ಜು.15 ರಿಂದ ಆರ್ಥಿಕ ಅಭಿವೃದ್ದಿ ಸುಸ್ಥಿರತೆ ಕುರಿತು ತರಬೇತಿ: ಹೆಸರು ನೋಂದಣಿಗೆ ಸೂಚನೆ

ಬೀದರ.02.ಜುಲೈ.25:- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತ ಬಾಂಧವರಿಗಾಗಿ/ಪಶುಪಾಲಕರಿಗಾಗಿ ಪಶುವೈದ್ಯಕೀಯ ಮಹಾವಿದ್ಯಾಲಯ, ಬೀದರನಲ್ಲಿ ವೈಜ್ಞಾನಿಕ ಪಶುಪಾಲನೆಯಿಂದ ಆರ್ಥಿಕ ಅಭಿವೃದ್ದಿ ಮತ್ತು ಸುಸ್ಥಿರತೆ ಕುರಿತು ನಾಲ್ಕು ದಿನಗಳ ತರಬೇತಿ ಕಾರ್ಯಕ್ರಮವನ್ನು ಜುಲೈ. 15 ರಿಂದ 18 ರವರೆಗೆ ಆಯೋಜಿಸಲಾಗುತ್ತಿದೆ ಎಂದು ಪಶುವೈದ್ಯಕೀಯ ಮಹಾವಿದ್ಯಾಲಯದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಬೆಂಗಳೂರು ಪ್ರಾಯೋಜಿಸಿರುವ ಸದರಿ ತರಬೇತಿಯಲ್ಲಿ ಕೇವಲ 30 ರೈತರಿಗೆ ಅವಕಾಶವಿದ್ದು, ಆಸಕ್ತ ರೈತಬಾಂಧವರು/ಪಶುಪಾಲಕರು ಜುಲೈ.7 ರೊಳಗಾಗಿ ಮೊಬೈಲ್ ಸಂಖ್ಯೆ: 8023281592 ಅಥವಾ 7411479651 ಗೆ ಸಂಪರ್ಕಿಸಿ ಹೆಸರನ್ನು ನೋಂದಾಯಿಸಬೇಕು. ಮೊದಲು ನೋಂದಾಯಿಸಿದ ರೈತರಿಗೆ ಆದ್ಯತೆ ನೀಡಲಾಗುತ್ತಿದ್ದು, ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸುವ ಶಿಬಿರಾರ್ಥಿಗಳಿಗೆ/ ಪಶುಪಾಲಕರಿಗೆ ಪ್ರಮಾಣ ಪತ್ರವನ್ನು ನೀಡಲಾಗುತ್ತದೆಂದು ಅವರು ತಿಳಿಸಿದ್ದಾರೆ.

prajaprabhat

Recent Posts

ಶಿಕ್ಷಕರಿಗೆ ಕನಿಷ್ಠ ಅರ್ಹತೆಗಳ ಕುರಿತು UGC ಯುಜಿಸಿ ನಿಯಮಗಳನ್ನು ಸಹ ಪರಿಗಣಿಸುವುದು ಮುಖ್ಯ

ಕರ್ನಾಟಕದಲ್ಲಿ, ಯುಜಿಸಿ ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿತ ವಿಷಯದಲ್ಲಿ ಕನಿಷ್ಠ 55% (ಮೀಸಲಾತಿ ವಿಭಾಗಗಳಿಗೆ 50%) ಸ್ನಾತಕೋತ್ತರ ಪದವಿಯನ್ನು ಹೊಂದಿರುವ…

2 hours ago

ಕಲಬುರಗಿ ವಿಭಾಗೀಯ ಮಟ್ಟದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ:

*ಕಲಬುರಗಿ ವಿಭಾಗೀಯ ಮಟ್ಟದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ:**ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್* ಬೀದರ.04.ಜುಲೈ.25:-…

3 hours ago

ಶಿಕ್ಷಕರನ್ನು ಬೂತ್ ಮಟ್ಟದ ಅಧಿಕಾರಿಗಳನ್ನಾಗಿ ನೇಮಕ ಮಾಡುವ ಕುರಿತು ಮಾನ್ಯ ಸರ್ವೋಚ್ಚ ನ್ಯಾಯಾಲಯ ನೀಡಿರುವ ಆದೇಶ

ಬೆಂಗಳೂರು.04.ಜುಲೈ.25:- ರಾಜ್ಯದ ಶಾಲಾ ಶಿಕ್ಷಕರನ್ನು ಬೂತ್ ಮಟ್ಟದ ಅಧಿಕಾರಿಗಳನ್ನಾಗಿ ನಿಯೋಜನೆ ಮಾಡುವ ಕುರಿತು ಚುನಾವಣಾಧಿಕಾರಿಗಳು ಮಹತ್ವದ ಆದೇಶ ಹೊರಡಿಸಿದ್ದಾರೆ. ಮೇಲ್ಕಂಡ…

3 hours ago

ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.03.ಜುಲೈ.25: 2025-26ನೇ ಸಾಲಿನ ಮೆಟ್ರಿಕ್ ಪೂರ್ವ (1 ರಿಂದ 8ನೇ ತರಗತಿ) ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ,…

5 hours ago

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ: ಅರ್ಜಿ ಆಹ್ವಾನ

ಕೊಪ್ಪಳ.04.ಜುಲೈ.25: 2025-26 ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ (ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು…

7 hours ago

ಮೃತ ಮಹಿಳೆಯ ವಾರಸುದಾರರ ಪತ್ತೆಗೆ ಮನವಿ

ಕೊಪ್ಪಳ.04.ಜುಲೈ.25: ಕೊಪ್ಪಳದ ಹುಲಿಗಿ ಹತ್ತಿರದ ಹಳೇ ನಿಂಗಾಪುರ ಗ್ರಾಮದ ಪಾಂಡುರAಗ ದೇವಸ್ಥಾನದ ಹತ್ತಿರದ ತುಂಗಭದ್ರಾ ಎಡದಂಡೆ ಕೆನಾಲ್‌ನಲ್ಲಿ ಸುಮಾರು 30…

7 hours ago