ಇಂದು ಲೋಕಸಭೆಯ ಅಧಿವೇಶನದಲ್ಲಿ ಬೀದರ್ ಲೋಕಸಭಾ ಕ್ಷೇತ್ರದ ಯುವ ಸಂಸದ ಸಾಗರ್ ಖಂಡ್ರೆ ಪ್ರಸ್ತಾಪಿಸಿದ ವಿಚಾರ ಜನರ ಗಮನ ಸೆಳೆದಿದೆ.
ಸಂಸತ್ತಿನ ಅಧಿವೇಶನದಲ್ಲಿ ಸೋಮವಾರ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದ 371(ಜೆ) ಪ್ರಕಾರ ವಿಶೇಷ ಸ್ಥಾನಮಾನ ನೀಡಲಾಗಿದೆ ಇಲ್ಲಿ ಮೊಟ್ ಮೂಡಲು ನಿರುದ್ಯೋಗಿ ಸಮಷ್ಯ ನಿವಾರಣೆ ಗೆ ಸಮಯ ಅವಕಾಶ ನೀಡಬೇಕು.
ಉದ್ಯೋಗ ಸಮಸ್ಯೆಯ ಬಗ್ಗೆ ಮಾತನಾಡಿದ ಬೀದರ್ ಸಂಸದ ಸಾಗರ್ ಖಂಡ್ರೆ, ಇತರ ರಾಜ್ಯಗಳಿಗೆ ಉದ್ಯೋಗ ವಲಸೆ ಮತ್ತು ಉದ್ಯೋಗಾವಕಾಶಗಳ ವಿಷಯವನ್ನುಪ್ರಸ್ತಾನೆ ಮಾಡಿದ್ರು.ರಜ್ಯ ಹಾಗೂ ಕಲ್ಯಾಣ ಕರ್ನಾಟಕದ ಸಮಗ್ರ ವಿಕಾಸಕ್ಕಾಗಿ ಕೇಂದ್ರ ಸರ್ಕಾರ ಹೆಚ್ಚಿನ ಒತ್ತು ಕೊಡಬೇಕು
ಕಲ್ಯಾಣ ಕರ್ನಾಟಕ ಹಾಗೂ ವಿಶೇಷವಾಗಿ ಬೀದರ್ ಲೋಕಸಭೆ ಕ್ಷೇತ್ರದಲ್ಲಿ ಯುವಕರ ಉದ್ಯೋಗ ವಲಸೆ ಹೆಚ್ಚಿದೆ. ಯುವಕರು ಪದವಿ ಮುಗಿಸಿದ ನಂತರ ಉದ್ಯೋಗಕ್ಕಾಗಿ ಹೈದರಾರಾಬಾದ್, ಪುಣೆ, ಬೆಂಗಳೂರು, ಮುಂಬೈ ಸೇರಿದಂತೆ ವಿವಿಧ ಮಹಾನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಈ ದುಃಸ್ಥಿತಿಯನ್ನು ತಪ್ಪಿಸಲು ಮುಂದಾಗಬೇಕಿದೆ. ಕೇಂದ್ರ ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂದು ಪ್ರಶ್ನಿಸಿದರು.
ವಿಜಯಪುರ.10.ಜೂನ್.25:-ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮಹಿಳಾ ಸಬಲೀಕರಣಕ್ಕಾಗಿ ಹತ್ತು ಹಲವು ವಿನೂತನ ಮಹಿಳೆಯರಿಗೆ ಉನ್ನತ ಶಿಕ್ಷಣದ ಅವಕಾಶಗಳ ಹೆಬ್ಬಾಗಿಲನ್ನು ತೆರೆದಿರುವ ಶೈಕ್ಷಣಿಕ…
ಜೂನ್ 9 ರಂದು 14,582 ಹುದ್ದೆಗಳಿಗೆ SSC CGL 2025 ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು…
ಶ್ರೀಲಂಕಾ ಇಂದು ಪವಿತ್ರ ಪೋಸನ್ ಪೋಯ ಹಬ್ಬವನ್ನು ಆಚರಿಸುತ್ತಿದೆ, ಇದು 2,000 ವರ್ಷಗಳ ಹಿಂದೆ ಬೌದ್ಧಧರ್ಮದ ಐತಿಹಾಸಿಕ ಆಗಮನವನ್ನು ಸೂಚಿಸುತ್ತದೆ.…
ಹೊಸ ದೆಹಲಿ.10.ಜೂನ್.25:- ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡು, ಕೇರಳ, ಮಾಹೆ, ಒಡಿಶಾ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್…
ಹೊಸ ದೆಹಲಿ.10.ಜೂನ್.25:- ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ…
ಹೊಸ ದೆಹಲಿ.10.ಜೂನ್.25:- ಭಾರತವು ತನ್ನ ಯುವ ಪ್ರತಿಭೆ ಮತ್ತು ತಾಂತ್ರಿಕ ನಾವೀನ್ಯತೆಗಳ ಬಲದ ಮೂಲಕ ಸಮಕಾಲೀನ ಸವಾಲುಗಳನ್ನು ಎದುರಿಸುವಲ್ಲಿ ಜಾಗತಿಕ…