ಬೆಂಗಳೂರು.14.ಮಾರ್ಚ.25:- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯೆಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಮತ್ತು ಜ್ಯೇಷ್ಠತೆ ಆಧಾರಿತ ಬಡ್ತಿ ಸಮಸ್ಯೆಗಳ ನಿವಾರಣೆಗೆ ಸರ್ಕಾರ ಬದ್ಧವಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ಖಾಲಿ ಹುದ್ದೆಗಳ ನೇಮಕಾತಿಗೆ ಹಾಗೂ ಜ್ಯೇಷ್ಠತೆ ಆಧಾರಿತ ಬಡ್ತಿ ಸಮಸ್ಯೆಗಳ ನಿವಾರಣೆಗೆ ಸರ್ಕಾರ ಬದ್ಧವಾಗಿದೆ. ಹಿರಿತನದ ಆಧಾರದಲ್ಲಿ ಬಡ್ತಿ ಸಿಗದ ಮೂರು ಪ್ರಕರಣಗಳ ಕುರಿತು ಲಿಖಿತ ದೂರು ಬಂದಿದ್ದು, ಅವು ತನಿಖೆ ಹಂತದಲ್ಲಿವೆ. ಬಡ್ತಿಯಲ್ಲಿ ತಾರತಮ್ಯ, ಪಕ್ಷಪಾತ ಅಥವಾ ಉದ್ದೇಶಪೂರ್ವಕ ತಡೆ ಕಂಡುಬಂದರೆ ಶೇ. 100ರಷ್ಟು ಕ್ರಮ ಕೈಗೊಳ್ಳುತ್ತೇವೆ.
ಪಿಡಿಒ ಅಸೋಸಿಯೇಷನ್ನೊಂದಿಗೆ ನಾವು ಮಾತುಕತೆ ನಡೆಸಿದ್ದೇವೆ. ಆದಷ್ಟು ಬೇಗ ಪಿಡಿಒ ಜ್ಯೇಷ್ಠತಾ ಪಟ್ಟಿ ಗೊಂದಲ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಇದಕ್ಕೆ ಸ್ವಲ್ಪ ಕಾಲಾವಕಾಶದ ಅಗತ್ಯವಿದೆ. ಹಿರಿತನದ ಆಧಾರದಲ್ಲಿ ಬಡ್ತಿ ಸಿಗದ ಮೂರು ಪ್ರಕರಣಗಳ ಕುರಿತು ಲಿಖಿತ ದೂರು ಬಂದಿದ್ದು, ಅವು ತನಿಖೆ ಹಂತದಲ್ಲಿವೆ.
ನಮ್ಮ ಸರ್ಕಾರದಲ್ಲಿ ನೇಮಕಾತಿ ಹಾಗೂ ಬಡ್ತಿಯಲ್ಲಿ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಪಿಡಿಒ ಮತ್ತು ಬೇರೆ ಬೇರೆ ಹುದ್ದೆಗಳ ನೇಮಕಕ್ಕೆ ಪರೀಕ್ಷೆ ನಡೆಸಿದ್ದೇವೆ. ಕೆಪಿಎಸ್ಸಿಯಲ್ಲಿ 247 ಪಿಡಿಒ ಅಂತಿಮ ಪಟ್ಟಿ ಪ್ರಕಟ ವಿಳಂಬವಾಗಿದ್ದು, ಈ ವಿಚಾರವಾಗಿ ಕೆಪಿಎಸ್ಸಿ ಕಾರ್ಯದರ್ಶಿಗೆ ಪತ್ರ ಬರೆದಿದ್ದೇನೆ.
ಉದ್ಯೋಗ ಖಾತರಿ ಯೋಜನೆಯಲ್ಲಿ ಹಣ ಪೋಲಾಗುವುದನ್ನು ತಡೆಯಲು ಸೋಷಿಯಲ್ ಆಡಿಟ್ ಅನ್ನು ಬಲಪಡಿಸಲು ಎಲ್ಲ ಕ್ರಮ ಕೈಗೊಂಡಿದ್ದೇವೆ.
ಪಿಡಿಒ ಅಸೋಸಿಯೇಷನ್ನೊಂದಿಗೆ ನಾವು ಮಾತುಕತೆ ನಡೆಸಿದ್ದೇವೆ. ಆದಷ್ಟು ಬೇಗ ಪಿಡಿಒ ಜ್ಯೇಷ್ಠತಾ ಪಟ್ಟಿ ಗೊಂದಲ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಇದಕ್ಕೆ ಸ್ವಲ್ಪ ಕಾಲಾವಕಾಶದ ಅಗತ್ಯವಿದೆ.
ನಮ್ಮ ಸರ್ಕಾರದಲ್ಲಿ ನೇಮಕಾತಿ ಹಾಗೂ ಬಡ್ತಿಯಲ್ಲಿ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಪಿಡಿಒ ಮತ್ತು ಬೇರೆ ಬೇರೆ ಹುದ್ದೆಗಳ ನೇಮಕಕ್ಕೆ ಪರೀಕ್ಷೆ ನಡೆಸಿದ್ದೇವೆ. ಕೆಪಿಎಸ್ಸಿಯಲ್ಲಿ 247 ಪಿಡಿಒ ಅಂತಿಮ ಪಟ್ಟಿ ಪ್ರಕಟ ವಿಳಂಬವಾಗಿದ್ದು, ಈ ವಿಚಾರವಾಗಿ ಕೆಪಿಎಸ್ಸಿ ಕಾರ್ಯದರ್ಶಿಗೆ ಪತ್ರ ಬರೆದಿದ್ದೇನೆ.
ಉದ್ಯೋಗ ಖಾತರಿ ಯೋಜನೆಯಲ್ಲಿ ಹಣ ಪೋಲಾಗುವುದನ್ನು ತಡೆಯಲು ಸೋಷಿಯಲ್ ಆಡಿಟ್ ಅನ್ನು ಬಲಪಡಿಸಲು ಎಲ್ಲ ಕ್ರಮ ಕೈಗೊಂಡಿದ್ದೇವೆ.
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…
ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ…