ಚೀನಾ ವೈರಸ್ ಜಪಾನ್ ಗೆ ಬಂತು, ಭಾರತ ಸರ್ಕಾರ: ಮಹತ್ವದ ಸುದ್ದಿ ಪ್ರಕಟ.!

04.ಜಿ.25.ನ್ಯೂ ದೆಹಲಿ:- ಇಂದು ವಿಶ್ವದ ಎಲ್ಲಾ ರಾಷ್ಟ್ರಗಳು ಚೀನಾದಲ್ಲಿ ಕೆಲವ ವರ್ಷಗಳಿಂದ ಸತತ್ವಗಿ HMPV ವೈರಸ್ಚೀನಾದಲ್ಲಿ ಸ್ಪೋಟಗೊಂಡಿರುವ HMPV ವೈರಸ್ ಜಪಾನ್ ಗೂ ಹಬ್ಬಿದ್ದು ಭಾರತಕ್ಕೆ ಬಂದಿದೆಯಾ ಎನ್ನುವ ಆತಂಕಗಳಿಗೆ ಕೇಂದ್ರ ಸರ್ಕಾರ ಮಹತ್ವದ ಸುದ್ದಿ ನೀಡಿದೆ. ಚೀನಾದಲ್ಲಿ ಭಾರೀ ಪ್ರಮಾಣದಲ್ಲಿ HMPV ಸೋಂಕು ಹರಡಿದ್ದು ಆಸ್ಪತ್ರೆಯಲ್ಲಿ ರೋಗಿಗಳು ಸಾಲುಗಟ್ಟಿ ನಿಂತಿದ್ದಾರೆ.

ಈ ಸೋಂಕು ಉಸಿರಾಟದ ಸೋಂಕು ವರ್ಗಕ್ಕೆ ಸೇರಿದ ರೋಗವಾಗಿದ್ದು, ಒಂದು ರೀತಿಯಲ್ಲಿ ಕೊವಿಡ್ ರೀತಿಯಲ್ಲೇ ಇದೂ ಕೂಡಾ ಸಾಕಷ್ಟು ಜನಕ್ಕೆ ಅಪಾಯ ತಂದೊಡ್ಡುವ ಲಕ್ಷಣಗಳು ಕಾಣಿಸುತ್ತಿದೆ.

ಈ ಸೋಂಕು ಶೀತ, ಕಫದಂತಹ ಲಕ್ಷಣಗಳನ್ನು ಹೊಂದಿದ್ದು ವಿಶೇಷವಾಗಿ ಮಕ್ಕಳು ಮತ್ತು ವೃದ್ಧರಲ್ಲಿ ಕಾಣಿಸಿಕೊಳ್ಳುತ್ತಿದೆ. ವಿಶೇಷವಾಗಿ ಕಡಿಮೆ ನಿರೋಧ ಶಕ್ತಿ ಇರುವವರಿಗೆ ಸೋಂಕು ಹೆಚ್ಚು ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಈಗಾಗಲೇ ಜಪಾನ್ ನಲ್ಲಿ ಕೆಲವು ಪ್ರಕರಣಗಳು ಕಂಡುಬಂದಿದೆ. ಹೀಗಾಗಿ ಭಾರತದಲ್ಲೂ ಆತಂಕ ಮನೆ ಮಾಡಿದೆ.

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ ಇದುವರೆಗೆ ಭಾರತದಲ್ಲಿ ಸೋಂಕು ಕಂಡುಬಂದಿಲ್ಲ. ಆತಂಕ ಬೇಡ ಎಂದು ಅಭಯ ನೀಡಿದೆ. ಸದ್ಯಕ್ಕೆ ಉಸಿರಾಟ ಸಂಬಂಧೀ ಸಮಸ್ಯೆಗಳನ್ನು ಕಂಡುಬಂದಲ್ಲಿ ನಿಗಾ ವಹಿಸಲಾಗುತ್ತಿದೆ. ಒಂದು ವೇಳೆ ಭಾರತದಲ್ಲಿ ಪ್ರಕರಣ ಕಂಡುಬಂದರೂ ಅದನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆ ಮಾಡಿಕೊಂಡಿದ್ದೇವೆ ಎಂದು ಆರೋಗ್ಯ ಸೇವೆಗಳ ಮಹಾನಿರ್ದೇಶಕ ಡಾ. ಅತುಲ್ ಗೋಯಲ್ ಸ್ಪಷ್ಟನೆ ನೀಡಿದ್ದಾರೆ.

