ಜಾರ ಲಂಬಾಣಿ  ಸಮಾಜಕ್ಕೆ  ಶೇ೬ರಷ್ಟು ಮೀಸಲಾತಿ ಕಲ್ಪಿಸಬೇಕೆಂದು ಬಸವರಾಜ ಪವಾರ ಆಗ್ರಹ


ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ  ಸಮಾಜಕ್ಕೆ  ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ ಎಂದು  ಕೇಂದ್ರಕ್ಕೆ ಶ್ರೀಫಾರಸ್ಸು  ಮಾಡಿ ಒತ್ತಾಯಿಸಿತ್ತು ಅದರಂತೆ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ ವರದಿಯಂತೆ ಶೇ೬% ರಷ್ಟು ಒಳಮೀಸಲಾತಿ ಕಲ್ಪಿಸಬೇಕೆಂದು  ಬೀದರ ಜಿಲ್ಲಾ ಬಂಜಾರ ಸಮಾಜದ ಅಧ್ಯಕ್ಷ ಬಸವರಾಜ ಪವಾರ ವಕೀಲರು  ಪತ್ರಿಕಾ ಹೇಳಿಕೆ ನೀಡಿದ್ದಾರೆ.


ಆಯೋಗದ ವರದಿಯಂತೆ ಲಂಬಾಣಿ ,ಭೋವಿ, ಕೋರವ ಮತ್ತು ಕೊರಚ ಸಮುದಾಯಗಳಿಗೆ ನ್ಯಾಯಯುತವಾಗಿರುವಂತೆ  ಶೇ೬% ರಷ್ಟಿ ಮೀಸಲಾತಿ ನೀಡಬೇಕು.೧೫೦ ಕೋಟಿ ರೂ.ವೆಚ್ಚದಲ್ಲಿ  ಏಕ ಸದಸ್ಯ ಆಯೋಗವು ೧೦೧ ಪರಿಶಿಷ್ಟ ಜಾತಿಗಳ ಅಧ್ಯಾಯನ ನಡೆಸಿ  ಒಳ ಮೀಸಲಾತಿ ದೊರಕುವಂತೆ  ಆಯೋಗವು ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಿದೆ.


ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು  ಈ ೪ ಸಮುದಾಯಗಳಿಗೆ  ಶೇ ೧೫ರಿಂದ ಶೇ೧೭ ರಷ್ಟು  ಒಳ ಮೀಸಲಾತಿ ನೀಡಬೇಕೆಂದು ಶೀಪಾರಸ್ಸು ಮಾಡಿತು ಆದರೆ ಈಗಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರ ಆದ್ಯತೆ ನೀಡುವಂತೆ ಕಾಣುತ್ತಿಲ್ಲ. ಎತನ ಮಧ್ಯೆ  ಪರಿಶಿಷ್ಟ ಜಾತಿಗಳಾದ ಎಡ ಮತ್ತು ಬಲ ಗಳಿಗೆ ಸಮಾನ ಮೀಸಲಾತಿ ನೀಡಿ  ಈ ೪ ಸಮುದಾಯಗಳಿಗೆ  ಅನ್ಯಾಯ ಮಾಡುವ ಹುನ್ನಾರ ಮತ್ತು ಕೆಲ ಕಾಂಗ್ರೇಸ್ ಸರ್ಕಾರವು ಸಚಿವರ  ರಹಸ್ಯ ಸಭೆಗಳು  ನಡೆದಿವೆ ಎಂದು ತಿಳಿದು ಬಂದಿದೆ.
ಹೀಗಾದಲ್ಲಿ ಬಂಜಾರ ,ಭೋವಿ, ಕೋರವ ಮತ್ತು ಕೊರಚ  ಪರಿಶಿಷ್ಟ ಜಾತಿಗಳಿಗೆ  ತೀವ್ರ ಅನ್ಯಾಯವಾಗಬಹುದಾಗಿದೆ. 

ಈ ೪ ಸಮುದಾಯಗಳು  ಅತ್ಯಂತ ಬಡತನ ರೇಖೆಗಿಂತಾಗಿದ್ದು  ಆರ್ಥಿಕವಾಗಿ ಸಾಮಾಜಿಕವಾಗಿ ,ಶೈಕ್ಷಣಿಕವಾಗಿ ಹಿಂದುಳಿದಿರುತ್ತವೆ. ಬದುಕಲು  ಬಲು ಕಷ್ಟ ಪಡುತ್ತಿರುವ ಈ ಸಮುದಾಯಗಳಿಗೆ ಸರ್ವಾಂಗೀಣ ಪ್ರಗತಿಗಾಗಿ ಶೇ೬%ರಷ್ಟು ಮೀಸಲಾತಿಯನ್ನು  ಕೊಡಬೇಕೆಂದು ಬಸವರಾಜ ಪವಾರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

prajaprabhat

Recent Posts

ಬ್ಯಾಕ್ ಲಾಗ್’ ಹುದ್ದೆಗಳ ಭರ್ತಿ : ಸರ್ಕಾರದಿಂದ ಆದೇಶ

ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…

2 hours ago

ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ- ಸಚಿವ ಈಶ್ವರ ಖಂಡ್ರೆ

ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…

3 hours ago

ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿದ ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು

ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…

4 hours ago

ಶಾಸಕರಾದ ಬಸನಗೌಡ ದದ್ದಲ್ ಗ್ರಾಮೀಣ ಪ್ರದೇಶದಲ್ಲಿ ಸಂಚಾರ; ಏತ ನೀರಾವರಿ ಕಾಮಗಾರಿ ವೀಕ್ಷಣೆ

ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…

4 hours ago

ಸೇನಾ ನೇಮಕಾತಿ ರ‍್ಯಾಲಿ: ವಸತಿ ವ್ಯವಸ್ಥೆಗೆ<br>ಅಡುಗೆದಾರರು, ವಾರ್ಡನ್ ನಿಯೋಜನೆ

ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ…

4 hours ago

ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ: ವಸತಿ<br>ವ್ಯವಸ್ಥೆಗೆ ಸ್ಥಾನಿಕ ವೀಕ್ಷಕರ ನೇಮಕ

ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ್ ಸೇನಾ ರ‍್ಯಾಲಿಗೆ ಸ್ಥಾನಿಕ…

4 hours ago