ಜಿಲ್ಲೆಯಲ್ಲಿ ಹಸಿಶುಂಠಿ ಖರೀದಿ ಕೇಂದ್ರಗಳ ಸ್ಥಾಪನೆ:ರೈತಬಾಂಧವರು ಸದುಪಯೋಗ ಪಡೆದುಕೊಳ್ಳಲು ಮನವಿ

ಬೀದರ.23.ಏಪ್ರಿಲ್.25:-2024-25ನೇ ಸಾಲಿಗೆ ಭಾರತ ಸರ್ಕಾರವು ಘೋಷಿಸಿರುವ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೀದರ ಜಿಲ್ಲೆಯಲ್ಲಿ ರೈತರು ಬೆಳೆದಿರುವ  FAQ     ಗುಣಮಟ್ಟದ ಹಸಿಶುಂಠಿ ಉತ್ಪನ್ನವನ್ನು ಪ್ರತಿ ಕ್ವಿಂಟಾಲಿಗೆ 2,445-00 ರೂ. ದರದಲ್ಲಿ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ ಮಾರ್ಗಸೂಚಿಗಳನ್ವಯ ರೈತರಿಂದ ಖರೀದಿಸಲು ಕರ್ನಾಟಕ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತ ಬೆಂಗಳೂರು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಿ, ರಾಜ್ಯ ಸರ್ಕಾರ ಆದೇಶದನ್ವಯ ಮಾನ್ಯ ಜಿಲ್ಲಾಧಿಕಾರಿಗಳು ಬೀದರ ಹಾಗೂ ಅಧ್ಯಕ್ಷರು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಬೀದರ ರವರ ಅಧ್ಯಕ್ಷತೆಯಲ್ಲಿ ದಿನಾಂಕ: 19-04-2025 ರಂದು ಜರುಗಿದ ಸಭೆಯ ನಡವಳಿಗಳ ಪ್ರಕಾರ ಬೀದರ ಜಿಲ್ಲೆಯಲ್ಲಿ ಒಟ್ಟು 05 ಖರೀದಿ ಕೇಂದ್ರಗಳನ್ನು  FAQ    ಗುಣಮಟ್ಟದ ಹಸಿಶುಂಠಿ ಉತ್ಪನ್ನವನ್ನು ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ ದರದಲ್ಲಿ ರೈತರಿಂದ ಖರೀದಿಸಲು ತೆರೆಯಲಾಗಿದೆ ಎಂದು ಬೀದರ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


_________ಹಸಿಶುಂಠಿ ಖರೀದಿ ಕೇಂದ್ರಗಳ ವಿವರ:__________

> ಬೀದರನ ತಾಲ್ಲೂಕಿನ ಮನ್ನಳ್ಳಿ,                                      

> ಭಾಲ್ಕಿ ತಾಲ್ಲೂಕಿನ ಭಾತಂಬ್ರಾ,

> ಬಸವಕಲ್ಯಾಣ ತಾಲ್ಲೂಕಿನ ಮುಡಬಿ,  

 > ಹುಮನಾಬಾದ ತಾಲ್ಲೂಕಿನ ದುಬಲಗುಂಡಿ.

> ಔರಾದ (ಬಾ) ತಾಲ್ಲೂಕಿನ ಜೋಜನಾ ಗ್ರಾಮಗಳ ಕೇಂದ್ರಗಳು ಪ್ರಾರಂಭಿಸಲಾಗಿದೆ.


ರಾಜ್ಯ ಸರ್ಕಾರ ಆದೇಶ ಹೊರಡಿಸಿದ ದಿನಾಂಕದಿoದ ರೈತರ ನೋಂದಣಿ ಕಾಲಾವಧಿಯನ್ನು ದಿನಾಂಕ: 27-04-2025ರ ವರೆಗೆ ನೋಂದಣಿ ಜೊತೆಗೆ ಖರೀದಿ ಪ್ರಕ್ರಿಯೆ ಜರುಗಿಸಲು ನಿಗಧಿಪಡಿಸಿದೆ. ಖರೀದಿ ಪ್ರಕ್ರಿಯೆಯಲ್ಲಿ ರೈತರು ಪ್ರತಿ ಎಕರೆಗೆ ಗರಿಷ್ಠ 30 ಕ್ವಿಂಟಾಲ್‌ನoತೆ ಹಾಗೂ ಪ್ರತಿ ರೈತರಿಗೆ ಗರಿಷ್ಠ 60 ಕ್ವಿಂಟಾಲ್‌ನAತೆ  FAQ  ಗುಣಮಟ್ಟದ ಹಸಿಶುಂಠಿ ಉತ್ಪನ್ನವನ್ನು ಮಾರಾಟ ಮಾಡಬಹುದಾಗಿದೆ.

