ಜಿಲ್ಲೆಯ ಎಲ್ಲಾ ಬೇಕರಿ ಮಾಲೀಕರಿಗೆ ಕೃತಕ ಬಣ್ಣವನ್ನು ನಿಯಮದ ಮಿತಿಯಲ್ಲಿ ಬಳಸಬೇಕೆಂದು ಸಲಹೆ.

21.ಡಿ. ಇಂದು ಆಹಾರ ಪದಾರ್ಥಗಳು ಮಾರಾಟ ಮಾಡುವರು ಮತ್ತು ಆಹಾರ ಪದಾರ್ಥಗಳು ಮಾರಾಟಗಾರರು ಎಲ್ಲರಿಗೂ ನೋಂದಾನೆ ಮತ್ತು ಪರವಾನಗಿ ಕಡ್ಡಾಯವಾಗಿರುತ್ತದೆ.

ಬೀದರ ನಗರದ ಎಲ್ಲಾ ಆಹಾರ ಪದಾರ್ಥಗಳ ತಯಾರಕರು ಹಾಗೂ ಇತರೆ ಆಹಾರ ಪದಾರ್ಥಗಳ ಮಾರಾಟಗಾರರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ನೋಂದಣಿ ಹಾಗೂ ಪರವಾನಿಗೆ ಮಾಡಿಸುವುದು ಕಡ್ಡಾಯವಾಗಿರುತ್ತದೆ.

ಡಿಸೆಂಬರ್ ತಿಂಗಳಲ್ಲಿ ಕ್ರಿಸ್‍ಮಸ್ ಹಾಗೂ ಹೊಸ ವರ್ಷ ಆಚರಣೆಗೆ ಸಾರ್ವಜನಿಕರು ಹೆಚ್ಚಾಗಿ ಕೇಕ್ ತೆಗೆದುಕೊಳ್ಳುತ್ತಾರೆ, ಕಾರಣ ಜಿಲ್ಲೆಯ ಎಲ್ಲಾ ಬೇಕರಿ ಮಾಲೀಕರಿಗೆ ಕೃತಕ ಬಣ್ಣವನ್ನು ನಿಯಮದ ಮಿತಿಯಲ್ಲಿ ಬಳಸಬೇಕೆಂದು ಜಿಲ್ಲಾ ಅಂಕಿತ ಅಧಿಕಾರಿಗಳಾದ ಡಾ.ಸಂತೋಷ ಸೂಚಿಸಿದರು.


ಅವರು ಇತ್ತೀಚಿಗೆ ಬೀದಿ ಬದಿ ವ್ಯಾಪಾರಿಗಳು, ಟೀ ಅಂಗಡಿಗಳು, ಬೇಕರಿ, ಜಿಲೇಬಿ ತಯಾರಕರು, ಚೈನಿಸ್ ಫಾಸ್ಟ ಪುಡ್, ಟೀಫಿನ್ ಸೆಂಟರ್, ಜುಸ್ ಸೆಂಟರ್, ಚಿಕನ್ ಮತ್ತು ಕಬಾಬ್ ಸೆಂಟರ್, ಚಾರ್ಟ ಭಂಡಾರ್‍ಗಳ ವಿಶೇಷ ನೋಂದಣಿ ಮತ್ತು  ಪರವಾನಿಗೆ ಆಂದೋಲನ್ ಬಗ್ಗೆ ಹುಮನಾಬಾದ ಆರ್ಯ ಸಮಾಜದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.


ಬೀದಿ ಬದಿ ವ್ಯಾಪಾರಿಗಳು  ಯಾವುದೇ ತರಹದ ಕೃತಕ ಪರ್ದಾಥಗಳನ್ನು, ಟೆಸ್ಟಿಂಗ್ ಪೌಡರಗಳ, ಪಾನಿಪೋರಿ ನೀರಿನಲ್ಲಿ ಸಿಟ್ರಸ್ ಹಾಗೂ ಬಾಳೆ ಹಣ್ಣುಗಳನ್ನು ರೈಪನಿಂಗ ಮಾಡಲು ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ ಮಾಡದಂತೆ ಎಚ್ಚರಿಕೆ ನೀಡಿದರು ಹಾಗೂ ಒಂದು ವೇಳೆ ಕೃತಕ ಬಣ್ಣ ಉಪೋಗಿಸಿದ ಪಕ್ಷದಲ್ಲಿ ತಮ್ಮ ವಿರುದ್ದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ವತಿಯಿಂದ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದರು.


ಈ ಕಾರ್ಯಕ್ರಮದಲ್ಲಿ ಗೌರವ ಅಧ್ಯಕ್ಷರು ಸುಭಾóಷ ಅಷ್ಟಿಕರ್,  ಆರ್ಯ ಸಮಾಜದ ಅಧ್ಯಕ್ಷ ನಾರಾಯಣ ಚಿದ್ರಿ ಹಾಗೂ ಕಾರ್ಯಕ್ರಮ ಸಂಚಾಲನೆ ಬೀದರ ತಾಲ್ಲೂಕಾ ಆಹಾರ ಸುರಕ್ಷತಾ ಅಧಿಕಾರಿ ಮನೋಹರ ಅಲಶೆಟ್ಟಿ, ನಿರೂಪಣೆ ಹುಮನಾಬಾದ ತಾಲ್ಲೂಕಾ ಆಹಾರ ಸುರಕ್ಷತಾಧಿಕಾರಿ ರಾಜ ರೆಡ್ಡಿ ಹಾಗೂ ವ್ಯಾಪಾರಿಗಳಾದ ರಾಜಕುಮಾರ,  ಆಶಿಫ್, ಗುಂಡಾರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಎಲ್ಲಾ ಬಿದಿವ್ಯಾಪರಿಗಳಿಗೆ ಸರ್ಕಾರ ಇಲಾಖೆ ಪಾರ್ವಾಗಿ ಇಂದು ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ ಈ ಕಾರ್ಯಗಾರದಲ್ಲಿ ಬೀದರ್ ನಗರ ಹಾಗೂ ಜಿಲ್ಲಾದ್ಯಂತ ಎಲ್ಲಾ ಬೀದಿ ವ್ಯಾಪಾರಿಗಳು ಭಾಗ ವಹಿಸಿದ್ರು.

