ಬೀದರ 19.ಜನವರಿ.25:- ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಾಮೆoಟಲ್ ರಿಸರ್ಚ ಹೈದ್ರಾಬಾದ ಅವರಿಂದ ದಿನಾಂಕ: 01-12-2024 ರಿಂದ 30-04-2025 ರವರೆಗೆ ಬಲೂನ್ ಫ್ಲೈಟ್ಗಳನ್ನು ಆಯೋಜಿಸಲಾಗಿದ್ದು, ಈ ಅವಧಿಯಲ್ಲಿ ಸುಮಾರು 10 ಬಲೂನ್ ಫ್ಲೈಟ್ಗಳನ್ನು ಸಂಶೋಧನೆಗಾಗಿ ವೈಜ್ಞಾನಿಕ ಉಪಕರಣಗಳನ್ನು ಒಯ್ಯುತ್ತಿವೆ.
ಸುಮಾರು 20 ರಿಂದ 40 ಮೀಟರ್ ಉದ್ದದ ಹಗ್ಗದ ಮೇಲೆ ಉಪಕರಣಗಳು ಹೊಂದಿರುವ ಪ್ಯಾರಚೂಟ್ ಸಾಮಾನ್ಯವಾಗಿ ನಿಧಾನಗತಿಯಲ್ಲಿ ನೆಲಕ್ಕೆ ಬರುವ ಸಾಧ್ಯತೆವಿರುತ್ತದೆ. ಗಾಳಿಯ ದಿಕ್ಕನ್ನು ಅವಲಂಬಿಸಿ ಸದರಿ ಆಕಾಶ ಬುಟ್ಟಿಗಳು ಹೈದ್ರಾಬಾದ ಸುತ್ತಮುತ್ತಲಿನ ಪ್ರದೇಶ 200 ರಿಂದ 350 ಕಿ.ಮೀಟರ್ ಸ್ಥಳಗಳಿಗೆ ಇಳಿಯುವ ಸಾಧ್ಯತೆವಿರುತ್ತದೆ.
ಪ್ರಯುಕ್ತ ಬೀದರ ಜಿಲ್ಲೆಯ ಸಾರ್ವಜನಿಕರು ಯಾವುದೇ ಕಾರಣಕ್ಕೆ ಭಯಭೀತರಾಗದಂತೆ ತಿಳಿಸಿದೆ ಹಾಗೂ ಈ ವೈಜ್ಞಾನಿಕ ಉಪಕರಣಗಳು ನೆಲಕ್ಕೆ ಇಳಿದಿರುವುದನ್ನು ಕಂಡುಬAದರೆ ತಮ್ಮ ಸಮೀಪದ ಪೋಲೀಸ್ ಠಾಣೆ ಅಥವಾ ತಹಸೀಲ್ ಅಥವಾ ಜಿಲ್ಲಾಡಳಿತ ಕಚೇರಿಗೆ ಸಂಪರ್ಕಿಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…