ಬೀದರ.15.ಜೂನ್25:- ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ಜೂನ್.15 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.
ಅಂದು ಅವರು ಮಧ್ಯಾಹ್ನ 1.30 ಗಂಟೆಗೆ ಹುಮನಾಬಾದ ತಾಲ್ಲೂಕಿನ ದುಬಲಗುಂಡಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 3.30 ಗಂಟೆಗೆ ಬಸವಕಲ್ಯಾಣ ತಾಲ್ಲೂಕು ಹಿರೇನಾಗವ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 6 ಗಂಟೆಗೆ ಬೀದರ ತಾಲ್ಲೂಕಿನ ಸಂಶಿನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದರ.15.ಜೂನ್.25:- ಸಾರ್ವಜನಿಕರು ತಮ್ಮ ಮೊಬೈಲ್ ಪೋನ್ಗಳು ಕಳೆದುಹೋದ ಅಥವಾ ಕಳ್ಳತನವಾದ್ದಲ್ಲಿ ಅನ್ಲೈನ್ ಮೂಲಕವೇ ಕೆಎಸ್ಪಿ ವೆಬ್ಸೈಟ್ನಲ್ಲಿ ಹೋಗಿ e-Lost Reports…
ಮೆರವಣಿಗೆಯೊಂದಿಗೆ ಆಚರಿಸುತ್ತದೆ ಅಮೆರಿಕವನ್ನು ಬಲಪಡಿಸುವುದಾಗಿ ಟ್ರಂಪ್ ಪ್ರತಿಜ್ಞೆ ಮಾಡಿದ್ದಾರೆ. ಶನಿವಾರ ವಾಷಿಂಗ್ಟನ್, ಡಿಸಿಯಲ್ಲಿ ಯುಎಸ್ ಸೈನ್ಯವು ತನ್ನ 250 ನೇ…
ಇಂದು ಮಾರ್ಚ್ 31, 2026 ರ ವೇಳೆಗೆ ಭಾರತವು ನಕ್ಸಲ್ ವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ…
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಮೊದಲ ಹಂತದಲ್ಲಿ ಸೈಪ್ರಸ್ಗೆ ಆಗಮಿಸಿದ್ದಾರೆ. ಅವರನ್ನು ಲಾರ್ನಾಕಾ ಅಂತರಾಷ್ಟ್ರೀಯ…
ಗುಜರಾತ್ನ ಅಹಮದಾಬಾದ್ ವಿಮಾನ ಅಪಘಾತದಲ್ಲಿ, ಇಲ್ಲಿಯವರೆಗೆ ಒಟ್ಟು 32 ಮೃತರ ಡಿಎನ್ಎ ಮಾದರಿಗಳನ್ನು ಹೊಂದಾಣಿಕೆ ಮಾಡಲಾಗಿದ್ದು, 14 ಮೃತದೇಹಗಳನ್ನು ಅವರ…
ಪುಣೆ.15.ಜೂನ್.25:- ಪುಣೆ ಸೇತುವೆ ಕುಸಿತ: ಭಾನುವಾರ ಮಧ್ಯಾಹ್ನ 3.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ, ವಾರಾಂತ್ಯದ ಕಾರಣ ಆ…