ಚಿಟಗುಪ್ಪಾ ಪುರಸಭೆಯಿಂದ ಹೋಲಿಗೆ ಯಂತ್ರಕ್ಕಾಗಿ ಅರ್ಜಿ ಆಹ್ವಾನ.!



ಬೀದರ: 10.ಜನವರಿ.25:- ಚಿಟಗುಪ್ಪಾ ಪುರಸಭೆ ಚಿಟಗುಪ್ಪಾ ವತಿಯಿಂದ ಎಸ್.ಎಫ್.ಸಿ. ಯೋಜನೆಯಡಿಯಲ್ಲಿ ಹೋಲಿಗೆ ಯಂತ್ರ ತರಬೇತಿ ಹೊಂದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮಹಿಳೆಯರಿಗೆ ಹೋಲಿಗೆ ಯಂತ್ರ ಒದಗಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಚಿಟಗುಪ್ಪಾ ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹರು ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ, ಆಧಾರ ಕಾರ್ಡ, ಐಡಿ ಕಾರ್ಡ, ಪಾಸ್‌ಪೋರ್ಟ ಅಳತೆಯ ಎರಡು ಭಾವಚಿತ್ರ, ಹೋಲಿಗೆ ಯಂತ್ರ ತರಬೇತಿ ಪಡೆದ ಪ್ರಮಾಣ ಪತ್ರದ ನಕಲು ಪ್ರತಿ, ಅರ್ಜಿದಾರರು ಕಡ್ಡಾಯವಾಗಿ ಚಿಟಗುಪ್ಪಾ ಪಟ್ಟಣದ ನಿವಾಸಿಯಾಗಿರತಕ್ಕದ್ದು ಹಾಗೂ ಶಪಥ ಪತ್ರ (ಈ ಹಿಂದೆ ಹೋಲಿಗೆ ಯಂತ್ರ ಪಡೆದಿಲ್ಲದಿರುವ ಬಗ್ಗೆ ಶಪಥ ಪತ್ರ ನೀಡುವುದು)

ಅರ್ಜಿಯನ್ನು ಭರ್ತಿ ಮಾಡಿ ದಿನಾಂಕ: 24-01-2025 ರೊಳಗಾಗಿ ತಾಲ್ಲೂಕು ಸರ್ಕಾರಿ ವೈದ್ಯಾಧಿಕಾರಿಗಳ ದೃಢೀಕರಣ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಚಿಟಗುಪ್ಪಾ ಪುರಸಭೆ ಕಾರ್ಯಾಲಯದ ವೆಬ್‌ಸೈಟ್ (WWW.Chittaguppatown.mrc.gov.in) ನಲ್ಲಿ ಡೌನ್‌ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.

Link: WWW.Chittaguppatown.mrc.gov.in Application Download ಮಾಡಲು ಕ್ಲಿಕ್ ಮಾಡಿ ಮತ್ತು ಅಪ್ಲಿಕೇಶನ ಡೌನ್ಲಲೋಡ ಮಾಡ್ಕೊಳಿ..

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

1 hour ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

2 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

2 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

2 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

3 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

4 hours ago