ನು ಎಂಹೆಚ್ಯು ಅನುಷ್ಠಾನಕ್ಕೆ ನಿರ್ಣಯ ಮಾಡಿದೆ.
ಬೆಂಗಳೂರು.20.ಜೂನ್.25:- ರಾಜ್ಯ ಸರ್ಕಾರಿ ನೌಕರರ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ ನೀಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ,…
ಬೆಂಗಳೂರು .19.ಜೂನ್.25:- ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ಖಚಿತವಾಗಿದ್ದು, ಆಗಸ್ಟ್ 11, 2025 ರಿಂದ ಈ ಕಲಾಪ ಆರಂಭವಾಗಲಿದೆ.…
ಶಿವಮೊಗ.19.ಜೂನ್.25:- ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆಯನ್ನು ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯ ಯುವನೀತಿ 2012…
ಬೆಂಗಳೂರು: 2025 ನೇ ಸಾಲಿಗೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸಿಲಿಂಗ್ ನಡೆಸುವ…
ಬೆಂಗಳೂರು.19.ಜೂನ್.25:- ರಾಜ್ಯ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ವಿಮಾ ಇಲಾಖೆ ವತಿಯಿಂದ Online Service ವಿಸ್ತರಣೆ ಬಗ್ಗೆ ಸರ್ಕಾರದಿಂದ ಆದೇಶ…
ರೈತರಿಗೆ ಸೂಕ್ತವಾಗಿದೆ, ಇದರಲ್ಲಿ ಹೆಚ್ಚಿದ ಉತ್ಪಾದಕತೆ, ಕಡಿಮೆಯಾದ ಕಾರ್ಮಿಕ ವೆಚ್ಚಗಳು ಮತ್ತು ಸಮಯ ಉಳಿತಾಯ ಸೇರಿವೆ. ಅವು ರೈತರಿಗೆ ಹೆಚ್ಚಿನ…