ಜುಲೈ.2 ರಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರುಗಳ ಬೀದರ ಜಿಲ್ಲಾ ಪ್ರವಾಸ

ಬೀದರ.28.ಜೂನ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರುಗಳಾದ ಶಶಿಧರ್ ಕೋಸಂಬೆ, ಶೇಖರ್‌ಗೌಡ ಜಿ.ರಾಮತ್ನಾಳ್ ಹಾಗೂ ಡಾ.ತಿಪ್ಪೇಸ್ವಾಮಿ ಕೆ.ಟಿ. ಅವರು ಜುಲೈ.2 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.


ಅವರುಗಳು ಜುಲೈ.2 ರಂದು ಬೆಳಿಗ್ಗೆ 8 ಗಂಟೆಗೆ ಬೀದರ ಜಿಲ್ಲೆಯಲ್ಲಿರುವ ಮಕ್ಕಳ ಪಾಲನಾ ಸಂಸ್ಥೆ, ಜಿಲ್ಲಾಸ್ಪತ್ರೆ ವಸತಿ ನಿಲಯ, ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.


ಜುಲೈ.3 ರಂದು ಬೆಳಿಗ್ಗೆ 10 ಗಂಟೆಗೆ ಬೀದರ್ ಜಿಲ್ಲೆಗೆ ಸಂಬAಧಿಸಿದAತೆ ಆಯೋಗದಲ್ಲಿ ದಾಖಲಾದ ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಮಕ್ಕಳ ಪಾಲನಾ ಸಂಸ್ಥೆ, ತಾಲ್ಲೂಕು ಆಸ್ಪತ್ರೆ, ವಸತಿ ನಿಲಯ, ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಕಾಣೆಯಾದ ವ್ಯಕ್ತಿ ಪತ್ತೆಗಾಗಿ ಮನವಿ

ಬೀದರ.28.ಜೂನ್.25:- ಬೀದರನ ಮುಲ್ತಾನಿ ಕಾಲೋನಿಯ ನಿವಾಸಿಯಾದ ಶೇಖ ಅಜಿರೋದ್ದಿನ್ ತಂದೆ ಶೇಖ ಬೂಲಬುಲ (25) ಇತನು ದಿನಾಂಕ:27-05-2025 ರಂದು ಮನೆಯಿಂದ…

4 hours ago

ಭಾರತ ಸಂಸ್ಕೃತಿಯಲ್ಲಿ ಮಾದಕ ವಸ್ತುಗಳಿಗೆ ನೆಲೆಯಿಲ್ಲ-ಎಂ.ಎಸ್.ಶ್ರೀಧರ್

ಬೀದರ.28.ಜೂನ್.25:- ಭಾರತ ಸಂಸ್ಕೃತಿಯಲ್ಲಿ ಮಾದಕ ವಸ್ತುಗಳಿಗೆ ನೆಲೆಯಿಲ್ಲ ಆದರು ನಮ್ಮ ಈಗಿನ ಯುವ ಪಿಳಿಗೆ ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದಾರೆ ಇದರಿಂದ…

4 hours ago

ಜಿಲ್ಲೆಯಲ್ಲಿ ನೈಸರ್ಗಿಕ ಕೃಷಿ ಅಭಿಯಾನ ಯೋಜನೆ ಅನುಷ್ಠಾನಕ್ಕೆ ಸಿದ್ಧತೆ

ಬೀದರ.28.ಜೂನ್.25:-ಅತಿಯಾದ ರಾಸಾಯನಿಕ ಬಳಕೆಯಿಂದಾಗಿ ಕೃಷಿ ಕ್ಷೇತ್ರವು ಕಲುಷಿತಗೊಂಡಿರುತ್ತದೆ ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಜಿಲ್ಲೆಯಲ್ಲಿ ರಾಷ್ಟ್ರೀಯ ನೈಸರ್ಗಿಕ…

4 hours ago

ಸ್ವಚ್ಛಂದ ಜೀವನ ನಡೆಸಲು ನಮ್ಮ ಸಂವಿಧಾನದಲ್ಲಿ ಕಾನೂನು ರಚಿಸಲಾಗಿದೆ-ನ್ಯಾ.ಪ್ರಕಾಶ ಬನಸೋಡೆ

ಬೀದರ.28.ಜೂನ್.25:- ಹುಟ್ಟುವ ಮಗುವಿನಿಂದ ಸಾಯುವ ವಯೋವೃದ್ಧದವರೆಗೂ ಸ್ವಚ್ಚಂದ ಜೀವನ ನಡೆಸಲು ನಮ್ಮ ಸಂವಿಧಾನದಲ್ಲಿ ಕಾನೂನು ರಚಿಸಲಾಗಿದೆ ಎಂದು ಹಿರಿಯ ಸಿವಿಲ್…

4 hours ago

ಕರ್ನಾಟಕ ಸಾಹಿತ್ಯ ಅಕಾಡೆಮಿ: ಅರ್ಜಿ ಆಹ್ವಾನ

ಬೀದರ.28ಜೂನ್.25:- ಕರ್ನಾಟಕ ಸಾಹಿತ್ಯ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ: ಅರ್ಧಶತಮಾನ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ…

4 hours ago

ಜೂ.30 ರಂದು ಕೌಶಲ್ಯಾಭಿವೃದ್ಧಿ ತರಬೇತಿಗೆ ಸಂದರ್ಶನ: ಹೆಸರು ನೋಂದಣಿಗೆ ಸೂಚನೆ

ಬೀದರ.28.ಜೂನ್.25:- 2024-25ನೇ ಸಾಲಿನ ಎಸ್.ಸಿ.ಎಸ್.ಪಿ /ಟಿ.ಎಸ್.ಪಿ ಯೋಜನೆಯಡಿ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃಧಿ ತರಬೇತಿ ಪಡೆಯಲು ಜೂನ್.30…

5 hours ago