ಕೊಪ್ಪಳ.01.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಕನೂರ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿನಲ್ಲಿ ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಆನ್ಲೈನ್
https://docs.google.com/forms/d/e/1FAIpQLSeAeBomf-19x4f4cQSVTFUnF5PmclAccsklSj15f76N7JbpIg/viewform? usp= headeror ಮುಖಾಂತರ ಅಥವಾ ನೇರವಾಗಿ ಜವಾಹರ ನವೋದಯ ವಿದ್ಯಾಲಯದಲ್ಲಿ ಆಗಸ್ಟ್ 10 ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಕುಕನೂರ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…
ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…
ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…
ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…