prajaprabhat

Recent Posts

ಕಳೆದುಹೋದ, ಕಳುವಾದ ಮೊಬೈಲ್ ಫೋನ್‍ಗಳ ಬಗ್ಗೆ CEIR ಪೋರ್ಟಲ್‍ನಲ್ಲಿ ದೂರು ದಾಖಲಿಸಿ-ಎಸ್ಪಿ ಪ್ರದೀಪ ಗುಂಟಿ

ಬೀದರ.15.ಜೂನ್.25:- ಸಾರ್ವಜನಿಕರು ತಮ್ಮ ಮೊಬೈಲ್ ಪೋನ್‍ಗಳು ಕಳೆದುಹೋದ ಅಥವಾ ಕಳ್ಳತನವಾದ್ದಲ್ಲಿ ಅನ್‍ಲೈನ್ ಮೂಲಕವೇ ಕೆಎಸ್‍ಪಿ ವೆಬ್‍ಸೈಟ್‍ನಲ್ಲಿ ಹೋಗಿ e-Lost Reports…

1 hour ago

ಜೂ.15 ರಂದು ಸಮಾಜ ಕಲ್ಯಾಣ ಸಚಿವ<br>*ಡಾ.ಹೆಚ್.ಸಿ.ಮಹಾದೇವಪ್ಪ ಅವರ ಬೀದರ ಜಿಲ್ಲಾ ಪ್ರವಾಸ

ಬೀದರ.15.ಜೂನ್25:- ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ಜೂನ್.15 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ…

2 hours ago

ಅಮೆರಿಕ ಸೇನೆಯು 250ನೇ ವಾರ್ಷಿಕೋತ್ಸವ.

ಮೆರವಣಿಗೆಯೊಂದಿಗೆ ಆಚರಿಸುತ್ತದೆ ಅಮೆರಿಕವನ್ನು ಬಲಪಡಿಸುವುದಾಗಿ ಟ್ರಂಪ್ ಪ್ರತಿಜ್ಞೆ ಮಾಡಿದ್ದಾರೆ. ಶನಿವಾರ ವಾಷಿಂಗ್ಟನ್, ಡಿಸಿಯಲ್ಲಿ ಯುಎಸ್ ಸೈನ್ಯವು ತನ್ನ 250 ನೇ…

4 hours ago

ಕೇಂದ್ರ ಸಚಿವ ಅಮಿತ್ ಶಾ ಅವರಿಂದ 60,000 ಕ್ಕೂ ಹೆಚ್ಚು ಹೊಸ ಪೊಲೀಸ್ ಕಾನ್ಸ್‌ಟೇಬಲ್‌ಗಳಿಗೆ ನೇಮಕಾತಿ ಪತ್ರ ವಿತರಣೆ

ಇಂದು ಮಾರ್ಚ್ 31, 2026 ರ ವೇಳೆಗೆ ಭಾರತವು ನಕ್ಸಲ್ ವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ…

4 hours ago

ಮೂರು ರಾಷ್ಟ್ರಗಳ ಪ್ರವಾಸದ ಮೊದಲ ಹಂತದಲ್ಲಿ ಪ್ರಧಾನಿ ಮೋದಿ ಸೈಪ್ರಸ್ ತಲುಪಿದರು

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಮೊದಲ ಹಂತದಲ್ಲಿ ಸೈಪ್ರಸ್‌ಗೆ ಆಗಮಿಸಿದ್ದಾರೆ. ಅವರನ್ನು ಲಾರ್ನಾಕಾ ಅಂತರಾಷ್ಟ್ರೀಯ…

4 hours ago

ಅಹಮದಾಬಾದ್ ವಿಮಾನ ಅಪಘಾತದಲ್ಲಿ 32 ಡಿಎನ್‌ಎ ಹೊಂದಾಣಿಕೆ ದೃಢಪಟ್ಟಿದೆ; 14 ಮೃತದೇಹಗಳನ್ನು ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.

ಗುಜರಾತ್‌ನ ಅಹಮದಾಬಾದ್ ವಿಮಾನ ಅಪಘಾತದಲ್ಲಿ, ಇಲ್ಲಿಯವರೆಗೆ ಒಟ್ಟು 32 ಮೃತರ ಡಿಎನ್‌ಎ ಮಾದರಿಗಳನ್ನು ಹೊಂದಾಣಿಕೆ ಮಾಡಲಾಗಿದ್ದು, 14 ಮೃತದೇಹಗಳನ್ನು ಅವರ…

4 hours ago