ಔರಾದ.12.ಮೇ.25:- ಇಂದು ಸರಕಾರಿ ಪ್ರೌಢ ಶಾಲೆ ಭಂಡಾರಕುಮುಟ ತಾ :ಔರಾದ (ಬಿ )ಶಾಲೆಯಲ್ಲಿ ಜಗತ್ತಿಗೆ ಶಾಂತಿಯ ಸಂದೇಶವನ್ನು ಸಾರಿದ ಭಗವಾನ್ ಬುದ್ಧರ ಜಯಂತಿಯನ್ನು ಆಚರಿಸಲಾಯಿತು.ಪಾಲಕರಾದ ಜೈದೇವ ಮೇತ್ರೆ ಬುದ್ಧರ ಜೀವನ ಸಂದೇಶವನ್ನು ತಿಳಿಸಿದರು. ಮುಶಿ ಚಂದ್ರಕಾಂತ ನಿರ್ಮಳೆ ಮಾತನಾಡಿ,
ಬುದ್ಧ ನಮಗೆ ನೀಡಿದ “ಆಸೆಯೇ ದುಃಖಕ್ಕೆ ಕಾರಣ “ಎಂಬ ತತ್ವ ಮತ್ತು ಅಷ್ಟಾನಂಗ ಮಾರ್ಗ ವನ್ನು ಜೀವನದಲ್ಲಿ ಅಳವಡಿಸಿದರೆ ಬದುಕು ಸ್ವರ್ಗವಾಗುತ್ತದೆ ಎಂದುನುಡಿದರು. ಬೌದ್ಧಧರ್ಮ ಹುಟ್ಟಿದ್ದು ಪವಿತ್ರ ಭಾರತದ ನೆಲದಲ್ಲಿ, ಬೆಳೆದದ್ದು ಶ್ರೀಲಂಕಾ, ಜಪಾನ್, ಚೀನಾ ದೇಶಗಳಲ್ಲಿ. ಚೀನಾ ಪಾಕಿಸ್ತಾನಕ್ಕೆ ಬುದ್ದಿವಾದ ಹೇಳಿದ್ರೆ ಇವತ್ತು ಈ ಪರಸ್ಥಿತಿ ಬರುತ್ತಿರಲಿಲ್ಲವೆಂದು ಅಳಲು ತೋಡಿಕೊಂಡರು. ಕಾರ್ಯಕ್ರಮದಲ್ಲಿ ಶ್ರೀರಂಗರಾವ್ ಭೈರಾಳೆ, ಉಮಾಕಾಂತ ಸಲಗರ್, ಕಲ್ಪನಾ sdc, ಶಾಲೆ ಮಕ್ಕಳು ಭಾಗವಹಿಸಿದರು. ಶಿವಮೂರ್ತಿ ಜೀರ್ಗೆ ಸ್ವಾಗತಿಸಿದರು, ಮುರಳಿಧರ ಮೇತ್ರೆ ವಂದಿಸಿದರು. 🌹🙏🙏🙏🌹
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…