ಕೊಪ್ಪಳ.18.ಜೂನ್.25:- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿಜನ್ ಕರ್ನಾಟಕ ಫೌಂಡೇಶನ್, ಸಿಡಾಕ್ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಜೂನ್ 17 ರಂದು ಮಧ್ಯಾಹ್ನ 03 ಗಂಟೆಗೆ ಗೂಗಲ್ ಮೀಟ್ ಮೂಲಕ ಉದ್ಯಮ ಶೀಲತಾ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಯುವಕ/ಯುವತಿಯರು, ಉದ್ಯಮ ಆಸಕ್ತರು ಲಿಂಕ್: https://meet.google.com/ytu-pmaq-nqa ಮೂಲಕ ಕಾರ್ಯಾಗಾರದಲ್ಲಿ ಭಾಗವಹಿಸಬಹುದು. ಕಾರ್ಯಾಗಾರದಲ್ಲಿ ಜಿಲ್ಲೆಗೆ ಸೂಕ್ತವಾದ ಉದ್ಯಮಗಳ ಆಯ್ಕೆ, ಬ್ಯಾಂಕ್ಗಳ ಸಾಲ ಸೌಲಭ್ಯ, ಉದ್ಯಮ ಪ್ರಾರಂಭಕ್ಕೆ ಯಂತ್ರಗಳ ಆಯ್ಕೆ, ಸರ್ಕಾರದಿಂದ ನೀಡಲಾಗುವ ಸಾಲ/ಸಹಾಯಧನಗಳು ಮುಂತಾದವುಗಳ ಕುರಿತು ಮಾಹಿತಿ ನೀಡಲಾಗುತ್ತದೆ.
2ನೇ ಹಂತದಲ್ಲಿ ಜೂನ್ 24 ರಂದು ನಗರದ ಸಾಹಿತ್ಯ ಭವನದಲ್ಲಿ ಒಂದು ದಿನದ ಉದ್ಯಮಶೀಲತಾ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರು ಗೂಗಲ್ಮೀಟ್ನಲ್ಲಿ ನೀಡಲಾಗುವ ಮಾಹಿತಿ ಕುರಿತು ಫಲಾನುಭವಿಗಳೊಂದಿಗೆ ನೇರವಾಗಿ ಸಂವಾದ ನಡೆಸಬಹುದು. ಕಾರ್ಯಾಗಾರ ಸಂಪೂರ್ಣ ಉಚಿತವಾಗಿದ್ದು, ಬೇರೆ ಜಿಲ್ಲೆಯವರು ಕೂಡ ಭಾಗವಹಿಸಲು ಅವಕಾಶವಿರುತ್ತದೆ. ನುರಿತ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿಯನ್ನು ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ: 08539-230121, ಶಿಲ್ಪಾ ಹಳ್ಳಿಕೇರಿ, ಮೊ.ಸಂ: 9379549304 ಗೆ ಸಂಪರ್ಕಿಸಬಹುದು ಎಂದು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಟೀಸ್ ಗೋಪಾಲಗೌಡರು ಈ ತಲೆಮಾರಿನವರಲ್ಲ. ಹಿಂದಿನ ತಲೆ ಮಾರಿನವರು. ಅವರು ಹಿರಿಯರಿದ್ದಾರೆ.ಸುಪ್ರಿಂಕೋರ್ಟಿನ ವಿಶ್ರಾಂತ ನ್ಯಾಯಾಧೀಶರಿದ್ದಾರೆ.ಬಹಳ ಗೌರದಿಂದಲೇ ಹೇಳುತ್ತಿದ್ದೇನೆ.ರಾಜಕಾರಣ ಮಾಡುವಂತಿದ್ದರೆ ನೇರವಾಗಿ…
ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆ. 16 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು, ವಿವಿಧ ವಿಭಾಗಗಳಲ್ಲಿ…
ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…
ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾರ್ ನಲ್ಲಿದ್ದ ತಂದೆ ಮಗ…
ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…
ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…