ಜಿಲ್ಲೆಯಲ್ಲಿ ವೈಜ್ಞಾನಿಕ ಏರ ಬಲೂನ್: ಸಾರ್ವಜನಿಕರು ಭಯಭೀತರಾಗದಂತೆ ಜಿಲ್ಲಾಧಿಕಾರಿ ಸ್ಪಷ್ಟನೆ


ಬೀದರ 19.ಜನವರಿ.25:- ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಾಮೆoಟಲ್ ರಿಸರ್ಚ ಹೈದ್ರಾಬಾದ ಅವರಿಂದ ದಿನಾಂಕ: 01-12-2024 ರಿಂದ 30-04-2025 ರವರೆಗೆ ಬಲೂನ್ ಫ್ಲೈಟ್‌ಗಳನ್ನು ಆಯೋಜಿಸಲಾಗಿದ್ದು, ಈ ಅವಧಿಯಲ್ಲಿ ಸುಮಾರು 10 ಬಲೂನ್ ಫ್ಲೈಟ್‌ಗಳನ್ನು ಸಂಶೋಧನೆಗಾಗಿ ವೈಜ್ಞಾನಿಕ ಉಪಕರಣಗಳನ್ನು ಒಯ್ಯುತ್ತಿವೆ.

ಸುಮಾರು 20 ರಿಂದ 40 ಮೀಟರ್ ಉದ್ದದ ಹಗ್ಗದ ಮೇಲೆ ಉಪಕರಣಗಳು ಹೊಂದಿರುವ ಪ್ಯಾರಚೂಟ್ ಸಾಮಾನ್ಯವಾಗಿ ನಿಧಾನಗತಿಯಲ್ಲಿ ನೆಲಕ್ಕೆ ಬರುವ ಸಾಧ್ಯತೆವಿರುತ್ತದೆ. ಗಾಳಿಯ ದಿಕ್ಕನ್ನು ಅವಲಂಬಿಸಿ ಸದರಿ ಆಕಾಶ ಬುಟ್ಟಿಗಳು ಹೈದ್ರಾಬಾದ ಸುತ್ತಮುತ್ತಲಿನ ಪ್ರದೇಶ 200 ರಿಂದ 350 ಕಿ.ಮೀಟರ್ ಸ್ಥಳಗಳಿಗೆ ಇಳಿಯುವ ಸಾಧ್ಯತೆವಿರುತ್ತದೆ.


ಪ್ರಯುಕ್ತ ಬೀದರ ಜಿಲ್ಲೆಯ ಸಾರ್ವಜನಿಕರು ಯಾವುದೇ ಕಾರಣಕ್ಕೆ ಭಯಭೀತರಾಗದಂತೆ ತಿಳಿಸಿದೆ ಹಾಗೂ ಈ ವೈಜ್ಞಾನಿಕ ಉಪಕರಣಗಳು ನೆಲಕ್ಕೆ ಇಳಿದಿರುವುದನ್ನು ಕಂಡುಬAದರೆ ತಮ್ಮ ಸಮೀಪದ ಪೋಲೀಸ್ ಠಾಣೆ ಅಥವಾ ತಹಸೀಲ್ ಅಥವಾ ಜಿಲ್ಲಾಡಳಿತ ಕಚೇರಿಗೆ ಸಂಪರ್ಕಿಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಹಣಕಾಸು ಸಚಿವ ಸೀತಾರಾಮನ್ ಅಧ್ಯಕ್ಷತೆಯಲ್ಲಿ 6ನೇ NIIF ಜಿಸಿ ಸಭೆ.

ಹೊಸ ದೆಹಲಿ.10.ಜೂನ್.25:- ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ…

6 minutes ago

ಭಾರತೀಯ ಯುವಕರು ಉದ್ಯೋಗಾಕಾಂಕ್ಷಿಗಳಿಂದ ಉದ್ಯೋಗ ಸೃಷ್ಟಿಕರ್ತರಾಗಿ ಪರಿವರ್ತನೆಗೊಳ್ಳುತ್ತಿದ್ದಾರೆ, ಐಐಟಿಗಳು ನಿರ್ಣಾಯಕ ಪಾತ್ರ ವಹಿಸುತ್ತಿವೆ: ಲೋಕಸಭಾ ಸ್ಪೀಕರ್

ಹೊಸ ದೆಹಲಿ.10.ಜೂನ್.25:- ಭಾರತವು ತನ್ನ ಯುವ ಪ್ರತಿಭೆ ಮತ್ತು ತಾಂತ್ರಿಕ ನಾವೀನ್ಯತೆಗಳ ಬಲದ ಮೂಲಕ ಸಮಕಾಲೀನ ಸವಾಲುಗಳನ್ನು ಎದುರಿಸುವಲ್ಲಿ ಜಾಗತಿಕ…

10 minutes ago

ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನದ ಶೆಲ್ ದಾಳಿಯಿಂದ ಹಾನಿಗೊಳಗಾದ 2060 ಮನೆಗಳಿಗೆ ಸರ್ಕಾರ 25 ಕೋಟಿ ನೆರವು ನೀಡಲಿದೆ.

ಹೊಸ ದೆಹಲಿ.10.ಜೂನ್.25:- ಗಡಿ ಪ್ರದೇಶಗಳಲ್ಲಿ ಹಾನಿಗೊಳಗಾದ 2,060 ಮನೆಗಳಿಗೆ ಸರ್ಕಾರ ಹೆಚ್ಚುವರಿ 25 ಕೋಟಿ ರೂಪಾಯಿಗಳನ್ನು ಒದಗಿಸಲಿದೆ. ಆಪರೇಷನ್ ಸಿಂಧೂರ್…

21 minutes ago

ಸಿಂಗಾಪುರದ ಹಡಗು MV ವಾನ್ ಹೈ 503 ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಭಾರತೀಯ ನೌಕಾಪಡೆ 18 ಸಿಬ್ಬಂದಿಯನ್ನು ರಕ್ಷಿಸಿದೆ.

ಹೊಸ ದೆಹಲಿ.10.ಜೂನೆ.25:- ಭಾರತೀಯ ನೌಕಾಪಡೆಯು, ಕರಾವಳಿ ರಕ್ಷಣಾ ಪಡೆಗಳೊಂದಿಗೆ ನಿಕಟವಾಗಿ ನಡೆಸಿದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ, ಸಿಂಗಾಪುರದ ಧ್ವಜಾರೋಹಣ…

24 minutes ago

20 ಶಿಕ್ಷಕರ ಹುದ್ದೆಗಳು ಖಾಲಿ ಇಂದೆ  ಅರ್ಜಿ ಸಲ್ಲಿಸಿ.

2025-26ನೇ ಶೈಕ್ಷಣಿಕ ಸಾಲಿಗೆ ತಾಲೂಕುಗಳಲ್ಲಿ ಖಾಲಿಯಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗ ತಲಾ 02 ರಂತೆ ವಿಶೇಷ ಸಂಪನ್ಮೂಲ…

40 minutes ago

ಉನ್ನತ ಶಿಕ್ಷಣ ಪರಿವರ್ತನಾ ಯೋಜನಾ ಸಭೆ

ಬೆಂಗಳೂರು.10.ಜೂನ್.25:- ಉನ್ನತ ಶಿಕ್ಷಣ ಇಲಾಖೆಯ ರಾಜ್ಯದ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಹಾಗೂ ಹಲವು ಅಂಶಗಳ…

1 hour ago