ಚೀನಾ ದಲ್ಲಿ ಕರೋನಾ ಚೀನಾ: ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಗಮನಾರ್ಹ ರೋಗಕಾರಕವಾಗಿ ಹೊರಹೊಮ್ಮುವುದರೊಂದಿಗೆ ಚೀನಾವು (China) ಉಸಿರಾಟದ ಕಾಯಿಲೆಗಳ (Respiratory Illnesses) ಹೆಚ್ಚಳಕ್ಕೆ ಸಾಕ್ಷಿಯಾಗಿದೆ.

prajaprabhat

Recent Posts

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 3000 ಕ್ಕೂ ಹೆಚ್ಚು ಬೋಧಕರ ಹುದ್ದೆಗಳು ಖಾಲಿ.!

* ರಾಜ್ಯದಲ್ಲಿ ಸರಿಸುಮಾರು 3000 ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇದ್ದು, ಬೆಂಗಳೂರು.14.ಜೂನ್.25:-ವಿಶ್ವ ವಿದ್ಯಾಲಯಗಳಲ್ಲಿ ನುರಿತ ಖಾಯಂ ಪ್ರಾಧ್ಯಾಪಕರೇ…

2 hours ago

ರಾಜ್ಯದ ವಿಕಲಚೇತನ ವ್ಯಕ್ತಿಗಳ  ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು.14.ಜೂನ್.25:- ಪ್ರಸ್ತಕ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ…

2 hours ago

ಕೇಂದ್ರ ಶಿಕ್ಷಣ ಯೋಜನೆ – ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ (P M VIDYALXMI SCHEMES) ಯೋಜನೆ

ಹೊಸ ದೆಹಲಿ.14.ಜೂನ್.25:- (PM VIDYALAXMI SCHEMES) ಕೇಂದ್ರ ಶಿಕ್ಷಣ ಯೋಜನೆ - ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ (ಪಿಎಂ-ವಿದ್ಯಾಲಕ್ಷ್ಮಿ) ಯೋಜನೆ "ಪಿಎಂ…

3 hours ago

ಗುತ್ತಿಗೆ ಮೀಸಲು ಜಾರಿಗೆ ವಿಧೇಯಕ ವಿಂಗಡಣೆ

ಬೆಂಗಳೂರು.14.ಜೂನ್.25:- ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯ್ದೆ (ಕೆಟಿಪಿಪಿ) ತಿದ್ದುಪಡಿ ವಿಧೇಯಕವನ್ನೇ ವಿಂಗಡಿಸುವ ಗಂಭೀರ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿದೆ.…

3 hours ago

ಸೊಸೈಟಿಗಳು ಹಾಗೂ ಟ್ರಸ್ಟ್‌ಗಳಿಂದ  ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಅಹ್ವಾನ

ಶಿವಮೊಗ್ಗ.14.ಜೂನ್.25:-  ಸೊಸೈಟಿಗಳು ಹಾಗೂ ಟ್ರಸ್ಟ್‌ಗಳಿಂದ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವ ಹಾಗೂ ಕರ್ನಾಟಕದ ಸೊಸೈಟಿ ನೊಂದಣಿ…

4 hours ago

ನಿವೃತ್ತ ಪ್ರಾಥಮಿಕ ಶಾಲಾ ಶಿಕ್ಷಕರ ಮತ್ತು ಸಿಬ್ಬಂದಿಗಳಿಗೆ ‘ನಿವೃತ್ತಿ ವೇತನ ಹೆಚ್ಚಳ ಸರ್ಕಾರ ಆದೇಶ.!

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎಂಬಂತೆ ನಿವೃತ್ತಿ ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ…

4 hours ago