ಜನವರಿ.23 ರಂದು ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ


ಬೀದರ.22ಜನವರಿ.25:- ಜಿಲ್ಲಾ ಪಂಚಾಯತ ಹಾಗೂ ಶಾಲಾ ಶಿಕ್ಷಣ ಇಲಾಖೆ ಬೀದರ ವತಿಯಿಂದ 2024-25ನೇ ಸಾಲಿನ ಬೀದರ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಹಂತದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮವು ಜನವರಿ.23 ರಂದು ಬೆಳಿಗ್ಗೆ 10 ಗಂಟೆಗೆ ಇಂದಿರಾಬಾಯಿ ಗುರುತ್ತಪ್ಪಾ ಶೇಟಕಾರ ಪ್ರೌಢ ಶಾಲೆ ಗುಂಪಾ ಬೀದರದಲ್ಲಿ ನಡೆಯಲಿದೆ.


ಕಾರ್ಯಕ್ರಮದಲ್ಲಿ ಸಿದ್ಧಾರೂಢ ಮಠ ಚಿದಾಂಬರ ಆಶ್ರಯ ಬೀದರನ ಪೂಜ್ಯ ಶ್ರೀ ಡಾ.ಶಿವಕುಮಾರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.


ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಾಡಲಿದ್ದಾರೆ.


ಕಾರ್ಯಕ್ರಮದ ಅದ್ಯಕ್ಷತೆಯನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅವರು ವಹಿಸಲಿದ್ದಾರೆ. ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ಬೀದರ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ ವಹಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಔರಾದ ಶಾಸಕ ಪ್ರಭು ಬಿ.ಚವ್ಹಾಣ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಬಸವಕಲ್ಯಾಣ ಶಾಸಕ ಶರಣು ಸಲಗರ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪಾ ಎನ್.ಪಾಟೀಲ ಹಾಗೂ ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಎಮ್.ಜಿ.ಮೂಳೆ, ಬೀದರ ನಗರ ಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಬಿದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಬಿದರ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ, ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಪ್ರದೀಪ ಗುಂಟಿ, ಬಿದರ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಲೀಂ ಪಾಶಾ, ಬೀದರ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಆಡಳಿತ) ಪ್ರಸನ್ನ ಕುಮಾರ, ಬೀದರ ಶಾಲಾ ಶಿಕ್ಷಣ ಇಲಾಖೆಯ ಪ್ರಭಾರಿ ಶಿಕ್ಷಣಾಧಿಕಾರಿಗಳಾದ ಬಸವಂತರಾಯ ಜಿಡ್ಡೆ, ಬೀದರ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳಾದ ಎಸ್.ಎ.ಮುನಾಫ್ ಅವರುಗಳು ಭಾಗವಹಿಸಲಿದ್ದಾರೆ.

prajaprabhat

Recent Posts

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

45 minutes ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

49 minutes ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

56 minutes ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

58 minutes ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

1 hour ago

ಮೂರು ತಿಂಗಳಲ್ಲಿ ಸರಕಾರಕ್ಕೆ ಪ್ರಾದೇಶಿಕ ಅಸಮತೋಲನ<br>ನಿವಾರಣಾ ಸಮಿತಿಯ ವರದಿ ಸಲ್ಲಿಕೆ-ಅಧ್ಯಕ್ಷ ಪ್ರೊ.ಗೋವಿಂದರಾವ್

ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ…

1 hour ago