ಇಂದು ಲೋಕಸಭೆಯ ಅಧಿವೇಶನದಲ್ಲಿ ಬೀದರ್ ಲೋಕಸಭಾ ಕ್ಷೇತ್ರದ ಯುವ ಸಂಸದ ಸಾಗರ್ ಖಂಡ್ರೆ ಪ್ರಸ್ತಾಪಿಸಿದ ವಿಚಾರ ಜನರ ಗಮನ ಸೆಳೆದಿದೆ.
ಸಂಸತ್ತಿನ ಅಧಿವೇಶನದಲ್ಲಿ ಸೋಮವಾರ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದ 371(ಜೆ) ಪ್ರಕಾರ ವಿಶೇಷ ಸ್ಥಾನಮಾನ ನೀಡಲಾಗಿದೆ ಇಲ್ಲಿ ಮೊಟ್ ಮೂಡಲು ನಿರುದ್ಯೋಗಿ ಸಮಷ್ಯ ನಿವಾರಣೆ ಗೆ ಸಮಯ ಅವಕಾಶ ನೀಡಬೇಕು.
ಉದ್ಯೋಗ ಸಮಸ್ಯೆಯ ಬಗ್ಗೆ ಮಾತನಾಡಿದ ಬೀದರ್ ಸಂಸದ ಸಾಗರ್ ಖಂಡ್ರೆ, ಇತರ ರಾಜ್ಯಗಳಿಗೆ ಉದ್ಯೋಗ ವಲಸೆ ಮತ್ತು ಉದ್ಯೋಗಾವಕಾಶಗಳ ವಿಷಯವನ್ನುಪ್ರಸ್ತಾನೆ ಮಾಡಿದ್ರು.ರಜ್ಯ ಹಾಗೂ ಕಲ್ಯಾಣ ಕರ್ನಾಟಕದ ಸಮಗ್ರ ವಿಕಾಸಕ್ಕಾಗಿ ಕೇಂದ್ರ ಸರ್ಕಾರ ಹೆಚ್ಚಿನ ಒತ್ತು ಕೊಡಬೇಕು
ಕಲ್ಯಾಣ ಕರ್ನಾಟಕ ಹಾಗೂ ವಿಶೇಷವಾಗಿ ಬೀದರ್ ಲೋಕಸಭೆ ಕ್ಷೇತ್ರದಲ್ಲಿ ಯುವಕರ ಉದ್ಯೋಗ ವಲಸೆ ಹೆಚ್ಚಿದೆ. ಯುವಕರು ಪದವಿ ಮುಗಿಸಿದ ನಂತರ ಉದ್ಯೋಗಕ್ಕಾಗಿ ಹೈದರಾರಾಬಾದ್, ಪುಣೆ, ಬೆಂಗಳೂರು, ಮುಂಬೈ ಸೇರಿದಂತೆ ವಿವಿಧ ಮಹಾನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಈ ದುಃಸ್ಥಿತಿಯನ್ನು ತಪ್ಪಿಸಲು ಮುಂದಾಗಬೇಕಿದೆ. ಕೇಂದ್ರ ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂದು ಪ್ರಶ್ನಿಸಿದರು.