ಬೀದರ.28.ಫೆ.25:- ಭಾಲ್ಕಿ ನಗರದಲ್ಲಿ ಇಂದು ಸನ್ಮಾನ್ಯ
ಶ್ರೀ ಈಶ್ವರ.ಬಿ.ಖಂಡ್ರೆ ಅರಣ್ಯ ಪರಿಸರ ಜೀವಿಶಾಸ್ತ್ರ & ಜಿಲ್ಲಾ ಉಸ್ತುವಾರಿ ಸಚಿವರು ಕರ್ನಾಟಕ ಸರ್ಕಾರ ರವರ ಅಧ್ಯಕ್ಷತೆಯಲ್ಲಿ ತಾಲೂಕ ಪಂಚಾಯತ್ ಭಾಲ್ಕಿಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ಜರುಗಿತು ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು