ಜಾಗೃತಿ ಸಮಿತಿಗೆ ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನ

ಜಾಗೃತಿ ಸಮಿತಿಗೆ ನಾಮನಿರ್ದೇಶನಕ್ಕೆ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡೇತರ ಸಮಾಜ ಕಲ್ಯಾಣ ಇಲಾಖೆ ಅಪರ ನಿರ್ದೇಶಕರು ಕಲಬುರಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಎಂ.ಎಸ್.ಕಾಯ್ದೆ 2013 ಸೆಕ್ಷನ್ 24ರಂತೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಜಾಗೃತಿ ಸಮಿತಿಗೆ ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳನ್ನು ಶಾಶ್ವತ ಅಹ್ವಾನಿತರೆಂದು ನಾಮನಿರ್ದೇಶನ ಮಾಡಲು ಸಫಾಯಿ ಕರ್ಮಚಾರಿಗಳ ಮತ್ತು ಮ್ಯಾನ್ಯುಯಲ್ ಸ್ಕ್ಯಾವೆಂಜರಗಳವರ ಏಳಿಗೆಗಾಗಿ ಕಾರ್ಯನಿರ್ವಹಿಸುತ್ತಿರುವವರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013ರ ಸೆಕ್ಷನ್ 24ರನ್ವಯ ಜಿಲ್ಲಾ ಮಟ್ಟದ ಜಾಗೃತಿ ಸಮಿತಿಗೆ ಸದಸ್ಯರನ್ನು ನೇಮಿಸಬೇಕಾಗಿದೆ.

ಕೊನೆಯ ದಿನಾಂಕ:

ಅರ್ಜಿಯನ್ನು 2025ರ ಜು.5ರ ಸಂಜೆ 5 ಗಂಟೆಯೊಳಗಾಗಿ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿನಿರ್ದೇಶಕರ ಕಚೇರಿ ಕಲಬುರ್ಗಿ.

ಹೆಚ್ಚಿನ ಮಾಹಿತಿಗಾಗಿ:

ಕಚೇರಿ ದೂರವಾಣಿ ಸಂಖ್ಯೆ 08472-278621, ಮೊಬೈಲ್ ಸಂಖ್ಯೆ 9480843034 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

prajaprabhat

Recent Posts

ಕೆ.ಎಚ್. ಪಾಟೀಲ್ ಅವರು ಹುಟ್ಟು ಹೋರಾಟಗಾರರಾಗಿದ್ದರು- ಗೃಹ ಸಚಿವ ಡಾ. ಜಿ. ಪರಮೇಶ್ವರ

ಶಿರೂರು ಪುನರ್‌ವಸತಿ ಗ್ರಾಮದಲ್ಲಿ ದಿ. ಕೆ.ಎಚ್.ಪಾಟೀಲ್ ರವರ ಮೂರ್ತಿ ಅನಾವರನ್.----ಕೊಪ್ಪಳ.22.ಜೂನ್.25:-ಕೆ.ಎಚ್. ಪಾಟೀಲ್ ಅವರು ತಮ್ಮ ಗೌಡಿಕೆಯನ್ನು ಮೀರಿ ಜನ ಸಮುದಾಯದ…

6 minutes ago

PSI 1000 ಸಾವಿರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭ: ಸಚಿವ ಜಿ. ಪರಮೇಶ್ವರ್

ಕೊಪ್ಪಳ.22.ಜೂನ್.25:PSI ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ. ನೇಮಕಾತಿ ಹಗರಣದ ನಂತರ ಐದು ವರ್ಷ ಯಾವುದೇ ಪೊಲೀಸ್ ನೇಮಕಾತಿ ಆಗಿಲ್ಲ ಒಂದು…

4 hours ago

ಯೋಗವು ಭಾರತದ ಪ್ರಾಚೀನ ನಾಗರಿಕತೆಯ ಅಮೂಲ್ಯ ಕೊಡುಗೆ: ಸಂಸದ ಕೆ.ರಾಜಶೇಖರ ಹಿಟ್ನಾಳ

11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ. ಕೊಪ್ಪಳ.22.ಜೂನ್.25:- ಒತ್ತಡಗಳನ್ನು ನಿವಾರಿಸುವ ದಿವ್ಯ ಔಷಧಿಯಾಗಿರುವ ಯೋಗವು ಭಾರತದ ಪ್ರಾಚೀನ ನಾಗರಿಕತೆಯ ಅಮೂಲ್ಯ ಕೊಡುಗೆಯಾಗಿದೆ…

5 hours ago

ಗಿಣಿಗೇರಾ ಗ್ರಾಮದ ಅಮೃತ ಸರೋವರ ದಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕೊಪ್ಪಳ.22.ಜೂನ್.25:-ಅಂತರಾಷ್ಟ್ರೀಯ ಯೋಗ ದಿನ ಪ್ರಯುಕ್ತ ಗಿಣಿಗೇರಾ ಗ್ರಾಮ ಪಂಚಾಯತಿ ಹಾಗೂ ಕೆರೆ ಅಭಿವೃದ್ಧಿ ಸಮಿತಿ ವತಿಯಿಂದ ಗಿಣಿಗೇರಾ ಗ್ರಾಮದ ಅಮೃತ…

5 hours ago

ಯೋಗ ಪರಂಪರೆ ವಿಶ್ವವ್ಯಾಪಿಯಾಗಿ ಬೆಳೆದಿದೆ: ಪ್ರೊ.ಕೆ.ವಿ. ಪ್ರಸಾದ್

ಕೊಪ್ಪಳ.22.ಜೂನ್.25:- ದೇಹ ಮತ್ತು ಮನಸ್ಸಿನ ಸಂಯೋಗವೇ ಯೋಗ ಭಾರತೀಯ ಯೋಗ ಪರಂಪರೆಯಿಂದು ವಿಶ್ವವ್ಯಾಪಿಯಾಗಿ ಬೆಳೆದಿದೆ ಎಂದು ಕೊಪ್ಪಳ ವಿಶ್ವ ವಿದ್ಯಾಲಯದ…

5 hours ago

ಇಂದು ದಿ. ಕೆ.ಎಚ್.ಪಾಟೀಲ್ ರವರ ಮೂರ್ತಿ ಅನಾವರಣ ಕಾರ್ಯಕ್ರಮ್

ಕೊಪ್ಪಳ.22.ಜೂನ್.25:-ಜಲ ಸಂಪನ್ಮೂಲ ಇಲಾಖೆಯ ಕರ್ನಾಟಕ ನೀರಾವರಿ ನಿಗಮ ನಿಯಮಿತದ ವತಿಯಿಂದ ಮಾಜಿ ಮಂತ್ರಿಗಳಾದ ದಿ. ಶ್ರೀಯುತ ಕೆ.ಎಚ್. ಪಾಟೀಲ್ ರವರ…

5 hours ago