ಗೃಹಲಕ್ಷ್ಮೀ 3ನೇ ಕಂತಿನ ಹಣ ಬಿಡುಗಡೆ- ರೆಡ್ಡಿ ಶ್ರೀ ನಿವಾಸ

ಕೊಪ್ಪಳ.07.ಆಗಸ್ಟ್.25: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ.

ಈ ಯೋಜನೆಯ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ಹಣ ವರ್ಗಾವಣೆ ಆಗುತ್ತಿದ್ದು. ಕೊಪ್ಪಳ ಜಿಲ್ಲೆಯಲ್ಲಿ 3ನೇ ಕಂತಿನ ಹಣದ ಒಟ್ಟು ಮೊತ್ತ 48 ಕೋಟಿ 21 ಲಕ್ಷ 38 ಸಾವಿರ ಆಗಿದ್ದು ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ  ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಮಾಹಿತಿಗಾಗಿ ತಿಳಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀ ನಿವಾಸ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ವಿದ್ಯುತ್ ಕಂಬ ಬಿದ್ದು ಲೈನ್‌ಮ್ಯಾನ್ ಮೃತ ಪ್ರಕರಣ: ಆರೋಪಿಗೆ ಶಿಕ್ಷೆ

ಕೊಪ್ಪಳ.07.ಆಗಸ್ಟ್.25: ಜೆ.ಸಿ.ಬಿ ಕ್ರೆನ್ ಸರಪಳಿ ಜಾರಿ ತೆಲೆ ಮೇಲೆ ಬಿದ್ದಿರುವುದರಿಂದ ಲೈನ್‌ಮ್ಯಾನ್ ಮೃತ ಪಟ್ಟಿರುವ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟವಾಗಿದೆ.…

2 hours ago

ಕಮ್ಯುನಿಟಿ ಮೊಬಿಲೈಜರ್ ಹುದ್ದೆಗೆ ಅರ್ಜಿ ಆಹ್ವಾನ

ರಾಯಚೂರು.07.ಆಗಸ್ಟ್.25: ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯ ವಿವಿಧ ವಾರ್ಡ್ಗಳಲ್ಲಿ 2 ವರ್ಷಗಳ ಅವಧಿಗೆ ಸ್ವಚ್ಛ ಭಾರತ್ ಮಿಷನ್ 2.0ನ ಐಇಸಿ…

2 hours ago

ಡಿ.ದೇವರಾಜು ಅರಸು ಜಯಂತಿ: ಅರ್ಥಪೂರ್ಣ ಆಚರಣೆಗೆ ಸೂಚನೆ

ರಾಯಚೂರು.07.ಆಗಸ್ಟ್.25: ಜಿಲ್ಲೆಯಲ್ಲಿ ಆಗಸ್ಟ್ 20 ರಂದು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು…

2 hours ago

ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಕೆಪಿಎಂಇ, ಪಿಸಿಪಿಎನ್‌ಡಿಟಿ ಕಾಯ್ದೆಗಳ ಮಾರ್ಗಸೂಚಿ ಪಾಲನೆಯಾಗಲಿ

ರಾಯಚೂರು.07.ಆಗಸ್ಟ್ .25: ಜಿಲ್ಲೆಯಲ್ಲಿ ಎಲ್ಲಾ ಆಸ್ಪತ್ರೆ ಮತ್ತು ಕ್ಲಿನಿಕ್‌ಗಳು ಕೆಪಿಎಂಇ ಕಾಯ್ದೆಯಡಿ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡಬೇಕು. ಕೆಪಿಎಂಇ ಕಾಯ್ದೆ…

2 hours ago

ಪವರ್ ಸ್ಟಾರ್ ರಾಯಚೂರಿನಲ್ಲಿ ಸೇನಾ<br>ನೇಮಕಾತಿಯ ಅಗ್ನಿಪರೀಕ್ಷೆ: ಇಂದಿನಿoದ ಆರಂಭ.

ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ಯಾದಗಿರಿ, ರಾಯಚೂರ ಜಿಲ್ಲೆಗಳ ಅಭ್ಯರ್ಥಿಗಳು ಭಾಗಿ ಶಿಸ್ತಿನ ಸಿಪಾಯಿಗಳ ಶಾಲೆಯಂತಾದ ರಾಯಚೂರಿನ ಕೃಷಿ ವಿಜ್ಞಾನಿಗಳ…

2 hours ago

ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸೋಣ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.07.ಆಗಸ್ಟ್.25:- ಪ್ರತಿ ವರ್ಷದಂತೆ ಈ ವರ್ಷವು ಆಗಸ್ಟ್.15 ರಂದು ಸ್ವಾತಂತ್ರ್ಯೊತ್ಸವ ದಿನಾಚರಣೆಯನ್ನು ಎಲ್ಲರೂ ಸೇರಿ ಅದ್ದೂರಿಯಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ…

2 hours ago