ಖರೀದಿ ಕೇಂದ್ರಗಳು ಲಾಗ್‌ಇನ್ ಕ್ರೆಡೆನ್ಸಿಯಲ್ಸ್ಗಳನ್ನು ಪಡೆದು ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದ ಮೇಲೆ ನೋಂದಣಿ ಮಾಡಿಕೊಳ್ಳಲು ಇಚ್ಛಿಸುವ ರೈತರು ಸಮೀಪದ ಖರೀದಿ ಕೇಂದ್ರಗಳಿಗೆ ನೋಂದಣಿ ಮಾಡಿಸಿಕೊಂಡು ತಮ್ಮ ಹಸಿಶುಂಠಿ ಉತ್ಪನ್ನವನ್ನು ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಮಾರಾಟ ಮಾಡಿ ಸದರಿ ಯೋಜನೆಯ ಸದುಪಯೋಗಪಡೆದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ\

prajaprabhat

Recent Posts

ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತ* <br>ಮಾಡುವುದೇ ಮುಖ್ಯ ಗುರಿ-ಸಚಿವ ಈಶ್ವರ ಖಂಡ್ರೆ

ಬೀದರ.12.ಜೂನ್.25:- ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತನಾಗಿ ಮಾಡುವುದೇ ನಮ್ಮ ಮುಖ್ಯ ಗುರಿಯಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವರಾದ…

48 minutes ago

ರೋಹಿಣಿ ಸಿಂಧೂರಿ ಸಹಿತ ಮೂವರು IAS ಅಧಿಕಾರಿಗಳು ವರ್ಗಾವಣೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು.12.ಜೂನ್.25:- ರಜ್ಯದಲ್ಲಿ IAS ಮತ್ತು IPS ಮೂರು ಅಧಿಕಾರಿಗಳ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ ಸಹಿತ…

1 hour ago

ಮೌಂಟ್ ಎವರೆಸ್ಟ್ ಶಿಖರವನ್ನೇರಿದ ಎನ್‌ಸಿಸಿ ಕೆಡೆಟ್‌ಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸನ್ಮಾನಿಸಿದರು.

ಹೊಸ ದೆಹಲಿ.12.ಜೂನ್.25:- ಇತ್ತೀಚೆಗೆ ಮೌಂಟ್ ಎವರೆಸ್ಟ್ ಶಿಖರವನ್ನು ಏರಿದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಕೆಡೆಟ್‌ಗಳನ್ನು ನವದೆಹಲಿಯಲ್ಲಿ ರಕ್ಷಣಾ ಸಚಿವ…

1 hour ago

ಅಹಮದಾಬಾದ್ ಅಪಘಾತದ ಕುರಿತು ಗೃಹ ಸಚಿವ ಶಾ, ನಾಗರಿಕ ವಿಮಾನಯಾನ ಸಚಿವ ನಾಯ್ಡು ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ

ಅಹಮದಾಬಾದ್‌.12.ಜೂನ್.25:- ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಚಿವ ಅಮಿತ್…

1 hour ago

ಯುವ ನಾವೀನ್ಯಕಾರರನ್ನು ಶ್ಲಾಘಿಸಿದ ಪ್ರಧಾನಿ ಮೋದಿ, ಡಿಜಿಟಲ್ ಇಂಡಿಯಾ ದೇಶವನ್ನು ಜಾಗತಿಕ ತಂತ್ರಜ್ಞಾನ ಶಕ್ತಿ ಕೇಂದ್ರವನ್ನಾಗಿ ಮಾಡಿದೆ ಎಂದು ಹೇಳಿದ್ದಾರೆ.

ಹೊಸ ದೆಹಲಿ.12.ಜೂನ್.25:- ತಂತ್ರಜ್ಞಾನವನ್ನು ಮುಂದುವರೆಸುವಲ್ಲಿ ಮತ್ತು ದೇಶದ ಸ್ವಾವಲಂಬನೆಯನ್ನು ಮುನ್ನಡೆಸುವಲ್ಲಿ ಭಾರತದ ಯುವ ನಾವೀನ್ಯಕಾರರ ಪ್ರಮುಖ ಪಾತ್ರಕ್ಕಾಗಿ ಪ್ರಧಾನಿ ನರೇಂದ್ರ…

2 hours ago

Plane crash ವಿಮಾನ ಅಪಘಾತ 242 ಪ್ರಯಾಣಿಕರಿದ್ದ ಏರ್ ಇಂಡಿಯಾ.

ಅಹ್ಮದಾಬಾದ್.12.ಜೂನ್.25:- ಗುಜರಾತಿನ ಅಹಮದಾಬಾದ್ ನಗರದ ಮೇಘನಿ ನಗರ ಪ್ರದೇಶದಲ್ಲಿ ಇಂದು ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. ಎಚ್ಚರಿಕೆ ಬಂದ ಕೂಡಲೇ ಅಗ್ನಿಶಾಮಕ…

2 hours ago