ಜು. 7 ರಂದು ಗಂಗಾವತಿಯಲ್ಲಿ ದ್ವಿತೀಯ ತ್ರಿಮಾಸಿಕ ಕೆಡಿಪಿ ಸಭೆ

ಕೊಪ್ಪಳ.03.ಜುಲೈ.25: ಗಂಗಾವತಿ ವಿಧಾನಸಭಾ ಕ್ಷೇತ್ರದ 2025-26ನೇ ಸಾಲಿನ ದ್ವಿತೀಯ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜುಲೈ 7 ರಂದು ಬೆಳಗ್ಗೆ 10.30 ಗಂಟೆಗೆ ಗಂಗಾವತಿಯ ತಾಲೂಕ ಪಂಚಾಯತನ ಮಂಥನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.


ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಂಬAಧಿಸಿದ ಅಧಿಕಾರಿಗಳು 2025-26ನೇ ಸಾಲಿನ ಏಪ್ರಿಲ್ ನಿಂದ ಜೂನ್ 2025ರ ಅಂತ್ಯದವರೆಗೆ ಸಾಧಿಸಿದ ಪ್ರಗತಿ ವರದಿಯೊಂದಿಗೆ ಕಡ್ಡಾಯವಾಗಿ ಸಭೆಗೆ ಹಾಜರಾಗುವಂತೆ ಗಂಗಾವತಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಬೆಂಗಳೂರು ವಿಶ್ವವಿದ್ಯಾಲಯ’ಯಲ್ಲಿ ಅತಿಥಿ ಉಪನ್ಯಾ ಸಕ ಹುದ್ದೆಗೆ ಅರ್ಜಿ ಆಹ್ವಾನ.

ಬೆಂಗಳೂರು.04.ಜುಲೈ.25:- ವಿಶ್ವ ವಿದ್ಯಾಲಯದಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಯಾವುದೇ ಮಾನ್ಯತೆ ಪಡೆದ ವಿವಿಯಿಂದ ಪದವಿ, ಸ್ನಾತಕೋತ್ತರ…

2 hours ago

ಅತಿಥಿ ಅಧ್ಯಾಪಕರಿಗೆ ಸರ್ಕಾರ ₹5 ಲಕ್ಷ ಗ್ರಾಚ್ಯುಟಿ Gratuity ರಾಜ್ಯ ಸರ್ಕಾರ ಆದೇಶ. Formate

Gratuity turm and conditions with Formate ಬೆಂಗಳೂರು.02.ಜುಲೈ.25:-ಕರ್ನಾಟಕ ಸರ್ಕಾರವು ಪದವಿ ಕಾಲೇಜುಗಳಲ್ಲಿನ ಅತಿಥಿ ಅಧ್ಯಾಪಕರಿಗೆ 60 ವರ್ಷ ತುಂಬಿದ…

3 hours ago

ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆಗೆ ಚಾಲನೆ.

ಬೆಂಗಳೂರು.03.ಜುಲೈ.25:- ರಾಜ್ಯ ಸರ್ಕಾರ ವತಿಯಿಂದ ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆಗೆ ಚಾಲನೆ ನೀಡಲಾಗಿದೆ. ಈ…

3 hours ago

ರಾಜ್ಯದ ಸರ್ಕಾರ UPSC,KPSC Free Coaching Classes ತರಬೇತಿಗೆ ಅರ್ಜಿ ಆಹ್ವಾನ

ರಾಜ್ಯ ಸರಕಾರ 2025-26ನೇ ಸಾಲಿಗೆ ವಿವಿಧ ಪರೀಕ್ಷೆ ಪೂರ್ವ ತರಬೇತಿ ಪಡೆಯಲು ಅರ್ಜಿ ಆಹ್ವಾನ ನೀಡಲಾಗಿದೆ.ಯುಪಿಎಸ್‍ಸಿ, ಕೆಎಎಸ್ ಗೆಜೆಟೆಡ್ ಪ್ರೊಬೇಷನರ್…

4 hours ago

ಜುಲೈ 16 ರಂದು ಕೆಸ್ತೂರು ಹಾಲು ಉತ್ಪಾದಕರ ಆಡಳಿತ ಮಂಡಳಿ ಚುನಾವಣೆ.

ಚಾಮರಾಜನಗರ.03.ಜುಲೈ.25:- ಮಹಿಳಾ ಮೀಸಲು ಸ್ಥಾನಗಳಿಗೆ ನಡೆಯಲಿದ್ದು. ಜುಲೈ 16 ರಂದು ಕೆಸ್ತೂರು ಹಾಲು ಉತ್ಪಾದಕರ ಆಡಳಿತ ಮಂಡಳಿ ಚುನಾವಣೆ.ಯಳಂದೂರು: ತಾಲ್ಲೂಕಿನ…

6 hours ago

ಅತಿಥಿ ಉಪನ್ಯಾಸಕರ ಯಥಾ ಸ್ಥಿತಿ ಕರ್ತವ್ಯದಲ್ಲಿ ಮುಂದುವರೆಸಬೇಕು: ಡಾ.ಟಿ.ದುರುಗಪ್ಪ

ಬಳ್ಳಾರಿ.03.ಜುಲೈ.25:- ಕರ್ನಾಟಕ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2024-25ನೇ ಸಾಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಹತೆ ಹೊಂದಿದವರು. ಅನರ್ಹತೆ ಹೊಂದಿರುವರೆಂದು…

8 hours ago