ಬೀದರ.26.ಜೂನ್.25:- ಬೀದರ ಲೋಕಸಭಾ ಸಂಸದರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ದಿನಾಂಕ: 08-07-2025 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸಮಿತಿ ಸಭೆ ನಿಗದಿಪಡಿಸಲಾಗಿದೆ. ಕಾರಣ ಸದರಿ ಸಭೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿ ವರದಿಯೊಂದಿಗೆ ತಪ್ಪದೇ ಸಭೆಗೆ ಹಾಜರಾಗಬೇಕೆಂದು ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದರ.28.ಜೂನ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರುಗಳಾದ ಶಶಿಧರ್ ಕೋಸಂಬೆ, ಶೇಖರ್ಗೌಡ ಜಿ.ರಾಮತ್ನಾಳ್ ಹಾಗೂ ಡಾ.ತಿಪ್ಪೇಸ್ವಾಮಿ ಕೆ.ಟಿ.…
ಬೀದರ.28.ಜೂನ್.25:- ಬೀದರನ ಮುಲ್ತಾನಿ ಕಾಲೋನಿಯ ನಿವಾಸಿಯಾದ ಶೇಖ ಅಜಿರೋದ್ದಿನ್ ತಂದೆ ಶೇಖ ಬೂಲಬುಲ (25) ಇತನು ದಿನಾಂಕ:27-05-2025 ರಂದು ಮನೆಯಿಂದ…
ಬೀದರ.28.ಜೂನ್.25:- ಭಾರತ ಸಂಸ್ಕೃತಿಯಲ್ಲಿ ಮಾದಕ ವಸ್ತುಗಳಿಗೆ ನೆಲೆಯಿಲ್ಲ ಆದರು ನಮ್ಮ ಈಗಿನ ಯುವ ಪಿಳಿಗೆ ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದಾರೆ ಇದರಿಂದ…
ಬೀದರ.28.ಜೂನ್.25:-ಅತಿಯಾದ ರಾಸಾಯನಿಕ ಬಳಕೆಯಿಂದಾಗಿ ಕೃಷಿ ಕ್ಷೇತ್ರವು ಕಲುಷಿತಗೊಂಡಿರುತ್ತದೆ ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಜಿಲ್ಲೆಯಲ್ಲಿ ರಾಷ್ಟ್ರೀಯ ನೈಸರ್ಗಿಕ…
ಬೀದರ.28.ಜೂನ್.25:- ಹುಟ್ಟುವ ಮಗುವಿನಿಂದ ಸಾಯುವ ವಯೋವೃದ್ಧದವರೆಗೂ ಸ್ವಚ್ಚಂದ ಜೀವನ ನಡೆಸಲು ನಮ್ಮ ಸಂವಿಧಾನದಲ್ಲಿ ಕಾನೂನು ರಚಿಸಲಾಗಿದೆ ಎಂದು ಹಿರಿಯ ಸಿವಿಲ್…
ಬೀದರ.28ಜೂನ್.25:- ಕರ್ನಾಟಕ ಸಾಹಿತ್ಯ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ: ಅರ್ಧಶತಮಾನ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ…